ಸಮ್ಮೇಳನದಲ್ಲಿ ತೆಗೆದುಕೊಂಡಿದ್ದು ಒಂದು ಸಾಲಿನ ನಿರ್ಣಯ!

ಆದರೆ, ಈ ಸಂದರ್ಭದಲ್ಲಿ ಮುಂಡರಗಿ ತಾಲ್ಲೂಕಿನ ಮಾಜಿ ಶಾಸಕ ಎಸ್ ಎಸ್ ಪಾಟೀಲ್, ಗದಗಿನಲ್ಲಿ ನಡೆದ ಸಾಹಿತ್ಯ ಸಮ್ಮೇಳನ ಸಾರ್ಥಕತೆ ಕಾಣಬೇಕಾದರೆ, ಈ ಭಾಗದಲ್ಲಿ ಆಗಿರುವ ನೆರೆ ಸಂತ್ರಸ್ಥರಿಗೆ ಸೂಕ್ತ ಹಾಗೂ ಶಾಶ್ವತ ಪರಿಹಾರ ನೀಡಬೇಕು ಎಂಬ ತೆಗೆದುಕೊಳ್ಳುವುದು ಅತ್ಯಂತ ಸೂಕ್ತ ಎಂದು ಅವರು ವಾದಿಸಿದರು. ಒಂದು ಸಾಲಿನ ನಿರ್ಣಯದ ಜೊತೆಗೆ ಪಾಟೀಲ್ ಅವರ ಮನವಿಯಂತೆ ಎರಡನೇ ನಿರ್ಣಯವಾಗಿ ನೆರೆ ಸಂತ್ರಸ್ಥರಿಗೆ ಸೂಕ್ತ ಪರಿಹಾರ ಒದಗಿಸಬೇಕೆಂಬ ನಿರ್ಣಯವನ್ನು ಕೈಗೊಳ್ಳಲಾಯಿತು.
ಗದಗಿನ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾದ ನಂತರ ಮೊದಲ ಬಾರಿಗೆ ಗದಗಿಗೆ ಆಗಮಿಸಿದ ಗೀತಾ ನಾಗಭೂಷಣ ಅವರು ತವರಿಗೆ ಬಂದಿರುವ ಸಂಭ್ರಮವನ್ನು ಹಂಚಿಕೊಂಡಿದ್ದರು. ಇದಕ್ಕೆ ಪ್ರತಿಯಾಗಿ ಸಮ್ಮೇಳನದ ಸ್ವಾಗತ ಸಮಿತಿ ಇದೇ ಮೊದಲ ಬಾರಿಗೆ ಬೃಹತ್ ಮೊತ್ತ ನೀಡುವ ಮೂಲಕ ಹೊಸ ನಾಂದಿಯನ್ನು ಹಾಡಿತು. ಮುಖ್ಯಮಂತ್ರಿ ಯಡಿಯೂರಪ್ಪ ಮತ್ತು ಸ್ವಾಗತ ಸಮಿತಿ ಅಧ್ಯಕ್ಷ ಹಾಗೂ ಗದಗ ಶಾಸಕ ಶ್ರೀಶೈಲಪ್ಪ ಬಿದರೂರು ಮತ್ತು ಗದಗ ಜಿಲ್ಲಾ ಉಸ್ತುವಾರಿ ಸಚಿವ ಶ್ರೀರಾಮುಲು ಅವರು ಗೀತಾ ನಾಗಭೂಷಣ ಅವರಿಗೆ 11,11,1111 ರುಪಾಯಿಗಳನ್ನು ನೀಡಿ ಗೌರವಿಸಿದರು. ಮೊದಲ ಬಾರಿಗೆ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಿಗೆ ಭಾರಿ ಮೊತ್ತ ನೀಡಿದ ಸಾಹಿತ್ಯ ಸಮ್ಮೇಳನ ಎಂಬ ಹೆಗ್ಗಳಿಕೆಗೆ ಗದಗ ಸಾಹಿತ್ಯ ಸಮ್ಮೇಳನ ಪಾತ್ರವಾಯಿತು.
ಪ್ರತಿಧ್ವನಿಸಿದ ನೈಸ್ ವಿವಾದ
ನೈಸ್ ಯೋಜನೆಗೆ ಹೆಚ್ಚುವರಿ ಭೂಮಿ ನೀಡಲ್ಲ. ಕೆಲವರು ಅನಗತ್ಯವಾಗಿ ಅಪ್ರಚಾರ ಮಾಡುತ್ತಿದ್ದಾರೆ. ಬಿಜೆಪಿ ಸರಕಾರ ರೈತರ ಪರ ಕೆಲಸ ಮಾಡುತ್ತಿದ್ದು, ನೈಸ್ ಯೋಜನೆಯಲ್ಲಿ ರೈತರ ಭೂಮಿ ವಶಪಡಿಸಿಕೊಂಡಿದ್ದರೆ, ಅದನ್ನು ವಾಪಸ್ ನೀಡುವ ಕ್ರಮ ಕೈಗೊಳ್ಳಲಾಗುವುದು ಎಂದು ಸಮಾರೋಪ ಸಮಾರಂಭದಲ್ಲಿ ಭಾಗವಹಿಸಲು ಗದಗಿಗೆ ಆಮಿಸಿದ ಮುಖ್ಯಮಂತ್ರಿ ಯಡಿಯೂರಪ್ಪ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದರು.
-
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ -
"ನಿನಗೆ ಒಂದು ತಿಂಗಳು, ನನಗೆ ಎರಡು ವರ್ಷ": ಇಶಾನ್ ಕಿಶನ್-ಅಭಿಷೇಕ್ ಶರ್ಮಾ ನಡುವೆ ಜಟಾಪಟಿ -
ತಿರುಮಲಕ್ಕೆ ಹೋಗುತ್ತಿದ್ದ ತುಪ್ಪದ ಟ್ಯಾಂಕರ್ ಪಲ್ಟಿ: ತುಪ್ಪಕ್ಕಾಗಿ ಬಕೆಟ್ ಹಿಡಿದು ಬಂದ ಜನ, ವಿಡಿಯೋ Viral












Click it and Unblock the Notifications