ಕರವೇ ಮೇಲಿನ ಮೊಕದ್ದಮೆ ಹಿಂಪಡೆಯಲು ಆಗ್ರಹ

ಕಾನೂನು ಘಟಕದ ರಾಜ್ಯಾಧ್ಯಕ್ಷ ಪ್ರೊ.ಬಿ ಬಸವರಾಜು ನೇತೃತ್ವದಲ್ಲಿ ಎಂಜಿ ರಸ್ತೆಯ ಮಹಾತ್ಮಗಾಂಧಿ ಪ್ರತಿಮೆ ಬಳಿ ಪ್ರತಿಭಟನೆ ನಡೆಸಿದ ವಕೀಲರು ಸರಕಾರದ ವಿರುದ್ಧ ಘೋಷಣೆ ಕೂಗಿದರು. ಭಾಷೆ ಹಾಗೂ ನಾಡಿನ ಏಳಿಗೆಗೆ ಹಲವು ಹೋರಾಟ ನಡೆಸಿರುವ ಕರವೇ ಕಾರ್ಯಕರ್ತರ ಮೇಲೆ ಸರಕಾರ ಮೊಕದ್ದಮೆ ದಾಖಲಿಸಿರುವುದು ವಿಪರ್ಯಾಸ.
ಎಂಇಎಸ್ ಸಮ್ಮೇಳನ ಸಂದರ್ಭದಲ್ಲಿ ಕರವೇ ಕಾರ್ಯಕರ್ತರನ್ನು ಬಂಧಿಸಿರುವ ಸರಕಾರ, ತನ್ನ ಇಬ್ಬಂದಿ ನಿಲುವನ್ನು ತೋರಿದೆ ಎಂದು ದೂರಿದರು. ರಾಜ್ಯದ ಪರವಾಗಿ ಹೋರಾಟ ನಡೆಸುವವರಿಗೆ ಕರವೇ ಮತ್ತಿತರ ಸಂಘಟನೆಗಳು ನೈತಿಕ ಸ್ಥೈರ್ಯ ತುಂಬುತ್ತಿವೆ. ಹೀಗಾಗಿ, ಇಂಥ ಸಂಘಟನೆಗಳ ಮೇಲಿನ ಪ್ರಕರಣ ಗಳನ್ನು ವಾಪಸು ಪಡೆಯಬೇಕು ಎಂದು ಒತ್ತಾಯಿಸಿದರು.
ಕಾನೂನು ಘಟಕದ ಉಪಾಧ್ಯಕ್ಷರಾದ ಶ್ರೀನಿವಾಸ್, ಜಿ.ಅಶ್ವತ್ಥನಾರಾಯಣ, ಪ್ರಧಾನ ಕಾರ್ಯದರ್ಶಿ ಆರ್. ಸುರೇಶ್ ಮತ್ತಿತರರು ಪಾಲ್ಗೊಂಡಿದ್ದರು. ಮೊಕದ್ದಮೆ ಹಿಂಪಡೆಯಲು ಆಗ್ರಹ ಕನ್ನಡಪರ ಸಂಘಟನೆಗಳ ಮೇಲಿನ ಮೊಕದ್ದಮೆ ಹಿಂಪಡೆಯಬೇಕೆಂದು ಒತ್ತಾಯಿಸಿ, ಕರವೇ ಕಾನೂನು ಘಟಕದ ಕಾರ್ಯಕರ್ತರು ಗುರುವಾರ ಪ್ರತಿಭಟನೆ ನಡೆಸಿದರು.
-
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
ಪಿಎಂ ಇ-ಬಸ್ ಯೋಜನೆ: ಕರ್ನಾಟಕದಲ್ಲಿ ರಸ್ತೆಗಿಳಿಯಲಿವೆ 750 ಇ-ಬಸ್ಗಳು; ಮಹಾರಾಷ್ಟ್ರಕ್ಕೆ ಸಿಂಹಪಾಲು -
Bengaluru Drone Survey: ಬೆಂಗಳೂರಿನಲ್ಲಿ ಆಸ್ತಿಗಳ ಡ್ರೋನ್ ಸರ್ವೇ: ಇದರ ಉದ್ದೇಶವೇನು, ವಿರೋಧವೇಕೆ ಇಲ್ಲಿದೆ ಮಾಹಿತಿ -
ಇರಾನ್ ಸಂಘರ್ಷ: ಭಾರತದ ಪ್ರಯತ್ನಕ್ಕೆ ಫಲ, ಕೊಲ್ಲಿ ಮಾರ್ಗವಾಗಿ ಭಾರತಕ್ಕೆ ಬಂದ ಮೊದಲ ತೈಲ ಟ್ಯಾಂಕರ್ -
ಒಣ ಮೆಣಸಿನಕಾಯಿ ಬಳಸುವ ಮುನ್ನ ಈ ಕೆಲಸ ಮಾಡಿದ್ದೀರಾ? ಆರೋಗ್ಯ ಕಾಪಾಡಲು ಇಲ್ಲಿದೆ ಸೂಪರ್ ಐಡಿಯಾ -
ಭಾರತದ ಹಡಗುಗಳಿಗೆ ಭರ್ಜರಿ ಸುದ್ದಿ ನೀಡಿದ ಇರಾನ್, ಗ್ಯಾಸ್ ಸಮಸ್ಯೆ ಇತ್ಯರ್ಥ ಸಾಧ್ಯತೆ | Operation Roaring Lion -
Swamijis: ಬಹುತೇಕ ಕಾವಿಧಾರಿ ಸ್ವಾಮೀಜಿಗಳು ಅವಿವಾಹಿತರು, ಆದರೆ ಅವರೆಲ್ಲರೂ ಬ್ರಹ್ಮಚಾರಿಗಳಲ್ಲ: ರವಿಕೃಷ್ಣ ರೆಡ್ಡಿ -
ಬೆಂಗಳೂರಿನ ಪ್ರಮುಖ ವಿದ್ಯುತ್ ಸ್ಥಾವರ ಬಂದ್; ರಾಜ್ಯದಲ್ಲಿ ವಿದ್ಯುತ್ ಕಡಿತದ ಭೀತಿ! -
ಅರಬ್ ದೇಶಗಳ ಬ್ಯಾಕಿಂಗ್ ಸೇವೆ ಮೇಲೆ ಇರಾನ್ ಸೇನೆ ದಾಳಿ ಸಾಧ್ಯತೆ ಹಿನ್ನೆಲೆ ಕಟ್ಟೆಚ್ಚರ | Operation Roaring Lion -
LPG Gas: ಗೃಹ-ವಾಣಿಜ್ಯ ಸಿಲಿಂಡರ್ ಬುಕಿಂಗ್ ಮಿತಿ, ದಾಸ್ತಾನು ನಿಯಮಗಳೇನು? ಗ್ಯಾಸ್ ದರಪಟ್ಟಿ












Click it and Unblock the Notifications