ಡಿಸ್ ಲೆಕ್ಸಿಯಾ ಪಿಯು ವಿದ್ಯಾರ್ಥಿಗಳಿಗೆ ರಿಯಾಯಿತಿ

ಫೆಬ್ರವರಿ 17ರಂದು ಸರಕಾರ ಹೊರಡಿಸಿರುವ ಆದೇಶದ ಪ್ರಕಾರ, ಡಿಸ್ ಲೆಕ್ಟಿಕ್ (ಪದಗುರುಡು) ಸಮಸ್ಯೆಯಿಂದ ಬಳಲುತ್ತಿರುವ ಪ್ರಥಮ ಮತ್ತು ದ್ವಿತೀಯ ಪಿಯುಸಿ ವಿದ್ಯಾರ್ಥಿಗಳು ಸರಳ ಕ್ಯಾಲ್ಕುಲೇಟರ್ ಗಳನ್ನು ಬಳಸಬಹುದು. ಹಾಗೆಯೇ ಯಾವುದಾದರೂ ಒಂದು ಭಾಷಾ ಪತ್ರಿಕೆಯಿಂದ ವಿನಾಯಿತಿಯನ್ನು ನೀಡಲಾಗಿದೆ.
ಮೂರು ಗಂಟೆಗಳ ಪರೀಕ್ಷಾ ಅವಧಿಗೆ ಬದಲಾಗಿ ಈ ವಿದ್ಯಾರ್ಥಿಗಳಿಗೆ ಇನ್ನೂ ಒಂದು ಗಂಟೆ ಅವಧಿಯನ್ನು ಹೆಚ್ಚಾಗಿ ನೀಡಲಾಗಿದೆ. ಉತ್ತರ ಪತ್ರಿಕೆಗಳಲ್ಲಿನ ಸಣ್ಣಪುಟ್ಟ ವ್ಯಾಕರಣ ದೋಷಗಳನ್ನು ಮೌಲ್ಯಮಾಪಕರು ಗಣನೆಗೆ ತೆಗೆದುಕೊಳ್ಳುವಂತಿಲ್ಲ ಎಂದು ಸರಕಾರ ಆದೇಶ ಹೊರಡಿಸಿದೆ.
ಡಿಸ್ ಲೆಕ್ಸಿಯಾ ತೊಂದರೆಯಿಂದ ಬಳಲುತ್ತಿರುವ ಪಿಯುಸಿ ವಿದ್ಯಾರ್ಥಿಗಳಿಗೆ ಸರಕಾರ ಹೊಸ ರಿಯಾಯಿತಿಯನ್ನು ಪ್ರಕಟಿಸಿರುವುದಕ್ಕೆ ಮಲ್ಲೇಶ್ವರಂ ಡಿಸ್ ಲೆಕ್ಸಿಯಾ ಅಸೋಸಿಯೇಶನ್ ಅಧ್ಯಕ್ಷ ಕೆ ಎಸ್ ಗೋಪಾಲನ್ ಸಂಸತ ವ್ಯಕ್ತಪಡಿಸಿದ್ದಾರೆ. ವಿದುಳಿನ ದೋಷದಿಂದಾಗಿ ನೋಡಿದ ಯಾ ಕೇಳಿದ ಮಾತು ಅರ್ಥವಾಗದಿರುವ ರೋಗಕ್ಕೆ ಡಿಸ್ ಲೆಕ್ಸಿಯಾ (ಪದಾಂಧತೆ, ಪದಕುರುಡು) ಎನ್ನುತ್ತಾರೆ.
More From
-
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ -
"ನಿನಗೆ ಒಂದು ತಿಂಗಳು, ನನಗೆ ಎರಡು ವರ್ಷ": ಇಶಾನ್ ಕಿಶನ್-ಅಭಿಷೇಕ್ ಶರ್ಮಾ ನಡುವೆ ಜಟಾಪಟಿ -
ತಿರುಮಲಕ್ಕೆ ಹೋಗುತ್ತಿದ್ದ ತುಪ್ಪದ ಟ್ಯಾಂಕರ್ ಪಲ್ಟಿ: ತುಪ್ಪಕ್ಕಾಗಿ ಬಕೆಟ್ ಹಿಡಿದು ಬಂದ ಜನ, ವಿಡಿಯೋ Viral












Click it and Unblock the Notifications