ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಸಿಬಿಐ ತನಿಖೆಗೆ ಸರಕಾರಗಳ ಅನುಮತಿ ಬೇಕಿಲ್ಲ

By Mrutyunjaya Kalmat
|
Google Oneindia Kannada News

Supreme Court
ನವದೆಹಲಿ, ಫೆ. 17 : ಅತಿ ವಿಶೇಷ ಪ್ರಕರಣಗಳನ್ನು ರಾಜ್ಯ ಸರಕಾರದ ಅನುಮತಿ ಪಡೆಯದೆ ಹೈಕೋರ್ಟ್ ಮತ್ತು ಸುಪ್ರಿಂಕೋರ್ಟ್ ಗಳು ನೇರವಾಗಿ ಸಿಬಿಐ ತನಿಖೆಗೆ ವಹಿಸಬಹುದು ಎಂದು ಸುಪ್ರಿಂಕೋರ್ಟ್ ನ ಸಂವಿಧಾನ ಪೀಠ ಇಂದು ಮಹತ್ವದ ತೀರ್ಪು ನೀಡಿದೆ.

ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ವಿರುದ್ದ 150 ಕೋಟಿ ರುಪಾಯಿಗಳ ಲಂಚ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯದ ಪ್ರವಾಸೋಧ್ಯಮ ಸಚಿವ ಜನಾರ್ದನ ರೆಡ್ಡಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಐವರು ನ್ಯಾಯಮೂರ್ತಿಗಳನ್ನು ಒಳಗೊಂಡಿರುವ ವಿಶೇಷ ಪೀಠ ಈ ಮಹತ್ವದ ತೀರ್ಪು ನೀಡಿದೆ. ಹೈಕೋರ್ಟ್ ನ ಕಲಂ 226 ಮತ್ತು ಸುಪ್ರಿಂಕೋರ್ಟ್ ನ ಕಲಂ 32 ವಿಧಿಯನ್ವಯ ಮುಂದಿನ ದಿನಗಳಲ್ಲಿ ಅತಿ ವಿಶೇಷ ಪ್ರಕರಣಗಳು ಎನಿಸಿದ ಪ್ರಕರಣಗಳನ್ನು ನೇರವಾಗಿ ಹೈಕೋರ್ಟ್ ಮತ್ತು ಸುಪ್ರಿಂಕೋರ್ಟ್ ಗಳು ಸಿಬಿಐ ತನಿಖೆಗೆ ವಹಿಸಬಹುದು ಎಂದು ಅಭಿಪ್ರಾಯಪಟ್ಟಿದೆ.

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X