Get Updates
Get notified of breaking news, exclusive insights, and must-see stories!

ಪೈಗಂಬರರ ಬಗ್ಗೆ ಲೇಖನ ವಿರೋಧಿಸಿ ಪ್ರತಿಭಟನೆ

Hassan Map
ಹಾಸನ, ಮಾ. 1 : ಮೊಹ್ಮದ್ ಪೈಗಂಬರರ ಬಗ್ಗೆ ದಿನಪತ್ರಿಕೆಯೊಂದರಲ್ಲಿ ಅವಹೇಳನಕಾರಿ ಲೇಖನ ಪ್ರಕಟಿಸಿದ್ದನ್ನು ಖಂಡಿಸಿ ಮುಸ್ಲಿಂ ಸಂಘಟನೆಗಳು ಪ್ರತಿಭಟನೆ ಆರಂಭಿಸಿದ್ದು, ಅಂಗಡಿ ಮುಂಗಟ್ಟು ಬಂದ್ ಮಾಡಿ ಪ್ರತಿಭಟನೆ ನಡೆಸುತ್ತಿದ್ದಾರೆ. ಕೆಲವಡೆ ಕಲ್ಲು ತೂರಾಟ ನಡೆದಿರುವ ಘಟನೆ ಹಾಸನದಲ್ಲಿ ನಡೆದಿದೆ.

ಮೊಹ್ಮದ್ ಪೈಗಂಬರರ ಹುಟ್ಟಹಬ್ಬದ ದಿನವಾದ ಈದ್ ಮಿಲಾದ್ ಪ್ರಯುಕ್ತವಾಗಿ ಪೈಗಂಬರರ ಕುರಿತಾಗಿ ದಿನಪತ್ರಿಕೆಯಲ್ಲಿ ಲೇಖನವೊಂದನ್ನು ಪ್ರಕಟಿಸಲಾಗಿದೆ. ಇದರಿಂದ ರೊಚ್ಚಿಗೆದ್ದ ಮುಸ್ಲಿಂ ಸಂಘಟನೆಗಳು ಹಾಸನ ಬಂದ್ ಕರೆ ಕೊಟ್ಟಿವೆ. ನಗರದ ಬಹುತೇಕ ಅಂಗಡಿ ಮುಂಗಟ್ಟುಗಳು ಬಂದ್ ಮಾಡಲಾಗಿದೆ. ಬಸ್ ನ ಮೇಲೆ ಕಲ್ಲು ತೂರಾಟ ನಡೆಸಿರುವ ಘಟನೆ ನಡೆದಿದೆ. ಘಟನೆ ಹಿನ್ನೆಲೆಯಲ್ಲಿ ನಗರದಾದ್ಯಂತ ಬಿಗಿ ಬಂದೋಬಸ್ತ್ ನಿಯೋಜಿಸಲಾಗಿದ್ದು, ಬಿಗುವಿನ ವಾತಾವರಣವಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿಗೆ ನಿರೀಕ್ಷಿಸಲಾಗಿದೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+