ಭಾರತರತ್ನ ಕೊಟ್ಟರೆ ಬೇಡ ಎಂದೇನೇ!

ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು 'ಸದ್ಯಕ್ಕೆ ನನಗೆ ಪ್ರಶಸ್ತಿಗಳನ್ನು ಪಡೆಯಬೇಕು ಎಂಬ ಹಂಬಲವಿಲ್ಲ. ನನ್ನದೇನಿದ್ದರೂ ಪಂದ್ಯಗಳ ಕಡೆಗೆ ಗಮನ, ಯಾವ ಪ್ರಶಸ್ತಿಗಳ ಬಗ್ಗೆ ಚಿಂತನೆ ನಡೆಸಿಲ್ಲ. ಭಾರತರತ್ನ ಪ್ರಶಸ್ತಿ ಪಡೆಯಬೇಕು ಎನ್ನುವುದು ಪ್ರತಿಯೊಬ್ಬ ಭಾರತೀಯ ಆಸೆ ಮತ್ತು ಕನಸು. ಅಂತಹ ಪ್ರತಿಷ್ಠಿತ ಪ್ರಶಸ್ತಿ ನನಗೆ ಸಿಕ್ಕರೆ ತುಂಬಾ ಖುಷಿಯಿಂದ ಪ್ರಶಸ್ತಿಯನ್ನು ಸ್ವೀಕರಿಸುವೆ' ಎಂದು ವಿವರಿಸಿದರು.
ವಿಡಿಯೋ: ಭಾರತರತ್ನ ಎಲ್ಲರ ಮಹಾನ್ ಕನಸು, ಸಚಿನ್
ದಕ್ಷಿಣ ಆಫ್ರಿಕಾ ವಿರುದ್ಧ ಎರಡನೇ ಏಕದಿನ ಪಂದ್ಯದಲ್ಲಿ ಅಜೇಯ 200 ರನ್ ಬಾರಿಸುವ ಮೂಲಕ ಏಕದಿನ ಪಂದ್ಯದ ಇತಿಹಾಸದಲ್ಲಿ ಅತ್ಯಧಿಕ ಗಳಿಸಿದ ಆಟಗಾರ ಎಂಬ ಗೌರವಕ್ಕೆ ಸಚಿನ್ ಪಾತ್ರರಾದರು. ಸಚಿನ್ ದಾಖಲೆಗೆ ಇಡೀ ಭಾರತವೇ ಸಂಭ್ರಮಪಟ್ಟಿತ್ತು. ಈ ಸಂದರ್ಭದಲ್ಲಿ ಮಹಾರಾಷ್ಟ್ರ ಸರಕಾರ ಹಾಗೂ ಶಿವಸೇನೆ ಸಚಿನ್ ಗೆ ಭಾರತರತ್ನ ನೀಡಬೇಕು ಎಂದು ಕೇಂದ್ರವನ್ನು ಆಗ್ರಹಿಸಿತ್ತು.
ಇದಕ್ಕೆ ಧ್ವನಿಗೂಡಿಸಿದ ಹಿರಿಯ ಕ್ರಿಕೆಟ್ ಆಟಗಾರರಾದ ಕಪಿಲ್ ದೇವ್, ಅಜಿತ್ ವಾಡೇಕರ್ ಮಹಾರಾಷ್ಟ್ರ ಸರಕಾರ ತೆಗೆದುಕೊಂಡ ನಿಲುವನ್ನು ಬೆಂಬಲಿಸಿತ್ತು. ದೇಶಾದ್ಯಂತ ಅನೇಕ ಸಂಘ ಸಂಸ್ಥೆಗಳು ಸಚಿನ್ ಗೆ ಭಾರತರತ್ನ ನೀಡಬೇಕು ಎಂದು ಒತ್ತಾಯಿಸಿವೆ. ಇದೇ ವೇಳೆ, ಸಚ್ಚಿನ್ ಅವರಿಗೆ ಭಾರತರತ್ನ ನೀಡಬೇಕು ಎಂಬ ಕಪಿಲ್ ದೇವ್ ಹೇಳಿಕೆಯ ದಟ್ಸ್ ಕನ್ನಡ ಸುದ್ದಿಗೆ ಮಿಶ್ರ ಪ್ರತಿಕ್ರಿಯೆಗಳು ದಾಖಲಾಗಿವೆ. ಅವು ಇಂತಿವೆ.
-
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ












Click it and Unblock the Notifications