ಯುನೆಸ್ಕೋ 'ಪಾರಂಪರಿಕ ನಗರ'ವಾಗಿ ಮೈಸೂರು

ಮೈಸೂರಿನಲ್ಲಿರುವ ಪಾರಂಪರಿಕ ಕಟ್ಟಡಗಳು ವಿಭಿನ್ನವಾಗಿದ್ದು ವಿಶಿಷ್ಟ ಶೈಲಿಯಲ್ಲಿವೆ. ರಾಜ್ಯದಲ್ಲಿ ಬೇರೆಡೆ ದೇವಾಲಯ, ಕೋಟೆ ಕೊತ್ತಲಗಳಿದ್ದರೂ ಇಂಡೋ ಸಾರ್ಸನಿಕ್ ಶೈಲಿಯ ಇಂತಹ ಕಟ್ಟಡಗಳು ಬೇರೆಡೆ ಸಿಗುವುದು ಅಪರೂಪ. ಇಲ್ಲಿನ ಕಟ್ಟಡಗಳು ಸುರಕ್ಷಿತ ಹಾಗೂ ಸುಂದರವಾಗಿವೆ ಎಂದು ನೀಲಾ ಮಂಜುನಾಥ್ ಹೇಳಿದರು.
ಎಚ್ ಶಿವಕುಮಾರ್ ದೊಡ್ಡ ಅರಸಿನಕೆರೆ ಅವರು ರಚಿಸಿರುವ ಪರಂಪರೆ ಚಿತ್ರಕಲಾ ಪ್ರದರ್ಶನದಲ್ಲಿ ಜಲವರ್ಣದಲ್ಲಿ ರಚಿಸಿದ ಚಿತ್ರಗಳನ್ನು ಪ್ರದರ್ಶಿಸಲಾಯಿತು. ಜಲವರ್ಣದಲ್ಲಿ ಕಟ್ಟಡಗಳನ್ನು ರಚಿಸುವುದು ಕಷ್ಟದ ಕೆಲಸ. ಆದರೆ ಶಿವಕುಮಾರ್ ಅವರು ಈ ಸವಾಲನ್ನು ಮೀರಿ ಉತ್ತಮ ವರ್ಣಚಿತ್ರಗಳನ್ನು ರಚಿಸಿದ್ದಾರೆ ಎಂದು ನೀಲಾ ಅವರು ಶ್ಲಾಘಿಸಿದರು.
ಮೈಸೂರು ಅರಮನೆ, ದೊಡ್ಡ ಗಡಿಯಾರ, ಲಲಿತ ಮಹಲ್ ಅರಮನೆ, ಕುಕ್ಕರಹಳ್ಳಿ ಕೆರೆ, ನಂದಿ, ಗಡಿಯಾರ ಗೋಪುರ, ರೈಲ್ವೆ ನಿಲ್ದಾಣ, ಜಗನ್ ಮೋಹನ ಅರಮನೆ, ಟೌನ್ ಹಾಲ್, ಮೈಸೂರು ವಿಶ್ವವಿದ್ಯಾಲಯದ ಕ್ರಾಫರ್ಡ್ ಹಾಲ್, ಚಾಮುಂಡಿ ಬೆಟ್ಟ, ಕೆ ಆರ್ ಸರ್ಕಲ್ ಸೇರಿದಂತೆ 30ಕ್ಕೂ ಹೆಚ್ಚು ಶಿವಕುಮಾರ್ ಅವರ ಜಲವರ್ಣಚಿತ್ರಗಳನ್ನು ಪ್ರದರ್ಶಿಸಲಾಯಿತು.
-
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
Vande Bharat Express: ಬೆಂಗಳೂರು-ಕಲಬುರಗಿ ಸೇರಿದಂತೆ 4 ರೈಲುಗಳ ವೇಳಾಪಟ್ಟಿ ಪರಿಷ್ಕರಣೆ -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
ಯುವತಿಯರ ಜೊತೆ ಸೆಕ್ಯೂರಿಟಿ ಗಾರ್ಡ್ ಭರ್ಜರಿ ಸ್ಟೆಪ್ಸ್: 'ಬೇಬಿ ಡಾಲ್' ಡ್ಯಾನ್ಸ್ ವಿಡಿಯೋ ಸಖತ್ Viral -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
India Rain Forecast: ಮುಂದಿನ 5 ದಿನ ಈ ಭಾಗಗಳಲ್ಲಿ ವ್ಯಾಪಕ ಮಳೆ, ಉಷ್ಣ ಅಲೆ ಎಚ್ಚರಿಕೆ -
ಶೃಂಗೇರಿ ಮಠದಿಂದ ಶಾಲಾ ಮಕ್ಕಳಿಗೆ ಸುವರ್ಣಾವಕಾಶ: 'ರಾಮಾಯಣ ಪರೀಕ್ಷೆ' ಬರೆದು 50 ಸಾವಿರ ರೂ. ನಗದು ಗೆಲ್ಲಿ -
Gold Price Today: ಇಂದು ಚಿನ್ನ-ಬೆಳ್ಳಿ ದರದಲ್ಲಿ ದಾಖಲೆಯ ಇಳಿಕೆ, 30000 ರೂ ಕುಸಿದ ಬಿಳಿ ಲೋಹ -
Rain Alert: ಕರ್ನಾಟಕದಲ್ಲಿ ಮಾ.27ರವರೆಗೆ ಗುಡುಗು ಸಹಿತ ಮಳೆ, ಕರಾವಳಿಗೆ ಉಷ್ಣ ಅಲೆ ಎಚ್ಚರಿಕೆ












Click it and Unblock the Notifications