ಬಿಬಿಎಂಪಿ ಚುನಾವಣೆ : ತಡಯಾಜ್ಞೆಗೆ ಸುಪ್ರೀಂ ನಕಾರ

ಚುನಾವಣೆಗೆ ತಡೆಯಾಜ್ಞೆ ಬೇಡ, ಹೋಗಲಿ ಸ್ವಲ್ಪ ಸಮಯವನ್ನಾದರೂ ನೀಡಿ ಎಂದು ಸರಕಾರ ಮಾಡಿಕೊಂಡ ಮನವಿಯನ್ನು ಆಲಿಸಿದ ಸುಪ್ರೀಂಕೋರ್ಟ್ ಈ ವಿಚಾರಣೆಯನ್ನು ಫೆ. 22 ಕ್ಕೆ ಮುಂದೂಡಿದೆ. ಹೊಸ ಮೀಸಲು ನೀತಿ ಪ್ರಕಟಿಸಿ ಬಿಬಿಎಂಪಿ ಚುನಾವಣೆ ನಡೆಸಲು ಕಾಲಾವಕಾಶಬೇಕು. ಪರೀಕ್ಷೆಗಳ ನಡೆಯುವುದರಿಂದ ಹೈಕೋರ್ಟ್ ಸೂಚನೆಯಂತೆ ಮಾರ್ಚ್ ಅಂತ್ಯದೊಳಗೆ ಚುನಾವಣೆ ನಡೆಸಲು ಅಸಾಧ್ಯ. ಅದಕ್ಕಾಗಿ ತಡೆಯಾಜ್ಞೆ ನೀಡಬೇಕು ಎಂದು ರಾಜ್ಯ ಸರಕಾರ ಸುಪ್ರೀಂಕೋರ್ಟ್ ನಲ್ಲಿ ವಿಶೇಷ ಮೇಲ್ಮನವಿ ಸಲ್ಲಿಸಿತ್ತು.
ಗುರುವಾರ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ ಕೆ ಜಿ ಬಾಲಕೃಷ್ಣನ್, ಸರಕಾರದ ಆದೇಶದಂತೆ ಚುನಾವಣೆ ನಡೆಸುವುದಾಗಿ ಈ ಹಿಂದೆ ಹೇಳಿದೆ. ಆದ್ದರಿಂದ ಚುನಾವಣೆಗೆ ತಡೆಯಾಜ್ಞೆ ನೀಡುವ ಪ್ರಶ್ನೆಯೇ ಇಲ್ಲ ಎಂದು ಹೇಳಿದ್ದಾರೆ.
More From
-
ಮೈಸೂರಲ್ಲಿ ವಂದೇ ಭಾರತ್ ರೈಲ್ವೆ ಹಬ್: 400 ಕೋಟಿ ರೂ ವೆಚ್ಚದಲ್ಲಿ ಹೈಟೆಕ್ ನಿರ್ವಹಣಾ ಕೇಂದ್ರ -
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ












Click it and Unblock the Notifications