ಹರಿಶ್ಚಂದ್ರ ಘಾಟಿಗೆ ಮೂರು ತಿಂಗಳು ರಜೆ

ಘಾಟ್ ನವೀಕರಣ ಕಾರ್ಯ ಕೈಗೆತ್ತಿಕೊಳ್ಳಲಾಗಿರುವ ಪ್ರಯುಕ್ತ ಫೆ.22ರಿಂದ ಸುಮಾರು 90 ದಿನಗಳ ಕಾಲ ಇಲ್ಲಿ ದಹನ ಕ್ರಿಯೆ ನೆರವೇರಿಸುವುದಕ್ಕೆ ಸಾಧ್ಯವಾಗುವುದಿಲ್ಲ, ಸಾರ್ವಜನಿಕರು ಸಹಕರಿಸಬೇಕು ಎಂದು ಬಿಬಿಎಂಪಿ ಪ್ರಕಟಣೆ ತಿಳಿಸಿದೆ.
ಕೆಲವು ಸಂಕ್ಷಿಪ್ತ ಸುದ್ದಿಗಳು:
* ರಾಜ್ಯ ವಿಶ್ವಕರ್ಮ ಸಾಮಾಜಿಕ ರಾಜಕೀಯ ಕ್ರಿಯಾ ಸಮಿತಿಯ ರಾಷ್ಟ್ರೀಯ ಮಹಾ ಸಮ್ಮೇಳನ ಫೆ.28ರಂದು ಚಿಕ್ಕಮಗಳೂರಿನ ಗಾಯತ್ರಿ ಕಲ್ಯಾಣ ಮಂಟಪದಲ್ಲಿ ನಡೆಯಲಿದೆ. ಗೃಹ ಮತ್ತು ಮುಜರಾಯಿ ಸಚಿವ ವಿಎಸ್ ಆಚಾರ್ಯ ಸಮ್ಮೇಳನ ಉದ್ಘಾಟಿಸಲಿದ್ದಾರೆಂದು ಸಮಿತಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.
* ದೃಷ್ಟಿ ಮತ್ತು ಶ್ರವಣ ವಿಕಲಚೇತನ ಮತ್ತು ಇತರ ಕಲಿಕಾ ವಿಕಲಚೇತನ ಸಮಸ್ಯೆಗಳನ್ನು ಹೊಂದಿರುವ ಮಕ್ಕಳಿಗೆ ಪಿಯು ಪರೀಕ್ಷೆಯಲ್ಲಿ ಉತ್ತರ ಪತ್ರಿಕೆ ಬರೆಯಲು ಹೆಚ್ಚುವರಿ ಸಮಯ ನೀಡಲಾಗುತ್ತದೆ. ಮೂರು ಗಂಟೆಗಳ ಪರೀಕ್ಷಾ ಸಮಯದ ಜೊತೆ ಒಂದು ಗಂಟೆ ಹೆಚ್ಚುವರಿ ಸಮಯ ನೀಡಲಾಗುತ್ತದೆ. ಸಂಬಂಧಪಟ್ಟ ಪೋಷಕರು ಮುಖ್ಯೋಪಾಧ್ಯಾಯರನ್ನು ಅಥವಾ ಪ್ರಾಂಶುಪಾಲರನ್ನು ಸಂಪರ್ಕಿಸಬೇಕಾಗಿ ಪಿಯೂಸಿ ಪರೀಕ್ಷಾ ಮಂಡಳಿ ತಿಳಿಸಿದೆ.
-
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Shivam Dube: ಶಿವಂ ದುಬೆ ಸಾಧನೆಗೆ ಮನಸಾರೆ ಮೆಚ್ಚುಗೆ ಸೂಚಿಸಿದ ಪತ್ನಿ ಅಂಜುಮ್ ಖಾನ್: ಇನ್ಸ್ಟಾ ಪೋಸ್ಟರ್ ಭಾರೀ ವೈರಲ್ -
Fact Check: ಟಿ20 ವಿಶ್ವಕಪ್ ಫೈನಲ್ ಪಂದ್ಯಕ್ಕೂ ಮುನ್ನ ರಾಷ್ಟ್ರಗೀತೆ ವೇಳೆ ಕಣ್ಣೀರಿಟ್ಟ ಕಿವೀಸ್ ಆಟಗಾರ ಇಶ್ ಸೋಧಿ -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ












Click it and Unblock the Notifications