ಗೋ ಭಕ್ಷಣೆ ದುರದೃಷ್ಟಕರ: ಚಿದಾನಂದ ಮೂರ್ತಿ

ಬಕ್ರೀದ್ ಹಬ್ಬದ ದಿನ ಗೋಹತ್ಯೆ ಮಾಡು ವುದು ಪ್ರವಾದಿಯನ್ನು ಸ್ಮರಿಸಿಕೊಳ್ಳುವ ಒಂದು ಪುಣ್ಯಕಾರ್ಯವಾಗಿರುವುದರಿಂದ ಆ ಕಾನೂನನ್ನು ರದ್ದುಗೊಳಿಸಬೇಕೆಂದು ಸರ್ವೋಚ್ಛ ನ್ಯಾಯಾಲಯದಲ್ಲಿ ಮೊಕದ್ದಮೆ ಹೂಡಿದರು. ಆ ಬಗ್ಗೆ ಪ್ರತಿವಾದಗಳನ್ನು ಆಲಿಸಿದ ಸರ್ವೋಚ್ಛ ನ್ಯಾಯಾಲಯದ ಐವರು ನ್ಯಾಯಮೂರ್ತಿ ಗಳಿದ್ದ ಪೂರ್ಣ ಪೀಠವು ಮುಸ್ಲಿಮರ ವಾದವನ್ನು ಪೂರ್ಣವಾಗಿ ತಿರಸ್ಕರಿಸಿ ಗೋಹತ್ಯಾ ನಿಷೇಧ ಕಾನೂನನ್ನು ಎತ್ತಿ ಹಿಡಿದಿದೆ. (1958)"...that a total ban on the slaughter of cows of all ages and calves of cows and calves of she-buffaloes, male and female, is quite reasonable and valid and is in consonance with the directive principles laid down in Article 48".
ಮುಂದೆ ಗುಜರಾತ್ ಸರಕಾರವು ಜಾರಿಗೊಳಿಸಿದ ಕಾನೂನನ್ನು ಎತ್ತಿ ಹಿಡಿದ ಅದೇ ಸರ್ವೋಚ್ಛ ನ್ಯಾಯಾಲಯವು ಗೋವುಗಳ ಜತೆ ಬಸವ (ವೃಷಭ) ಅಥವಾ ಎತ್ತು ಗಳನ್ನು ಸೇರಿಸಿ, ಗೋವುಗಳಂತೆ ಎತ್ತುಗಳನ್ನೂ ಕೊಲ್ಲು ವುದು ಕಾನೂನು ವಿರೋಧ ಎಂದು ಎತ್ತಿ ಹಿಡಿದಿದೆ. ಕರ್ನಾಟಕ ಸರಕಾರವು ಮಾಡಲು ಹೊರಟಿರುವ ಮತಾಂತರ ನಿಷೇಧ ಕಾನೂನು ಮತ್ತು ಗೋಹತ್ಯಾ ನಿಷೇಧ ಕಾನೂನುಗಳನ್ನು ನಾವೆಲ್ಲರೂ ಬೆಂಬಲಿಸುವ ಅಗತ್ಯವಿದೆ.ಈ ಕಾನೂನುಗಳು ಬೇರೆ ರಾಜ್ಯಗಳಲ್ಲಿ ಜಾರಿಗೆ ಬಂದಾಗ ಅಲ್ಲಿದ್ದುದು ಕಾಂಗ್ರೆಸ್ ಸರಕಾರಗಳು ಎಂಬುದನ್ನು ಗಮನಿಸಬೇಕು.
-
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು












Click it and Unblock the Notifications