ಜಾರ್ಜ್ ಅಪಹರಣ ಕೇವಲ ವದಂತಿ ; ಪತ್ನಿ

ಮರೆವಿನ ರೋಗದಿಂದ ಬಳಲುತ್ತಿರುವ ಜಾರ್ಜ್ ಫರ್ನಾಂಡಿಸ್ ಅವರನ್ನು ದೆಹಲಿ ನಿವಾಸದಿಂದ ಅಪಹರಿಸಲಾಗಿದೆ ಮತ್ತು ಇದರಲ್ಲಿ ಅವರ ಹೆಂಡತಿ ಮತ್ತು ಮಗನ ಕೈವಾಡವಿದೆ ಎಂದು ಆರೋಪಿಸಲಾಗಿತ್ತು. ಫರ್ನಾಂಡಿಸ್ ಅವರ ಸಹೋದರ ನ್ಯಾಯಾಲಯದ ಮೊರೆ ಹೋಗುವುದಾಗಿ ಹೇಳಿದ್ದರು. ಅವರ ಸ್ನೇಹಿತ ಮತ್ತು ಸುಪ್ರೀಂ ಕೋರ್ಟಿನ ಮಾಜಿ ನ್ಯಾಯಮೂರ್ತಿ ಎಂಎನ್ ವೆಂಕಟಾಚಲಯ್ಯ ಅವರು ಜಾರ್ಜ್ ಅವರ ಇರುವಿನ ಮಾಹಿತಿ ನೀಡಬೇಕೆಂದು ಆಗ್ರಹಿಸುತ್ತಿದ್ದರು.
ಈ ಎಲ್ಲ ಆರೋಪಗಳನ್ನು ಕಬೀರ್ ಮತ್ ಸೀನ್ ತಳ್ಳಿಹಾಕಿದ್ದಾರೆ. "ಅವರನ್ನು ಬಚ್ಚಿಡಲಾಗಿಲ್ಲ, ಅವರು ನಮ್ಮೊಂದಿಗೇ ಇದ್ದಾರೆ. ಹರಿದ್ವಾರದಲ್ಲಿರುವ ಪತಂಜಲಿ ಯೋಗಪೀಠದಲ್ಲಿ ಆಯುರ್ವೇದ ಚಿಕಿತ್ಸೆಗಾಗಿ ಕರೆದೊಯ್ಯಲಾಗಿತ್ತು" ಎಂದು ಕಬೀರಿ ಖಾಸಗಿ ಟಿವಿ ಚಾನಲ್ಲಿಗೆ ತಿಳಿಸಿದ್ದಾರೆ. ಆದರೆ, ಆಯುರ್ವೇದದ ಚಿಕಿತ್ಸೆ ನೀಡುವ ನೆಪದಲ್ಲಿ ಅವರನ್ನು ಅಪಹರಿಸಲಾಗಿದೆ ಎಂದು ಜಾರ್ಜ್ ಅವರ ಸಹೋದರ ಮೈಕೆಲ್ ಫರ್ನಾಂಡಿಸ್ ಆರೋಪಿಸಿದ್ದರು.
ಜಾರ್ಜ್ ಫರ್ನಾಂಡಿಸ್ ಅವರಿಗೆ ಸೇರಿರುವ 25 ಕೋಟಿ ರು. ಆಸ್ತಿಗಾಗಿ ಕುಟುಂಬದಲ್ಲಿಯೇ ಭಾರೀ ಪೈಪೋಟಿ ಏರ್ಪಟ್ಟಿದೆ. 20 ವರ್ಷಗಳ ಹಿಂದೆ ಜಾರ್ಜ್ ಅವರನ್ನು ತೊರೆದಿದ್ದ ಹೆಂಡತಿ ಮತ್ತು ಮಗ, ಜಾರ್ಜ್ ಅವರ ಸಹೋದರರು ಆಸ್ತಿಯನ್ನು ಕಬಳಿಸಲು ಪ್ರಯತ್ನಿಸುತ್ತಿದ್ದಾರೆಂದು ಆರೋಪಿಸಿ, ಜಾರ್ಜ್ ಅವರನ್ನು ಮತ್ತೆ ಕೂಡಿಕೊಂಡಿದ್ದಾರೆ. ಇದನ್ನು ಜಾರ್ಜ್ ಸಹೋದರರು ತಳ್ಳಿಹಾಕಿದ್ದು, ನಮಗೆ ಅವರ ಯಾವ ಆಸ್ತಿಯೂ ಬೇಡ, ಅವರೊಬ್ಬರಿದ್ದರೆ ಸಾಕು ಎಂದು ಹೇಳಿದ್ದರು.
-
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
Bengaluru Property Tax: ಆಸ್ತಿ ತೆರಿಗೆ ಸ್ವೀಕಾರಕ್ಕಾಗಿ ರಾತ್ರಿ 10ಗಂಟೆವರೆಗೆ ಪಾಲಿಕೆ ಕಚೇರಿ ಓಪನ್ -
Arecanut Price: ದಾವಣಗೆರೆ ಮಾರುಕಟ್ಟೆಯಲ್ಲಿ ರಾಶಿ ಅಡಿಕೆ ಧಾರಣೆ ಭರ್ಜರಿ ಏರಿಕೆ: ಇಲ್ಲಿದೆ ಮಾರ್ಚ್ 30ರ ದರಪಟ್ಟಿ -
Hardik Pandya: ಕೇವಲ 35 ದಿನಗಳಲ್ಲಿ ಕೋಟಿ.. ಕೋಟಿ ಖರ್ಚು ಮಾಡಿದ ಹಾರ್ದಿಕ್ ಪಾಂಡ್ಯ; ಇಲ್ಲಿದೆ ಪಟ್ಟಿ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ












Click it and Unblock the Notifications