ಅಧ್ಯಾಪಕರೆ ಗೊಡ್ಡು ಬೆದರಿಕೆಗೆ ಹೆದರಬೇಡಿ

ಒಂದು ಕಾಲದಲ್ಲಿ ಶಿಕ್ಷಕರ ಸಂಘದ ಅಧ್ಯಕ್ಷನೂ ಕೇರಳದ ಒಂದು ವಿಶ್ವವಿದ್ಯಾಲಯದ ಕುಲಪತಿಯೂ ಆಗಿದ್ದು, ನನಗೆ ಗೊತ್ತಿರುವುದನ್ನು ಹೇಳಬಯಸುತ್ತೇನೆ. ಅಧ್ಯಾಪಕರನ್ನು ಶಿಕ್ಷಿಸುವ ಅಧಿಕಾರವಿರುವುದು ವಿಶ್ವವಿದ್ಯಾಲಯಗಳ ಕುಲಪತಿಗಳಿಗೆ ಮಾತ್ರ. ಮಾನ್ಯ ಮಂತ್ರಿಗಳು ಕುಲಪತಿಗಳಿಗೆ ಅಧ್ಯಾಪಕರನ್ನು ಶಿಕ್ಷಿಸುವಂತೆ ಆದೇಶವನ್ನೂ ಕೊಡುವಂತಿಲ್ಲ. ಏಕೆಂದರೆ ಕುಲಪತಿಯನ್ನು ಆಯ್ಕೆ ಮಾಡಿದ್ದು ಕುಲಾಧಿಪತಿ ಅಥವಾ ರಾಜ್ಯಪಾಲರು.
ಎಡಪಂಥೀಯ ಸರಕಾರವೊಂದು ಕೇರಳದಲ್ಲಿ ಅಧಿಕಾರದಲ್ಲಿದ್ದಾಗ ಕುಲಪತಿಯಾಗಿದ್ದ ನಾನು ಚೀನಾಕ್ಕೆ ಹೋಗಿದ್ದೆ. ತೀಯಾನ್ಮನ್ ವೃತ್ತದಲ್ಲಿ ಪ್ರಜಾತಂತ್ರ ವ್ಯವಸ್ಥೆಗಾಗಿ ಹೋರಾಡುತ್ತಿದ್ದ ವಿದ್ಯಾರ್ಥಿ ಸಮೂಹದ ಅನೇಕರನ್ನು ಚೀನಾದ ಸೈನ್ಯ ನಾನು ಅಲ್ಲಿ ಇದ್ದಾಗಲೇ ಗುಂಡಿಟ್ಟು ಕೊಂದಿತು. ಚೀನಾದಿಂದ ಹಿಂದಿರುಗಿದ ನಂತರ ಚೀನಾದ ಈ ವರ್ತನೆಯನ್ನು ಖಂಡಿಸಿ ಹಲವಾರು ಲೇಖನವನ್ನು ಬರೆದೆ.
ಆದರೆ, ಅಂದಿನ ಇ ಕೆ ನಾಯನಾರ್ ನೇತೃತ್ವದ ಕಮ್ಯುನಿಷ್ಟ್ ಸರಕಾರ ನನ್ನ ವಾದವನ್ನು ಒಪ್ಪದಿದ್ದರೂ ನನ್ನ ವೈಚಾರಿಕ ಸ್ವಾತಂತ್ರ್ಯವನ್ನು ಪ್ರಶ್ನಿಸಿರಲಿಲ್ಲ. ಸಂಘ ಪರಿವಾರದ ಮಂತ್ರಿಯೊಬ್ಬರು ಈ ಘಟನೆಯಿಂದ ಪಾಠವಿದೆ. ಹಂಪಿ ವಿವಿ ಅಧ್ಯಾಪಕರ ಹೋರಾಟಕ್ಕೆ ನನ್ನ ಬೆಂಬಲ ಸೂಚಿಸಲೂ ಮಂತ್ರಿಗಳ ಮಾತಿಗೆ ಯಾರೂ ಹೆದರಬೇಕಿಲ್ಲ ಎಂದು ಸ್ಪಷ್ಟಪಡಿಸಲೂ ಮೇಲಿನ ಮಾತುಗಳನ್ನು ಹೇಳುತ್ತ ಇದ್ದೇನೆ.
-
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
March 29 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
New Railway Line: ಗದಗ-ಹೊಟಗಿ ರೈಲು ಡಬ್ಲಿಂಗ್ ಪೂರ್ಣ, ಮಹಾರಾಷ್ಟ್ರವರೆಗೂ ಸಂಚಾರ ಸುಧಾರಣೆ -
"ಜೈಲಲ್ಲಿ ನಮಗೆ ಮೊಬೈಲ್ ಕೊಟ್ಟಿದ್ದು ಡಿಜಿಪಿ ಅಲೋಕ್ ಕುಮಾರ್" ಎಂದ ಕೈದಿಗಳು, ವಿಡಿಯೋ ವೈರಲ್ -
Bengaluru: 19 ಸಾವಿರಕ್ಕೆ 2BHK ಮನೆ ಸಿಕ್ಕಿದ್ದೇಗೆ? 4 ವರ್ಷದಲ್ಲಿ 3 ಮನೆ ಬದಲಾಯಿಸಿದ ದಂಪತಿ ಹೇಳಿದ ಬಾಡಿಗೆ ಸೀಕ್ರೆಟ್ Viral -
ಆರ್ಸಿಬಿ ಗೆಲ್ಲಿಸಿದ ಕೊಹ್ಲಿ ಕಂಡು ಗ್ಯಾಲರಿಯಲ್ಲೇ ಕುಣಿದು ಕುಪ್ಪಳಿಸಿದ ಅನನ್ಯಾ ಬಿರ್ಲಾ: ಭಾರೀ ವೈರಲ್ -
ದುಬೈನ ಬುರ್ಜ್ ಖಲೀಫಾ ಎದುರು ತಾಯಿಯ ಸಂಭ್ರಮ: ಅಮ್ಮನ ಆಸೆ ಈಡೇರಿಸಿದ ಮಗಳ Video Viral -
NWKRTC: ದಾಂಡೇಲಿ-ಬೆಂಗಳೂರು ಮಧ್ಯೆ ಪಲ್ಲಕ್ಕಿ ವೈಭವ: ಬಸ್ಗಳ ಸಂಚಾರಕ್ಕೆ ಗ್ರೀನ್ ಸಿಗ್ನಲ್, ಡಿಟೇಲ್ಸ್ -
Bengaluru: ಲಂಬೋರ್ಗಿನಿ ಪ್ರಕರಣ; ಕಾರೇ ರಿಜಿಸ್ಟರ್ ಆಗಿಲ್ಲ ಎಂದ RTO, ಸ್ಟಂಟ್ ಅಲ್ಲ ಬ್ರೇಕ್ ಸ್ಕಿಡ್ ಎಂದ ರಿಕ್ಕಿ ರೈ












Click it and Unblock the Notifications