ಶಿವಮೊಗ್ಗದಲ್ಲಿ ಅಪ್ಪ-ಮಗನ ಪಕ್ಷವಾಗಿರುವ ಬಿಜೆಪಿ

ಎಂ.ಎ.ಡಿ.ಬಿ ಅದ್ಯಕ್ಷ ಪದ್ದಣ್ಣ ಸೇರಿದಂತೆ ಹಲವು ಮುಖಂಡರಿಗೆ ಆಂತರಿಕ ಸ್ವಾತಂತ್ರವಿಲ್ಲದಂತಾಗಿದೆ. ಈ ಬಗ್ಗೆ ಹಲವು ಬಾರಿ ಆಂತರಿಕವಾಗಿ ಪ್ರತಿಭಟಿಸಿ ತೀರಾ ಬೇಸತ್ತು ಪಕ್ಷದಲ್ಲಿದ್ದು ಸರಿಪಡಿಸಲು ಸಾದ್ಯವಿಲ್ಲ ಎಂದರಿತು ಬಿಜೆಪಿಯಿಂದ ದೂರವಾಗುತ್ತಿರುವುದಾಗಿ ತಿಳಿಸಿದ ಅವರು ಕಾಂಗ್ರೆಸ್ ಸೇರುವ ಆಲೋಚನೆಯಿದ್ದು ಮುಖಂಡರಿಂದ ಸೂಕ್ತ ಆಹ್ವಾನ ಬಂದಲ್ಲಿ ತೀರ್ಮಾನಿಸುವುದಾಗಿ ತಿಳಿಸಿದರು.
ಮುಖ್ಯಮಂತ್ರಿ ಹಾಗೂ ಸಂಸದರು ವಿವಿಧ ರೀತಿಯಲ್ಲಿ ಅಕ್ರಮವಾಗಿ ಹಣಗಳಿಸಿ ತಾಲೂಕಿನ ಜನತೆಗೆ ನೀಡಿ ವ್ಯವಸ್ಥೆ ಹಾಗೂ ನೈತಿಕತೆಯನ್ನು ಹಾಳು ಮಾಡಿದ್ದಾರೆ ಎಂದು ಆರೋಪಿಸಿದರು. ಪಕ್ಷ ತೊರೆಯದಂತೆ ತೋರಿಸಿದ ಅಧಿಕಾರ, ಆಸೆ, ಆಮಿಷ ತಿರಸ್ಕರಿಸಿರುವುದಾಗಿ ತಿಳಿಸಿದರು.
ಸರ್ಕಾರಿ ಕಚೇರಿಗಳಲ್ಲಿ ಭ್ರಷ್ಟಾಚಾರವು ವ್ಯಾಪಕವಾಗಿದ್ದು, ಭ್ರಷ್ಟಾಚಾರ ನಿರ್ಮೂಲನೆಗೆ ಜನರೊಂದಿಗೆ ಯಾವಾಗಲೂ ಸಿದ್ಧರಿರುವುದಾಗಿ ಹೇಳಿದರು. ಪಟ್ಟಣದ ಕೃಷಿ ಭೂಮಿ ಉಳಿಸಿ ಹೋರಾಟ ಸಮಿತಿ, ಭಾರತ ಸಂವಿಧಾನ ರಕ್ಷಣಾ ವೇದಿಕೆ ಮತ್ತಿತರರ ಹಲವು ಸಮಿತಿಯ ಕಾರ್ಯಕರ್ತರು, ಮುಖಂಡರು ಬೇಟಿ ಮಾಡಿ ತಾಲೂಕಿನಲ್ಲಿನ ಅನ್ಯಾಯ ಅಕ್ರಮದ ವಿರುದ್ದದ ಹೋರಾಟದ ನೇತೃತ್ವವನ್ನು ವಹಿಸಿಕೊಳ್ಳುವಂತೆ ಮಾಡಿದ ಮನವಿಗೆ ಸ್ಪಂದಿಸಿ ಅವರು ಮಾತನಾಡಿದರು.
ಕೃಷಿ ಭೂಮಿ ಉಳಿಸಿ ಹೋರಾಟ ಸಮಿತಿಯ ಅದ್ಯಕ್ಷ ಡಿ.ಎಸ್.ಈಶ್ವರಪ್ಪ ಮಾತನಾಡಿ, ತಾಲೂಕಿನಲ್ಲಿ ಬಿಜೆಪಿಯ ಬೆಳವಣಿಗೆಗಾಗಿ ಹೋರಾಡಿದ ಫಲವಾಗಿ ಹಲವರು ಇಂದಿಗೂ ಸಮಸ್ಯೆಯ ಸುಳಿಯಲ್ಲಿದ್ದಾರೆ. ಆದರೆ ದೂಷಿಸುತ್ತಿದ್ದವರು ಅಧಿಕಾರವನ್ನು ಅನುಭವಿಸುತ್ತಿದ್ದಾರೆ ಎಂದು ವ್ಯಂಗ್ಯವಾಡಿದರು.
ಈ ಸಂದರ್ಭದಲ್ಲಿ ಪುರಸಭಾ ಉಪಾದ್ಯಕ್ಷ ನಾಗರಾಜಗೌಡ, ಸದಸ್ಯ ರೇವಣಸಿದ್ದಪ್ಪ, ಪಿ.ವೈ.ರವಿ, ಎಸ್.ಎಂ.ರಮೇಶ, ವಿಜಯಕುಮಾರ, ಭವಾನಿ ಗಬ್ಬೂರು ಮತ್ತಿತರರು ಉಪಸ್ಥಿತರಿದ್ದರು.
-
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Shivam Dube: ಶಿವಂ ದುಬೆ ಸಾಧನೆಗೆ ಮನಸಾರೆ ಮೆಚ್ಚುಗೆ ಸೂಚಿಸಿದ ಪತ್ನಿ ಅಂಜುಮ್ ಖಾನ್: ಇನ್ಸ್ಟಾ ಪೋಸ್ಟರ್ ಭಾರೀ ವೈರಲ್ -
Fact Check: ಟಿ20 ವಿಶ್ವಕಪ್ ಫೈನಲ್ ಪಂದ್ಯಕ್ಕೂ ಮುನ್ನ ರಾಷ್ಟ್ರಗೀತೆ ವೇಳೆ ಕಣ್ಣೀರಿಟ್ಟ ಕಿವೀಸ್ ಆಟಗಾರ ಇಶ್ ಸೋಧಿ -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ












Click it and Unblock the Notifications