ಬೆಂಕಿ ಆಕಸ್ಮಿಕ, ಯಾರು ಸತ್ತಿಲ್ಲ: ಗೃಹ ಸಚಿವ

ಬೆಂಕಿ ಅಕಸ್ಮಿಕವಾಗಿ ಹೊತ್ತಿಕೊಂಡಿದೆ. ಘಟನೆಯಲ್ಲಿ ಗಾಯಗೊಂಡಿರುವವರಿಗೆ ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಎಲ್ಲರೂ ಅಪಾಯದಿಂದ ಪಾರಾಗಿದ್ದಾರೆ. ಕಾರ್ಲಟನ್ ಕಟ್ಟಡದಲ್ಲಿ ಹೊತ್ತಿಕೊಂಡಿದ್ದ ಮೂರನೇ ಮಹಡಿಯ ಹೊತ್ತಿಕೊಂಡಿದ್ದ ಬೆಂಕಿ ನಂದಿಸುವಲ್ಲಿ ಅಗ್ನಿ ಶಾಮಕದಳ ಯಶಸ್ವಿಯಾಗಿದೆ. ಕಟ್ಟಡದಲ್ಲಿ ಸಿಲುಕಿದ್ದ ಅನೇಕರನ್ನು ಸುರಕ್ಷಿತವಾಗಿ ಹೊರಕ್ಕೆ ತರಲಾಗಿದೆ ಎಂದು ಗೃಹ ಸಚಿವ ವಿ ಎಸ್ ಆಚಾರ್ಯ ಹೇಳಿದರು.
ಕಾರ್ಲಟನ್ ಕಟ್ಟಡದಲ್ಲಿ ಹೊತ್ತಿಕೊಂಡಿರುವ 50 ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅದರಲ್ಲಿ 10 ಮಂದಿ ಸ್ಥಿತಿ ಚಿಂತಾಜನಕವಾಗಿದೆ ಎಂದು ಮಣಿಪಾಲ್ ಅಸ್ಪತ್ರೆಯ ಎಂದು ನಾಗೇಂದ್ರಸ್ವಾಮಿ ತಿಳಿಸಿದ್ದಾರೆ. ಕಟ್ಟಡದಲ್ಲಿ ಬಹುತೇಕ ಜನರನ್ನು ಹೊರಕ್ಕೆ ತರಲಾಗಿದೆ. ಮೂರನೇ ಮಹಡಿಯಲ್ಲಿ ಬೆಂಕಿ ಕಾಣಿಸಿ ಅಗ್ನಿ ಶಾಮಕ ದಳ ಮತ್ತು ಪೊಲೀಸ್ ಪ್ರಯತ್ನಿದಿಂದ ಬಹುತೇಕ ಬೆಂಕಿಯನ್ನು ನಂದಿಸಲಾಗಿದೆ ಎಂದು ಡಿಜಿಪಿ ಪಿ ಎಸ್ ಸಂದು ತಿಳಿಸಿದ್ದಾರೆ.
More From
-
IMD Weather Forecast: ಈ ಭಾಗಗಳಲ್ಲಿ ಮುಂದಿನ 3 ದಿನ ಬಿರುಗಾಳಿ, ಆಲಿಕಲ್ಲು ಸಹಿತ ಭಾರೀ ಮಳೆ -
New Railway Lines: ಬಿರೂರು-ಶಿವಮೊಗ್ಗ ರೈಲು ಹಳಿ ಡಬ್ಲಿಂಗ್, ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ಸಂಪರ್ಕಕ್ಕೆ ಒತ್ತಾಯ -
March 19 Horoscope: ಈ ರಾಶಿಯವರಿಗೆ ಶುಭಸುದ್ದಿ, ಇತರರಿಗೆ ಎಚ್ಚರಿಕೆ -
13,00,000 ಕೋಟಿ ರೂಪಾಯಿ ಹೂಡಿಕೆದಾರರ ಹಣ ಉಡೀಸ್, ಭಾರತೀಯ ಷೇರುಪೇಟೆಯಲ್ಲಿ ಬಿರುಗಾಳಿ... Stock Market -
Traffic Advisory: ಮಾ.21 ರಂಜಾನ್ ಪ್ರಯುಕ್ತ ಬೆಂಗಳೂರಿನ ಈ ರಸ್ತೆಗಳಲ್ಲಿ ಸಂಚಾರ ನಿಷೇಧ, ಪರ್ಯಾಯ ಮಾರ್ಗ -
ಬೆಂಗಳೂರಿನಿಂದ ಬೀದರ್-ಕಲಬುರಗಿಗೆ ವಿಮಾನಸೇವೆ: 23ರೊಳಗೆ ಪ್ರಸ್ತಾವನೆ ಸಲ್ಲಿಸಲು ಸೂಚನೆ -
ಕರ್ನಾಟಕ ಉಪಚುನಾವಣೆ: ದಾವಣಗೆರೆ ದಕ್ಷಿಣ, ಬಾಗಲಕೋಟೆ ಕ್ಷೇತ್ರಗಳಿಗೆ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದ ಬಿಜೆಪಿ -
ರೈಲ್ವೆ ಇಲಾಖೆಗೆ ಕರ್ನಾಟಕ ರಕ್ಷಣಾ ವೇದಿಕೆಯಿಂದ ಏ.15ರ ಗಡುವು: ಟಿ.ಎ.ನಾರಾಯಣಗೌಡ ಹೇಳಿದ್ದೇನು -
ವೆಜ್ ಬಿರಿಯಾನಿ 50, ಮಟನ್ ಬಿರಿಯಾನಿಗೆ 180 ರೂಪಾಯಿ ರೇಟ್ ಫಿಕ್ಸ್... Tamil Nadu Election -
Gold Price: ಯುಗಾದಿಗೆ ಚಿನ್ನಪ್ರಿಯರಿಗೆ ಶುಭ ಸುದ್ದಿ: ಚಿನ್ನದ ಬೆಲೆಯಲ್ಲಿ ಭರ್ಜರಿ ಇಳಿಕೆ, ಬೆಳ್ಳಿ ದರ 15,000 ರೂ.ಕುಸಿತ -
ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ಸಹೋದರಿ ಜವರಮ್ಮ ನಿಧನ -
ಆಕ್ಸಿಜನ್ ಸಿಲಿಂಡರ್ ನೆರವಿನಿಂದ ಎಸ್ಎಸ್ಎಲ್ಸಿ ಪರೀಕ್ಷೆ ಬರೆದ ವಿದ್ಯಾರ್ಥಿ: ಸಲಾಂ ಎಂದ ದೇಶದ ಜನತೆ












Click it and Unblock the Notifications