ಕೆಂಪೇಗೌಡ ಬಡಾವಣೆಗೆ ಅಧಿಸೂಚನೆ

ನೂತನ ಬಡಾವಣೆಯು ಮಾಗಡಿ ರಸ್ತೆಯಿಂದ ಮೈಸೂರು ರಸ್ತೆ ಮಧ್ಯಭಾಗದಲ್ಲಿ ಬರುವ 12 ಗ್ರಾಮಗಳ 4043 ಎಕರೆ 27 ಗುಂಟೆ ಜಮೀನಿನಲ್ಲಿ ತಲೆ ಎತ್ತಲಿದೆ. 2408 ಕೋಟಿ ರುಪಾಯಿ ಅಂದಾಜು ವೆಚ್ಚದಲ್ಲಿ ಜಮೀನು ಸ್ವಾಧೀನ ಪಡಿಸಿಕೊಳ್ಳಲು ಸರಕಾರ ಮಂಗಳವಾರ ಹೊರಡಿಸಿದ ಆದೇಶದಲ್ಲಿ ಅನುಮತಿ ನೀಡಿದೆ. ಬಿಡಿಎ ಇಂದು ಅಂತಿನ ಅಧಿಸೂಚನೆ ಹೊರಡಿಸುವ ಸಾಧ್ಯತೆ ಇದೆ. ಹೊಸಬಡಾವಣೆಯಲ್ಲಿ ವಿವಿಧ ಅಳತೆಯ ಸುಮಾರು 54,800 ನಿವೇಶನಗಳನ್ನು ರಚಿಸಲು ಯೋಚಿಸಿದೆ.
ಕೆಂಗೇರಿ ಹೊಬಳಿಯ ಕಮ್ಮಘಟ್ಟ, ಕೃಷ್ಣಸಾಗರ, ಭೀಮನಕುಪ್ಪೆ, ರಾಮಸಾಗರ, ಸೂಲಿಕೆರೆ, ಕೆಂಚನಪುರ, ರಾಮಸಂದ್ರ, ಚಳ್ಳಘಟ್ಟ, ಯಶವಂತಪುರ ಹೋಬಳಿಯ ಶೀಗೆಹಳ್ಳಿ, ಕನ್ನಹಳ್ಳಿ, ಕೊಡಿಗೆಹಳ್ಳಿ, ಮಂಗನಹಳ್ಳಿ ಗ್ರಾಮಗಳಲ್ಲಿನ ವಿವಿಧ ಸರ್ವೆ ಸಂಖ್ಯೆಗಲ ಜಮೀನಿನನ್ನು ಸ್ವಾಧೀನಪಡಿಸಿಕೊಳ್ಳಲಾಗುವುದು ಎಂದು ಬಿಡಿಎ ಹೇಳಿದೆ.
More From
-
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Byadgi Chilli Market: ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಮೇಲೆ ಯುದ್ಧದ ಪ್ರಭಾವ, ರಫ್ತು ಸ್ಥಗಿತ -
Gold Price Today: ಆಭರಣ ಪ್ರಿಯರಿಗೆ ಬಿಗ್ ರಿಲೀಫ್: ಬೆಂಗಳೂರಿನಲ್ಲಿ ಚಿನ್ನದ ಬೆಲೆ ದಿಢೀರ್ ಇಳಿಕೆ; ಇಂದಿನ ದರ ಇಲ್ಲಿದೆ -
Horoscope March 9; ಈ ರಾಶಿಯವರ ಅದೃಷ್ಟವೇ ಬದಲಾಗುತ್ತೆ: 12 ರಾಶಿ ಭವಿಷ್ಯ ತಿಳಿಯಿರಿ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
Sensex crash: ಷೇರು ಮಾರುಕಟ್ಟೆಯಲ್ಲಿ ಭಾರಿ ಸಂಚಲನ; ಸೆನ್ಸೆಕ್ಸ್ 2100 ಅಂಕ ಕುಸಿತ -
E-Bus: ಕರ್ನಾಟಕದ ಹೊಸ ಯೋಜನೆಯಡಿ ಗ್ರಾಮೀಣ ಭಾಗಗಳಲ್ಲೂ ಓಡಾಡಲಿವೆ 1950 ಎಲೆಕ್ಟ್ರಿಕ್ ಬಸ್ಗಳು -
Prediction on Donald Trump: ಟ್ರಂಪ್ ಗೆಲುವು, ಇರಾನ್ ಯುದ್ಧ ಭವಿಷ್ಯ: 3 ಭವಿಷ್ಯವಾಣಿಯಲ್ಲಿ 2 ನಿಜ, ಮತ್ತೊಂದೇನು -
ಕರ್ನಾಟಕದಲ್ಲಿ 40 ಡಿಗ್ರಿ ಸೆಲ್ಸಿಯಸ್ ದಾಟಿದೆ ಉಷ್ಣಾಂಶ: ಈಗಿನ್ನೂ ಮಾರ್ಚ್, ಮೇ ಕಥೆ ಹೇಗೆ? ಬಿಸಿಗಾಳಿಗೆ ಬಸವಳಿದ ಜನ -
Sanju Samson: ಟಿ20 ವಿಶ್ವಕಪ್ ಗೆಲುವಿನ ಬಳಿಕ ಕ್ರಿಕೆಟ್ ದೇವರ ಬಗ್ಗೆ ಮನದಾಳದ ಮಾತು ಬಿಚ್ಚಿಟ್ಟ ಸಂಜು ಸ್ಯಾಮ್ಸನ್












Click it and Unblock the Notifications