ಕನ್ನಡ ನಾಟಕ ರಚನಾ ಸ್ಪರ್ಧೆಗೆ ಅರ್ಜಿ ಆಹ್ವಾನ

ಆಸಕ್ತ ನಾಟಕ ರಚನಕಾರರು ತಮ್ಮ ರಂಗಾಸಕ್ತಿ, ನಾಟಕ ರಚನಾನುಭವ, ಹಾಗೂ ಇತರೆ ವೈಯಕ್ತಿಕ ವಿವರಗಳನ್ನೊಳಗೊಂಡ ಅರ್ಜಿಯನ್ನು ಮಾರ್ಚ್ 5ರೊಳಗಾಗಿ ರಿಜಿಸ್ಟ್ರಾರ್, ಕರ್ನಾಟಕ ನಾಟಕ ಅಕಾಡೆಮಿ, ಚಾಲುಕ್ಯ ವಿಭಾಗ, ಕನ್ನಡ ಭವನ, ಜೆ.ಸಿ. ರಸ್ತೆ, ಬೆಂಗಳೂರು ವಿಳಾಸಕ್ಕೆ ಕಳಿಹಿಸಬೇಕು. ದೂರವಾಣಿ ಸಂಖ್ಯೆ 2223 7484 ಕರೆಮಾಡಿ ಹೆಚ್ಚಿನ ವಿವರ ತಿಳಿದುಕೊಳ್ಳಬಹುದು.
ಶಿಬಿರದ ಅವಧಿ ಒಟ್ಟು ಆರು ದಿನಗಳಾಗಿದ್ದು, ಮೂರು ಕಂತುಗಳಲ್ಲಿ ಇದನ್ನು ಶನಿವಾರ ಮತ್ತು ಭಾನುವಾರಗಳಂದು ನಡೆಸಲಾಗುವುದು. ಮೊದಲ ಕಂತಿನ ಶಿಬಿರವು, 2010ರ ಮಾರ್ಚ್ 20 ಹಾಗೂ 21ರ ಶನಿವಾರ, ಭಾನುವಾರಗಳಂದು ಹಾಗೂ ಮುಂದಿನ ಶಿಬಿರವು ಮಾರ್ಚ್ 27 ಹಾಗೂ 28ರಂದು ಬರುವ ಶನಿವಾರ ಭಾನುವಾರಗಳಂದು ನಡೆಯಲಿದೆ ಎಂದು ಕರ್ನಾಟಕ ನಾಟಕ ಅಕಾಡೆಮಿಯ ಪ್ರಕಟಣೆ ತಿಳಿಸಿದೆ.
More From
-
SWR: ಪ್ರಶಾಂತಿ ಎಕ್ಸ್ಪ್ರೆಸ್ ರೈಲಿಗೆ ಹೆಚ್ಚುವರಿ ಬೋಗಿ: ರೈಲುಗಳ ನಿಲುಗಡೆಯಲ್ಲಿ ಬದಲಾವಣೆ -
SWR: ಏಪ್ರಿಲ್ 2-5 ಬೆಂಗಳೂರು, ಹುಬ್ಬಳ್ಳಿಯಿಂದ ವಿಶೇಷ ಎಕ್ಸ್ಪ್ರೆಸ್ ರೈಲು ಕಾರ್ಯಾಚರಣೆ, ವೇಳಾಪಟ್ಟಿ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
Karnataka Rains: ಬೆಂಗಳೂರು ಸೇರಿ ರಾಜ್ಯದ ಹಲವು ಜಿಲ್ಲೆಗಳಿಗೆ ಮುಂದಿನ ಮೂರು ಗಂಟೆಗಳಲ್ಲಿ ಭಾರೀ ಮಳೆ ಮುನ್ಸೂಚನೆ -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Hindi Language: ಹಿಂದಿ ಭಾಷೆ ರದ್ದು, ಎಸ್ಎಸ್ಎಲ್ಸಿ ಮಕ್ಕಳ ಬದುಕಿಗೆ ಕಲ್ಲು:ಆರ್ ಅಶೋಕ್ -
NWKRTC: ದಾಂಡೇಲಿ-ಬೆಂಗಳೂರು ಮಧ್ಯೆ ಪಲ್ಲಕ್ಕಿ ವೈಭವ: ಬಸ್ಗಳ ಸಂಚಾರಕ್ಕೆ ಗ್ರೀನ್ ಸಿಗ್ನಲ್, ಡಿಟೇಲ್ಸ್ -
ಪಾರದರ್ಶಕ ನೇಮಕಾತಿಗಾಗಿ ಪ್ರತಿಷ್ಠಿತ 'ಸ್ಕಾಚ್ ರಾಷ್ಟ್ರೀಯ ಪ್ರಶಸ್ತಿ' ಮುಡಿಗೇರಿಸಿಕೊಂಡ KSRTC -
ಕನ್ನಡತಿ ಶ್ರೇಯಾಂಕಾ ಪಾಟೀಲ್, ಮಂಧಾನ ಜೊತೆ ಆರ್ಸಿಬಿ ಪಂದ್ಯ ವೀಕ್ಷಣೆ: ಕ್ರೀಡಾ ಸ್ಪೂರ್ತಿ ಮೆರೆದ ಜೆಮಿಮಾ ರೊಡ್ರಿಗಸ್ -
Khushbu Sundar: ಲವ್ ಜಿಹಾದ್ ಆರೋಪ ಹೊತ್ತಿದ್ದ ನಟಿ ಖುಷ್ಬೂ ಪತಿ ಸುಂದರ್ ರಾಜಕೀಯಕ್ಕೆ ಎಂಟ್ರಿ: ಮಧುರೈ ಸೆಂಟ್ರಲ್ನಿಂದ ಸ್ಪರ್ಧೆ -
ಕನ್ನಡತಿ ಶ್ರೇಯಾಂಕಾ ಪಾಟೀಲ್, ಮಂಧಾನ ಜೊತೆ ಆರ್ಸಿಬಿ ಪಂದ್ಯ ವೀಕ್ಷಣೆ: ಕ್ರೀಡಾ ಸ್ಪೂರ್ತಿ ಮೆರೆದ ಜೆಮಿಮಾ ರೊಡ್ರಿಗಸ್












Click it and Unblock the Notifications