ಸಾಹಿತ್ಯಕ್ಕೆ ನೆರವು ಕೇಳುವುದು ನಮ್ಮ ಹಕ್ಕು, ಗೀತಾ

ಸಮ್ಮೇಳನಾಧ್ಯಕ್ಷರ ಸಂವಾದದಲ್ಲಿ ತನ್ನ ವಾದ ಸರಣಿಯನ್ನು ಮುಂದುವರಿಸಿದ ಅವರು, ಶುಕ್ರವಾರ ತಾವು ಆಡಿದ ಮಾತಿಗೆ ಸ್ಪಷ್ಟಿಕರಣ ನೀಡಿದರು. ದೇವರಿಗೆ ಬಂಗಾರದ ಕಿರೀಟ ನೀಡಲಿಕ್ಕಾಗುತ್ತೆ. ಸಾಹಿತ್ಯ ಕ್ಷೇತ್ರಕ್ಕೆ ಪ್ರಶಸ್ತಿ ಏಕೆ ಕೊಡಬಾರದು ? ಹೆಚ್ಚು ಹಣ ಏಕೆ ಕೊಡಬಾರದು ಎಂದು ಪ್ರಶ್ನಿಸಿದರು. ದೇವರಿಗೆ ಬಂಗಾರದ ಕಿರೀಟ ನೀಡೋ ನಿಮ್ಮಂಥವರೇ ಜ್ಞಾನಪೀಠಕ್ಕಿಂತ ದೊಡ್ಡ ಪ್ರಶಸ್ತಿಯನ್ನು ನೀಡಬಹುದೆಂಬ ಇಂಗಿತವನ್ನು ಶುಕ್ರವಾರ ತಮ್ಮ ಅಧ್ಯಕ್ಷಿಯ ಭಾಷಣದಲ್ಲಿ ವ್ಯಕ್ತಪಡಿಸಿದರು.
ಇದು ಬೇರೆ ಬಗೆಯ ಚರ್ಚೆಯನ್ನು ಹುಟ್ಟುಹಾಕಿತ್ತು. ಈ ಹಿನ್ನೆಲೆಯಲ್ಲಿ ಅದನ್ನು ಮತ್ತಷ್ಟು ಸ್ಪಷ್ಟಪಡಿಸಿದ ಅವರು, ಶ್ರೀರಾಮುಲು ಅವರನ್ನು ಪ್ರಶಸ್ತಿ ಕೊಡವಂತೆ ನಾನು ಕೋರಲ್ಲ. ಇಲ್ಲಿ ಶ್ರೀರಾಮುಲು ಆರೋಗ್ಯ ಸಚಿವರಾಗಿ, ಸರಕಾರದ ಪ್ರತಿನಿಧಿಯಾಗಿ ಬಂದಿದ್ದಾರೆ. ಹಾಗಾಗಿ ಸರಕಾರಕ್ಕೆ ಅವರ ಮೂಲಕ ಬೇಡಿಕೆ ಸಲ್ಲಿಸಿದೆ. ಇದಕ್ಕೆ ಬೇರೇನೂ ಅರ್ಥ ಕಲ್ಪಿಸಬೇಡಿ ಎಂದು ಗೀತಾ ವಿವರಿಸಿದರು.
More From
-
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ












Click it and Unblock the Notifications