ಭಿಕ್ಷಾಟನೆ ನಿರ್ಮೂಲನಾ ಮಾಸಾಚರಣೆ

ಸಮಾಜ ಕಲ್ಯಾಣ ಸಚಿವ ಡಿ ಸುಧಾಕರ್ ಹಾಗೂ ಸಾರಿಗೆ ಸಚಿವ ಆರ್ ಅಶೋಕ್ ಅವರು ಈ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ. ಕರ್ನಾಟಕ ಭಿಕ್ಷಾಟನಾ ನಿಷೇಧ ಕಾಯಿದೆ 1975 ರನ್ವಯ ಭಿಕ್ಷಾಟನೆಯನ್ನು ಸಂಪೂರ್ಣ ನಿಷೇಧಿಸಲಾಗಿದೆ. ಭಿಕ್ಷಾಟನೆಯಲ್ಲಿ ತೊಡಗಿದ 18 ವರ್ಷ ಮೇಲ್ಪಟ್ಟ ಮಹಿಳೆಯರು ಹಾಗೂ 16 ವರ್ಷ ಮೇಲ್ಪಟ್ಟ ಗಂಡಸರನ್ನು ಬಂಧಿಸಲು ಈ ಕಾಯಿದೆಯಲ್ಲಿ ಅವಕಾಶವಿದ್ದು, ಇವರನ್ನು ಕನಿಷ್ಠ 1 ವರ್ಷ ಹಾಗೂ ಗರಿಷ್ಠ 3 ವರ್ಷ ನಿರಾಶ್ರಿತರ ಪರಿಹಾರ ಕೇಂದ್ರಗಳಲ್ಲಿ ಬಂಧನದಲ್ಲಿಡಲಾಗುವುದು.
ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ 14 ಜಿಲ್ಲೆಗಳಲ್ಲಿ ನಿರಾಶ್ರಿತರ ಪರಿಹಾರ ಕೇಂದ್ರಗಳನ್ನು ನಿರ್ವಹಣೆ ಮಾಡಲಾಗುತ್ತಿದೆ. ಈ ಕೇಂದ್ರಗಳಲ್ಲಿ ನಿರಾಶ್ರಿತರಿಗೆ ಉಚಿತ ಊಟ, ವಸತಿ, ಸಮವಸ್ತ್ರ, ಹಾಸಿಗೆ, ಹೊದಿಕೆ, ವೈದ್ಯಕೀಯ ಚಿಕಿತ್ಸೆ ಒದಗಿಸಿ ವಿವಿಧ ವೃತ್ತಿಗಳಲ್ಲಿ ತರಬೇತಿ ನೀಡಲಾಗುತ್ತದೆ. ನಿರಾಶ್ರಿತರ ಪರಿಹಾರ ಕೇಂದ್ರಗಳಲ್ಲಿ ವೃತ್ತಿಪರ ತರಬೇತಿಗಳಾದ ಬಡಗಿ, ಕಮ್ಮಾರಿಕೆ, ಹೊಲಿಗೆ, ಬುಕ್ಬೈಂಡಿಂಗ್, ತೆಂಗಿನನಾರಿನ ಹೆಣಿಗೆ ಹಾಗೂ ಕೃಷಿ ಮತ್ತು ತೋಟಗಾರಿಕೆಗಳಲ್ಲಿ ನುರಿತ ಬೋಧಕರಿಂದ ತರಬೇತಿ ನೀಡಲಾಗುತ್ತದೆ ಸರಕಾರ ಹೇಳಿದೆ.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications