ಬಂಗಾರಪ್ಪ, ದೇವೇಗೌಡರದು ದುಷ್ಟಕೂಟ, ಸಿಎಂ

ದಂಡಾವತಿ ನೀರಾವರಿ ಯೋಜನೆ ತಡೆಯಲು ಸಾಧ್ಯವಿಲ್ಲ, ಸರ್ಕಾರ ಯೋಜನೆಯನ್ನು ಕೈಬಿಡುವ ಮಾತೇ ಇಲ್ಲ ಎಂದ ಯಡಿಯೂರಪ್ಪನವರು, ಬಿಜೆಪಿ ಸರ್ಕಾರದ ಸಾಧನೆ ಕಂಡು ಸಹಿಸಿದ ದುಷ್ಟಕೂಟಗಳು ಆಡುವ ಆಟಕ್ಕೆ ನಾವು ತಲೆಬಾಗುವುದಿಲ್ಲ ಎಂದರು.ಈ ನೀರಾವರಿ ಯೋಜನೆ ರೈತರಿಗೆ ಅನುಕೂಲಕರವಾಗಿ ರೂಪಿತವಾಗಿದೆ. ದೇವೇಗೌಡ ಹಾಗೂ ಬಂಗಾರಪ್ಪ ಅವರ ಹೋರಾಟಕ್ಕೆ ಸರ್ಕಾರ ಮಣಿಯುವುದಿಲ್ಲ ಎಂದು ಹೇಳಿದರು.
ದಂಡಾವತಿ ಯೋಜನೆಯಲ್ಲಿನ ಅಲ್ಪ ಸ್ವಲ್ಪ ಲೋಪ ದೋಷಗಳನ್ನು ಸರಿಪಡಿಸಿಕೊಳ್ಳಲು ಹಿರಿಯರಾದ ಈ ಇಬ್ಬರು ನಾಯಕರು ಸಲಹೆ ಸೂಚನೆಗಳನ್ನು ನೀಡಿದರೆ ಸ್ವಾಗತಿಸುತ್ತೇನೆ. ಆದರೆ, ಯೋಜನೆ ಕೈಬಿಡಲು ಸಾಧ್ಯವಿಲ್ಲ ಎಂದು ಯಡಿಯೂರಪ್ಪ ಹೇಳಿದರು.
More From
-
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
Khushbu Sundar: ಲವ್ ಜಿಹಾದ್ ಆರೋಪ ಹೊತ್ತಿದ್ದ ನಟಿ ಖುಷ್ಬೂ ಪತಿ ಸುಂದರ್ ರಾಜಕೀಯಕ್ಕೆ ಎಂಟ್ರಿ: ಮಧುರೈ ಸೆಂಟ್ರಲ್ನಿಂದ ಸ್ಪರ್ಧೆ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
March 29 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
New Railway Line: ಗದಗ-ಹೊಟಗಿ ರೈಲು ಡಬ್ಲಿಂಗ್ ಪೂರ್ಣ, ಮಹಾರಾಷ್ಟ್ರವರೆಗೂ ಸಂಚಾರ ಸುಧಾರಣೆ -
"ಜೈಲಲ್ಲಿ ನಮಗೆ ಮೊಬೈಲ್ ಕೊಟ್ಟಿದ್ದು ಡಿಜಿಪಿ ಅಲೋಕ್ ಕುಮಾರ್" ಎಂದ ಕೈದಿಗಳು, ವಿಡಿಯೋ ವೈರಲ್ -
Bengaluru: 19 ಸಾವಿರಕ್ಕೆ 2BHK ಮನೆ ಸಿಕ್ಕಿದ್ದೇಗೆ? 4 ವರ್ಷದಲ್ಲಿ 3 ಮನೆ ಬದಲಾಯಿಸಿದ ದಂಪತಿ ಹೇಳಿದ ಬಾಡಿಗೆ ಸೀಕ್ರೆಟ್ Viral -
ಆರ್ಸಿಬಿ ಗೆಲ್ಲಿಸಿದ ಕೊಹ್ಲಿ ಕಂಡು ಗ್ಯಾಲರಿಯಲ್ಲೇ ಕುಣಿದು ಕುಪ್ಪಳಿಸಿದ ಅನನ್ಯಾ ಬಿರ್ಲಾ: ಭಾರೀ ವೈರಲ್ -
ದುಬೈನ ಬುರ್ಜ್ ಖಲೀಫಾ ಎದುರು ತಾಯಿಯ ಸಂಭ್ರಮ: ಅಮ್ಮನ ಆಸೆ ಈಡೇರಿಸಿದ ಮಗಳ Video Viral












Click it and Unblock the Notifications