ಕೆರೆಗಳ ಆಧುನೀಕರಣಕ್ಕೆ ವಿಶ್ವಬ್ಯಾಂಕ್ ಸಾಥ್

ರೈತರ ಸಮಸ್ಯೆಯನ್ನು ಆಲಿಸಿದ ಜಲಸಂಪನ್ಮೂಲ ಸಚಿವರು ರಾಜ್ಯ ಸರ್ಕಾರವು ನೀರಾವರಿ ಕ್ಷೇತ್ರಕ್ಕೆ ಪ್ರಮುಖ ಆದ್ಯತೆ ನೀಡಿದ್ದು ತೀವ್ರ ನೀರಿನ ಅವಶ್ಯಕತೆ ಇರುವ ಬರ ಪೀಡಿತ ಪ್ರದೇಶಗಳಿಗೆ ನೀರಾವರಿ ಕಲ್ಪಿಸಲು ಅನೇಕ ಯೋಜನೆಗಳನ್ನು ಹಾಕಿಕೊಂಡಿದೆ. ನೀರಿನ ಸಮರ್ಪಕ ನಿರ್ವಹಣೆ ಮಾಡುವ ಮೂಲಕ ಸಾಧ್ಯವಿರುವ ಎಲ್ಲಾ ಪ್ರದೇಶಗಳಿಗೂ ನೀರಾವರಿ ಕ್ಷೇತ್ರವನ್ನು ವಿಸ್ತರಿಸಲು ಸರ್ಕಾರ ಮುಂದಾಗಿರುವ ವಿಷಯವನ್ನು ರೈತ ನಾಯಕರಿಗೆ ತಿಳಿಸಿದರು.
ನೀರು ಸಂಗ್ರಹಕ್ಕಿಂತ ನೀರು ನಿರ್ವಹಣೆಗೆ ತಮ್ಮ ಸರ್ಕಾರ ಹೆಚ್ಚಿನ ಆದ್ಯತೆ ನೀಡಿದೆ. ಈ ನಿಟ್ಟಿನಲ್ಲಿ ನೀರಿನ ಹರಿವಿನ ಪ್ರಮಾಣವನ್ನು ನಿಖರವಾಗಿ ತಿಳಿಸುವ ಎಲೆಕ್ಟ್ರೋ ಫ್ಲೋ ಸಿಸ್ಟಂ ಅನ್ನು ಅಳವಡಿಸಲಾಗುತ್ತಿದೆ. ರೈತರಿಗೆ ನೀರಿನ ಬಳಕೆ ಬಗ್ಗೆ ಅರಿವು ಮೂಡಿಸಲು ಅನೇಕ ಕಾರ್ಯಕ್ರಮಗಳನ್ನು ಹಾಕಿಕೊಂಡಿದೆ. ನೀರು ಬಳಕೆದಾರರ ಸಹಕಾರ ಸಂಘಗಳ ಬಲವರ್ಧನೆಗೆ ಕಾನೂನು ತಿದ್ದುಪಡಿ ಮಾಡಲು ನಿರ್ಧರಿಸಿದ್ದು ಇದರಿಂದ ಉತ್ತಮ ನೀರು ನಿರ್ವಹಣೆ ಸಾಧ್ಯವಾಗಲಿದೆ ಬಸವರಾಜ ಬೊಮ್ಮಾಯಿ ಹೇಳಿದರು.
ಬಯಲುಸೀಮೆಯ ಕೆರೆಗಳ ದುರಸ್ತಿ ಮತ್ತು ಹೂಳು ಎತ್ತುವುದಕ್ಕೆ ಈ ಸರ್ಕಾರ ಆದ್ಯತೆ ನೀಡುತ್ತಿದ್ದು, ವಿಶ್ವ ಬ್ಯಾಂಕ್ ಸಹಯೋಗದಲ್ಲಿ 3900 ಕೆರೆಗಳ ಆಧುನೀಕರಣ ಕಾರ್ಯ ಈ ವರ್ಷ ಆರಂಭಗೊಳ್ಳಲಿದೆ. ಸ್ಥಳೀಯ ರೈತರ ನೇತೃತ್ವದಲ್ಲಿ ಕೆರೆ ಅಭಿವೃದ್ಧಿ ಸಮಿತಿ ರಚಿಸಿ ರೈತರೇ ಈ ಯೋಜನೆಗಳ ಉಸ್ತುವಾರಿ ಹೊಣೆಹೊರುವಂತೆ ಕಾರ್ಯಕ್ರಮ ರೂಪಿಸಲಾಗುತ್ತಿದೆ ಎಂದು ಸಣ್ಣ ನೀರಾವರಿ ಸಚಿವ ಗೋವಿಂದ ಕಾರಜೋಳ ರೈತ ನಾಯಕರಿಗೆ ತಿಳಿಸಿದರು.
-
Hotel Gas Bill: ಊಟದ ನಂತರ ಹೋಟೆಲ್ ಬಿಲ್ ನೋಡಿ ದಂಗಾದ ಗ್ರಾಹಕ: ₹1,110 ಬಿಲ್ ಜೊತೆ ₹100 'ಗ್ಯಾಸ್ ಚಾರ್ಜ್'!: ಭಾರೀ ವೈರಲ್ -
Ugadi Wishes 2026: ಯುಗಾದಿ ಹಬ್ಬದ ಶುಭಾಶಯಗಳು, 35+ ಮೆಸೇಜ್, ಶುಭಾಶಯ ಮತ್ತು ಸ್ಟೇಟಸ್ ಸಾಲುಗಳು ಇಲ್ಲಿವೆ -
Teachers Recruiment: ಪ್ರಾಥಮಿಕ, ಪ್ರೌಢ ಶಾಲೆಗಳ ದೈಹಿಕ ಶಿಕ್ಷಕರ ನೇರ ನೇಮಕಾತಿ: ಮಧು ಬಂಗಾರಪ್ಪ -
Byadgi Red Chilli: ಬ್ಯಾಡಗಿ ಮಾರುಕಟ್ಟೆಗೆ 2.43 ಲಕ್ಷ ಮೆಣಸಿನಕಾಯಿ ಚೀಲ ಆವಕ, ಕ್ವಿಂಟಾಲ್ ದರವೆಷ್ಟಿದೆ? -
Karnataka Weather: ಧಾರವಾಡದಲ್ಲಿ 101 ಮಿಮೀ ಮಳೆ ದಾಖಲು, ಒಳನಾಡಿಗೆ ಅಲಿಕಲ್ಲು ಸಹಿತ ಮಳೆ ಮುನ್ಸೂಚನೆ -
"ನಾನು ಭಾರತವನ್ನು ಪ್ರೀತಿಸುತ್ತೇನೆ... ಆದರೆ ನನ್ನನ್ನು ಬೆಳೆಸಿದ್ದು UAE": ಭಾರತ ಮೂಲದ ಮಹಿಳಾ ಉದ್ಯಮಿ ರೂಪಾ ಝಾ ಪೋಸ್ಟ್ Viral -
CBSE 10ನೇ ತರಗತಿ ಬೋರ್ಡ್ ಪರೀಕ್ಷೆ 2026: ಫಲಿತಾಂಶ ಯಾವಾಗ ಪ್ರಕಟ?, ಕಳೆದ ವರ್ಷಗಳ ಟ್ರೆಂಡ್ ಹೀಗಿದೆ -
ದೆಹಲಿ ಮೆಟ್ರೋ ಸಂಸ್ಕೃತಿ ಬೆಂಗಳೂರಿಗೂ ಬಂತಾ? ಮೆಟ್ರೋದಲ್ಲಿ ಯುವತಿಯರಿಂದ ನಿಯಮ ಉಲ್ಲಂಘನೆ Video Viral -
Rain Alert: ಕರ್ನಾಟಕದ ಈ 9 ಜಿಲ್ಲೆಗಳಿಗೆ ಮುಂದಿನ 2 ದಿನ ವ್ಯಾಪಕ ಆಲಿಕಲ್ಲು ಮಳೆ ಎಚ್ಚರಿಕೆ -
ಬೆಂಗಳೂರು 2ನೇ ವಿಮಾನ ನಿಲ್ದಾಣಕ್ಕೆ 3 ಜಾಗ ನಿಗದಿ: ಡಿಸಿಎಂ ಡಿ.ಕೆ ಶಿವಕುಮಾರ್ ಅಪ್ಡೇಟ್ಸ್ -
ಚಿನ್ನದ ಬೆಲೆ 55,000 ರೂಪಾಯಿ ದಿಢೀರ್ ಒಂದೇ ದಿನ ಭರ್ಜರಿ ಕುಸಿತ, ಇಂದಿನ ಬೆಲೆ ತಿಳಿಯಿರಿ... Gold Price -
Anganwadi Workers: ಅಂಗನವಾಡಿ ಕಾರ್ಯಕರ್ತೆಯರ ವೇತನ ಪರಿಷ್ಕರಣೆ: ಲಕ್ಷ್ಮಿ ಹೆಬ್ಬಾಳ್ಕರ್ ಅಪ್ಡೇಟ್ಸ್












Click it and Unblock the Notifications