ಲೂಟಿಕೋರರೇ ಕರ್ನಾಟಕ ಬಿಟ್ಟು ತೊಲಗಿ

ಸಮಾವೇಶದಲ್ಲಿ ಭಾಗವಹಿಸಿದ್ದ ಸಾವಿರಾರು ರೈತರು ಕೈ ಎತ್ತುವ ಮೂಲಕ ನಿರ್ಣಯಕ್ಕೆ ಒಪ್ಪಿಗೆ ಸೂಚಿಸಿದರು. ದಲಿತ ಸಂಘರ್ಷ ಸಮಿತಿ ಮುಖಂಡ ನಾಗರಾಜ್ ಮಂಡಿಸಿದ ನಿರ್ಣಯವನ್ನು ಸಿಪಿಎಂ ಮುಖಂಡ ನಾಗರಾಜ್ ಅನುಮೋದಿಸಿದರು. 1997ರ ಮಾರ್ಚ್ ನಲ್ಲಿ ಪ್ರಕಟಿಸಿದ ಸರ್ವೆ ನಂಬರುಗ ಬದಲಿಗೆ ಜುಲೈನಲ್ಲಿ ಹೊಸ ಸರ್ವೆ ನಂಬರ್ ಗಳನ್ನು ಸೇರಿಸಿದವರು ಯಾರು ಮತ್ತು ಏಕೆ ? 13,194 ಎಕರೆ ಖಾಸಗಿ ಜಮೀನು ಸ್ವಾಧೀನ ಮಾಡಿಕೊಳ್ಳುವಂತೆ ನ್ಯಾಯಾಲಯ ಸೂಚಿಸಿದ್ದರೂ 23 ಸಾವಿರ ಎಕರೆ ಜಮೀನು ಸ್ವಾಧೀನಕ್ಕೆ ನೈಸ್ ಕಂಪನಿಯೊಂದಿಗೆ ಕೆಐಎಡಿಬಿ ಒಪ್ಪಂದ ಮಾಡಿಕೊಂಡಿದ್ದೇಕೆ ?
ಸರಕಾರಿ ಭೂಮಿಯನ್ನು ಎಕರೆಗೆ 10 ರುಪಾಯಿ ಪ್ರಕಾರ ಗುತ್ತಿಗೆ ಕೊಡಲು ಕಾರಣವೇನು ? 70 ರುಪಾಯಿ ನೈಸ್ ಕಂಪನಿ ಬ್ಯಾಂಕ್ ಗಳಿಂದ ಸಾಲ ಪಡೆಯಲು ಅವಕಾಶ ಮಾಡಿಕೊಟ್ಟ ಪುಣ್ಯಾತ್ಮರು ಯಾರು ? ಕಾಂಕ್ರಿಟ್ ರಸ್ತೆ ಬದಲಿಗೆ ಕಳಪೆ ಗುಣಮಟ್ಟದ ಡಾಂಬರು ರಸ್ತೆ ನಿರ್ಮಿಸಿರುವ ಕಂಪನಿಗೆ ದುಬಾರಿ ಟೋಲ್ ಶುಲ್ಕ ಪಾವತಿಸುವಂತ ಪರಿಸ್ಥಿತಿಗೆ ಜನರನ್ನು ದೂಡಿದವರು ಯಾರು ? ಎಂದು ಸರಕಾರವನ್ನು ಪ್ರಶ್ನಿಸುವ ನಿರ್ಣಯವನ್ನು ಸಮಾವೇಶದಲ್ಲಿ ಕೈಗೊಳ್ಳಲಾಯಿತು.
-
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
B Khata: ಬಿ ಖಾತಾದಿಂದ ಎ ಖಾತಾ ಪರಿವರ್ತನೆ ಸವಾಲುಗಳು: ವೆಚ್ಚ, ಪ್ರಕ್ರಿಯೆ ಸ್ವಂತ ವಿವರ ಹಂಚಿಕೊಂಡ ಆಸ್ತಿದಾರ ಶ್ರೀನಿವಾಸ ಮಠ -
Rain in Karnataka: ಬಿರು ಬಿಸಿಲಿನ ನಡುವೆ ಬೆಂಗಳೂರು ಸೇರಿ ಕರ್ನಾಟಕದ ಈ ಜಿಲ್ಲೆಗಳಲ್ಲಿ ನಾಲ್ಕು ದಿನ ಮಳೆ: ಐಎಂಡಿ ರಿಪೋರ್ಟ್ -
ವಿಶ್ವಕಪ್ ಕಿರೀಟದ ಹಿಂದೆ ದೈವಬಲ: ಕರಾವಳಿಯ ಅಳಿಯ ಸೂರ್ಯಕುಮಾರ್ ಯಾದವ್ ನಡೆಗೆ ಮೆಚ್ಚುಗೆಗಳ ಸುರಿಮಳೆ -
New Airport: 3 ಜಿಲ್ಲೆ ಜನರ ಅನುಕೂಲಕ್ಕಾಗಿ ಸರ್ಕಾರದ ಮಾಸ್ಟರ್ ಪ್ಲ್ಯಾನ್: ಬಳ್ಳಾರಿ ಬಳಿ ಹೊಸ ಏರ್ಪೋರ್ಟ್ -
KSRTC: ಸಾರಿಗೆ ಲೋಕಕ್ಕೆ 'ಪಲ್ಲಕ್ಕಿ' ಮೆರುಗು: ವಿಶ್ವ ಮಹಿಳಾ ದಿನಾಚರಣೆ ಪ್ರಯುಕ್ತ 115 ಹೊಸ ಬಸ್ಗಳ ಲೋಕಾರ್ಪಣೆ -
ಬೆಂಗಳೂರಲ್ಲಿ ಗ್ಯಾಸ್ ಏಜೆನ್ಸಿಗಳ ಭರ್ಜರಿ ದಂಧೆ: ಸಿಲಿಂಡರ್ ಸಿಗದೇ ಗ್ರಾಹಕರು ಕಂಗಾಲು; ಕಾಳಸಂತೆಯಲ್ಲಿ ₹3,000ಕ್ಕೆ ಮಾರಾಟ -
LPG Gas: ಎಲ್ಪಿಜಿ ನಿಯಮಗಳಲ್ಲಿ ಭಾರೀ ಬದಲಾವಣೆ; ಗ್ರಾಹಕರು ದೂರು ನೀಡಲು ಸಹಾಯವಾಣಿ ಸಂಖ್ಯೆಗಳ ಬಿಡುಗಡೆ -
Gold Rate March 13: ಸತತ 3ನೇ ದಿನವೂ ಚಿನ್ನ - ಬೆಳ್ಳಿ ಬೆಲೆ ಭರ್ಜರಿ ಕುಸಿತ, ಎಷ್ಟಾಗಿದೆ ಇಂದಿನ ಬಂಗಾರದ ಬೆಲೆ -
Resort: ಕರ್ನಾಟಕದಲ್ಲಿ ಶುರುವಾಯ್ತು ರೆಸಾರ್ಟ್ ರಾಜಕೀಯ: ‘ಅವರು ನಮ್ಮ ಅತಿಥಿಗಳು’ ಎಂದ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ -
Horoscope March 13: ಈ ರಾಶಿಯವರ ಬದುಕಲ್ಲಿ ಸಕಾರಾತ್ಮಕ ಬೆಳವಣಿಗೆ, ಅಧಿಕ ಲಾಭ; ದಿನ ಭವಿಷ್ಯ












Click it and Unblock the Notifications