ವಿಶ್ವಕಪ್ ಹಾಕಿಗೆ ಭಾರಿ ಬಿಗಿ ಭದ್ರತೆ, ಚಿದು

ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಪಾಕಿಸ್ತಾನದ ಮೂಲದ ಹೂಜಿ ಸಂಘಟನೆ ಮುಖಂಡ ನೀಡಿರುವ ಬೆದರಿಕೆಯನ್ನು ಸ್ಪಷ್ಟವಾಗಿ ಅಲ್ಲಗೆಲೆದ ಅವರು, ಯಾರೂ ಒಬ್ಬ ಅಜ್ಞಾತ ಸ್ಥಳದಲ್ಲಿ ಕುಳಿತು ನೀಡಿರುವ ಹೇಳಿಕೆಗೆ ಮಹತ್ವ ನೀಡಬೇಕಾಗಿಲ್ಲ. ಪಂದ್ಯಾವಳಿ ಮತ್ತು ಆಟಗಾರರ ಸುರಕ್ಷೆಯ ಜವಾಬ್ದಾರಿಯನ್ನು ಸರಕಾರ ವಹಿಸಿಕೊಳ್ಳಲಿದೆ ಎಂದರು. ಭಾರತದ ಮೇಲೆ ದಾಳಿ ನಡೆಯಲಿದ್ದು, ಅಲ್ಲಿ ನಡೆಯಲಿರುವ ಕ್ರೀಡಾಕೂಟಗಳಿಗೆ ಅಂತಾರಾಷ್ಟ್ರೀಯ ಆಟಗಾರರು ಭಾಗವಹಿಸಬಾರದು ಎಂದು ಹೂಜಿ ಮುಖಂಡ ಇಲ್ಯಾಸ್ ಕಾಶ್ಮೀರಿ ಎಚ್ಚರಿಕೆ ನೀಡಿದ್ದರು.
ಸರಕಾರದ ಈ ವಿಷಯದಲ್ಲಿ ಹೆಚ್ಚಿನ ಮುತುವರ್ಜಿ ವಹಿಸಿದ್ದು, ಹಾಕಿ ವಿಶ್ವಕಪ್ ಸರಳವಾಗಿ ನಡೆಯಲು ಸಾಕಷ್ಟು ಪೂರ್ವತಯಾರಿಯನ್ನೂ ಮಾಡಿಕೊಳ್ಳಲಾಗಿದೆ. ಫೆ. 28 ರಿಂದ ಮಾರ್ಚ್ 13ರ ವರಗೆ ಪಂದ್ಯಾವಳಿಗಳು ನಡೆಯಲಿವೆ. 10 ದೇಶದ ಸುಮಾರು 400 ಆಟಗಾರರ, ವಿವಿಐಪಿಗಳು ಪಾಲ್ಗೊಳ್ಳಲಿದ್ದಾರೆ. ಅವರೆಲ್ಲರಿಗೂ ರಕ್ಷಣೆ ನೀಡುವ ಬಗ್ಗೆ ಚರ್ಚೆ ನಡೆಸಲಾಗಿದೆ. ಮುಖ್ಯವಾಗಿ 10 ಪ್ಯಾರಾ ಮಿಲಿಟರಿ ಪಡೆಗಳು ಕಾರ್ಯನಿರ್ವಹಿಸುತ್ತವೆ. ವಿಶೇಷ ತರಬೇತಿ ಪಡೆ 200ಕಮಾಂಡೋಗಳು ಕ್ರೀಡಾಂಗಣದ ಪಹರೆಗೆ ಇರುತ್ತಾರೆ ಎಂದು ಚಿದು ವಿವರಿಸಿದರು. ನವದೆಹಲಿಯ ರಾಷ್ಟ್ರೀಯ ಕ್ರೀಡಾಂಗಣದಲ್ಲಿ ಹಾಕಿ ವಿಶ್ವಕಪ್ ನಡೆಯಲಿದೆ.
-
ಆರ್ಸಿಬಿ ಮತ್ತೆ ಚಾಂಪಿಯನ್ ಆಗೋದು ಫಿಕ್ಸ್, ಹ್ಯಾಜಲ್ವುಡ್ ಅಲಭ್ಯತೆ ತಂಡಕ್ಕೆ ವರದಾನ ಎಂದ ಆರ್.ಅಶ್ವಿನ್ -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
Rain Alert: ಕರ್ನಾಟಕದಲ್ಲಿ ಮಾ.27ರವರೆಗೆ ಗುಡುಗು ಸಹಿತ ಮಳೆ, ಕರಾವಳಿಗೆ ಉಷ್ಣ ಅಲೆ ಎಚ್ಚರಿಕೆ -
ಯುವತಿಯರ ಜೊತೆ ಸೆಕ್ಯೂರಿಟಿ ಗಾರ್ಡ್ ಭರ್ಜರಿ ಸ್ಟೆಪ್ಸ್: 'ಬೇಬಿ ಡಾಲ್' ಡ್ಯಾನ್ಸ್ ವಿಡಿಯೋ ಸಖತ್ Viral -
Gold Price Today: ಇಂದು ಚಿನ್ನ-ಬೆಳ್ಳಿ ದರದಲ್ಲಿ ದಾಖಲೆಯ ಇಳಿಕೆ, 30000 ರೂ ಕುಸಿದ ಬಿಳಿ ಲೋಹ -
India Rain Forecast: ಮುಂದಿನ 5 ದಿನ ಈ ಭಾಗಗಳಲ್ಲಿ ವ್ಯಾಪಕ ಮಳೆ, ಉಷ್ಣ ಅಲೆ ಎಚ್ಚರಿಕೆ -
ಶೃಂಗೇರಿ ಮಠದಿಂದ ಶಾಲಾ ಮಕ್ಕಳಿಗೆ ಸುವರ್ಣಾವಕಾಶ: 'ರಾಮಾಯಣ ಪರೀಕ್ಷೆ' ಬರೆದು 50 ಸಾವಿರ ರೂ. ನಗದು ಗೆಲ್ಲಿ -
Vande Bharat Express: ಬೆಂಗಳೂರು-ಕಲಬುರಗಿ ಸೇರಿದಂತೆ 4 ರೈಲುಗಳ ವೇಳಾಪಟ್ಟಿ ಪರಿಷ್ಕರಣೆ -
ಕರ್ನಾಟಕ PGCET 2026 ಅಧಿಸೂಚನೆ ಪ್ರಕಟ: ಎಂಬಿಎ ಸೇರಿ ವಿವಿಧ ಸ್ನಾತಕೋತ್ತರ ಪದವಿ ಪ್ರವೇಶಾತಿಗೆ ಮಾರ್ಚ್ 23 ರಿಂದ ಅರ್ಜಿ ಆಹ್ವಾನ -
ವಿಶ್ವಮಾತೆ ಎನ್ನುತ್ತಾ ಶ್ರೀಚಾಮುಂಡೇಶ್ವರಿಯ ಕನ್ನಡ ಹಾಡು ಹಂಚಿಕೊಂಡ ಪ್ರಧಾನಿ ಮೋದಿ












Click it and Unblock the Notifications