ಜಮಾಯಿಸಿದ ಜನ, ತಡಬಂದ ಅಗ್ನಿಶಾಮಕ ದಳ

ಸ್ಥಳಕ್ಕೆ ಆಗಮಿಸುತ್ತಿದ್ದಂತೆ ಕೂಡಲೆ ಕಾರ್ಯಪ್ರವೃತ್ತರಾದ ಅಗ್ನಿಶಾಮಕ ದಳದವರು ಕಟ್ಟಡದಲ್ಲಿ ಸಿಲುಕಿದ್ದ ಎಲ್ಲರನ್ನೂ ಪಾರು ಮಾಡಿದ್ದಾರೆ. ಕಟ್ಟಡದ ಮೇಲಿಂದ ಜಿಗಿದವರು, ದಟ್ಟ ಹೊಗೆ ಆವರಿಸಿದ್ದರಿಂದ ಉಸಿರುಗಟ್ಟಿ ಪ್ರಜ್ಞೆ ತಪ್ಪಿದ ಸುಮಾರು ಐವತ್ತು ಜನರನ್ನು ಕೂಗಳತೆಯಲ್ಲಿರುವ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ಶಾರ್ಟ್ ಸರ್ಕಿಟ್ ನಿಂದ ಬೆಂಕಿ ಅನಾಹುತ ಸಂಭವಿಸುತ್ತಿದ್ದಂತೆ ಜನ ಗೊಂದಲಕ್ಕೀಡಾಗಿದ್ದಾರೆ. ಅವರಿಗೆ ರಕ್ಷಣಾ ಹೊರದಾರಿ ತಿಳಿದಿಲ್ಲದ್ದರಿಂದ ಎಲ್ಲರೂ ಲಿಫ್ಟ್ ನತ್ತ ಧಾವಿಸಿದ್ದಾರೆ. ಲಿಫ್ಟ್ ಕೂಡ ಬೆಂಕಿಗೆ ಆಹುತಿಯಾಗಿ ಕೆಟ್ಟಿದ್ದರಿಂದ ಹೊರಬರಲಾರದೆ ಅಲ್ಲಿಯೇ ಸಿಲುಕಿದ್ದಾರೆ. ಬೆಂಕಿಯ ಕೆನ್ನಾಲಗೆ ಹಬ್ಬುತ್ತಿದ್ದಂತೆ ಹೆದರಿದ ಕೆಲವರು ಮೇಲ್ಮಹಡಿಯಿಂದ ಕೆಳಗೆ ಜಿಗಿದಿದ್ದಾರೆ. ಆದರೆ, ಅಗ್ನಿಶಾಮಕ ದಳ ವಿನಂತಿಸಿದ್ದರಿಂದ ಉಳಿದವರು ಅಲ್ಲಿಯೇ ಉಳಿದಿದ್ದಾರೆ.
ಕಟ್ಟಡದ ಎಲ್ಲ ಗಾಜಿನ ಕಿಟಕಿಗಳನ್ನು ಪುಡಿ ಮಾಡಿ ತಲೆ ಹೊರಹಾಕಿ ಉಸಿರುಗಟ್ಟಲಾಗದಂತೆ ಮಾಡಿದ್ದರಿಂದ ಹೆಚ್ಚಿನ ಅನಾಹುತ ಸಂಭವಿಸಿಲ್ಲ.
More From
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications