14 ಮಂದಿಗೆ ನಮ್ಮ ಬೆಂಗಳೂರು ಪುರಸ್ಕಾರ

ನಗರದ ಅರಮನೆ ಮೈದಾನದಲ್ಲಿ ಬೆಂಗಳೂರು ಪೌಂಡೇಷನ್ ಆಯೋಜಿಸಿದ್ದು ವರ್ಣರಂಜಿತ ಸಮಾರಂಭದಲ್ಲಿ ಪಾಲ್ಗೊಂಡಿದ್ದ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಮತ್ತು ರಾಜ್ಯಪಾಲ ಎಚ್ ಆರ್ ಭಾರದ್ವಾಜ್ ಪ್ರಶಸ್ತಿ ಪ್ರದಾನ ಮಾಡಿದರು.
ನಮ್ಮ ಬೆಂಗಳೂರು ಪ್ರಶಸ್ತಿ ಪಡೆದವರ ಪಟ್ಟಿ.
* ಡಾ. ಸುದರ್ಶನ್ ಬಳ್ಳಾಲ.
* ಡಾ. ಆಶಿಕ್ ಕೆ ಚಂದ್.
* ಶಾಲಾ ಪ್ರಾಚಾರ್ಯ ಅಡೆಲ್ ಕೋರ್ಹಾ.
* ವನಿತಾ ಸೇವಾ ಮಂದಿರ ಶಾಲೆಯ ಸ್ಥಾಪಕಿ ವತ್ಸಲಾ ಪ್ರಭು.
* ಮಹದೇವ, 42,000 ಹೆಚ್ಚು ಶವಸಂಸ್ಕಾರ ಮಾಡಿರುವ ವ್ಯಕ್ತಿ.
* ಸೋಮಶೇಖರ್, ನಂದಿನಿ ಲೇಔಟ್ ಬಡಾವಣೆಯ ಹೆಡ್ ಕಾನ್ಸ್ ಸ್ಟೇಬಲ್.
* ಟಿ ಎಸ್ ಕೃಷ್ಣ ಪ್ರಕಾಶ್, ಬೆಂಗಳೂರು ಪೊಲೀಸ್ ಆಯುಕ್ತರ ಕಚೇರಿ ಬೆರಳಚ್ಚು ತಜ್ಞ.
* ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ.
* ಕಡಬಗೆರೆಯ ಸರಕಾರಿ ಪ್ರೌಢ ಶಾಲೆ.
* ಶಂಕರ ನೇತ್ರಾಲಯ.
* ರೈನಾ ವಾಟರ್ ಕ್ಲಬ್.
* ಬೆಳಕು ಟ್ರಸ್ಟ್. * ಸ್ಪರ್ಷ ವಚನ ಆಸ್ಪತ್ರೆ.
* ಶಿಕ್ಷಣ ಬೆಂಗಳೂರು
ಈ ಪ್ರಶಸ್ತಿಯು ರಾಜ್ಯಸಭಾ ಸದಸ್ಯ ರಾಜೀವ್ ಚಂದ್ರಶೇಖರ್ ಅವರ ಕಲ್ಪನೆಯ ಕೂಸಾಗಿದೆ. ಪ್ರಶಸ್ತಿಗೆ ಪಾತ್ರರಾಗುವ ಸಾಮಾನ್ಯರ ಆಯ್ಕೆಯನ್ನು ಬೆಂಗಳೂರಿನ ನಾಗರಿಕರಿಗೇ ನೀಡಲಾಗಿತ್ತು. ಅಂತರ್ಜಾಲದ ಮುಖಾಂತರ ನಡೆಸಿದ ಆಯ್ಕೆ ಪ್ರಕ್ರಿಯೆಯಲ್ಲಿ ಒಟ್ಟು 4000ಕ್ಕೂ ಹೆಚ್ಚಿನ ನಾಮನಿರ್ದೇಶನ ಬಂದಿತ್ತು. ಅದರಲ್ಲಿ 26 ಅರ್ಹ ಜನರನ್ನು ಅಂತಿಮ ಪಟ್ಟಿಯಲ್ಲಿ ಉಳಿಸಿಕೊಳ್ಳಲಾಗಿದೆ. ಅವರಲ್ಲಿ 14 ಶ್ರೀಸಾಮಾನ್ಯರು ನಮ್ಮ ಬೆಂಗಳೂರು ಪ್ರಶಸ್ತಿ ಪಡೆದುಕೊಂಡಿದ್ದಾರೆ.
ಲೋಕಾಯುಕ್ತ ಸಂತೋಷ್ ಹೆಗಡೆ, ಚಿತ್ರನಟಿ ರಮ್ಯಾ, ಮಾಜಿ ಕ್ರಿಕೆಟಿಗ ಜಾವಗಲ್ ಶ್ರೀನಾಥ್, ಸಾಹಿತಿ ಚಿದಾನಂದ ಮೂರ್ತಿ, ಪರಿಸರತಜ್ಞ ಯಲ್ಲಪ್ಪ ರೆಡ್ಡಿ, ರಂಗಕರ್ಮಿಗಳಾದ ಅರುಂಧತಿ ನಾಗ್, ಪ್ರಕಾಶ್ ಬೆಳವಾಡಿ, ಉದ್ಯಮಿ ಆರ್ ಕೆ ಮಿಶ್ರಾ ಸೇರಿದಂತೆ 20 ಗಣ್ಯರು ಜ್ಯೂರಿಯಾಗಿ ಕಾರ್ಯ ನಿರ್ವಹಿಸಿದ್ದಾರೆ.
-
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ -
ಬೇಸಿಗೆಯಲ್ಲಿ ನೀವು ಚಿಲ್ಡ್ ಬಿಯರ್ ಕುಡಿಯುತ್ತೀರಾ, ಬಾಟಲ್ ಕೆಳಗಿಟ್ಟು ಇದನ್ನು ಓದಿ -
ಅರಬ್ ದೇಶಗಳ ಬ್ಯಾಕಿಂಗ್ ಸೇವೆ ಮೇಲೆ ಇರಾನ್ ಸೇನೆ ದಾಳಿ ಸಾಧ್ಯತೆ ಹಿನ್ನೆಲೆ ಕಟ್ಟೆಚ್ಚರ | Operation Roaring Lion












Click it and Unblock the Notifications