ಶಿವೇಂದ್ರಗೆ ಎರಡು ಪಂದ್ಯಕ್ಕೆ ಮಾತ್ರ ನಿಷೇಧ

ಪಾಕಿಸ್ತಾನ ವಿರುದ್ಧ ಪಂದ್ಯದಲ್ಲಿ ಒರಟುತನದ ಆಟದ ಆಪಾದನೆಗೆ ಗುರಿಯಾಗಿರುವ ಶಿವೇಂದ್ರ ಸಿಂಗ್ ಅವರಿಗೆ ಮೂರು ಪಂದ್ಯಗಳ ನಿಷೇಧದ ಶಿಕ್ಷೆ ವಿಧಿಸಲಾಗಿತ್ತು. ಈ ಶಿಕ್ಷೆ ಕ್ರಮವನ್ನು ಪ್ರಶ್ನಿಸಿ ಭಾರತ ತಂಡದ ವ್ಯವಸ್ಥಾಪಕರು ವಿಶ್ವಕಪ್ ಟೂರ್ನಿ ನಿರ್ದೇಶಕರಿಗೆ ಮೇಲ್ಮನವಿ ಸಲ್ಲಿಸಿದ್ದರು. ಭಾನುವಾರ ರಾತ್ರಿ ನಡೆದ ಬಿ ಗುಂಪಿನ ಪಂದ್ಯದಲ್ಲಿ ಮುನ್ಪಡೆ ಆಟಗಾರರ ಶಿವೇಂದ್ರ ಸಿಂಗ್ ಪಾಕಿಸ್ತಾನದ ಆಟಗಾರ ಫರೀದ್ ಅಹ್ಮದ್ ಕಣ್ಣಿಗೆ ಸ್ಟಿಕ್ನಿಂದ ಹೊಡೆದಿದ್ದರು. ದೈಹಿಕ ಹಲ್ಲೆ ನಡೆಸಿದಂತಾಗಿದ್ದು, ನೀತಿ ಸಂಹಿತೆಯ ಎರಡನೇ ಸ್ತರದ ಆಪಾದನೆ ಇದಾಗಿದೆ ಎಂದು ಹೇಳಲಾಗಿದೆ.
ಇದನ್ನು ಗಂಭೀರವಾಗಿ ಪರಿಗಣಿಸಿ ಶಿವೇಂದ್ರ ಸಿಂಗ್ಗೆ ಮೂರು ಪಂದ್ಯಗಳ ನಿಷೇಧದ ಶಿಕ್ಷೆ ವಿಧಿಸುವ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಅಂತಾರಾಷ್ಟ್ರೀಯ ಹಾಕಿ ಒಕ್ಕೂಟದ ವಕ್ತಾರ ಅರ್ಜೆನ್ ಮೇಜರ್ ತಿಳಿಸಿದ್ದರು. ಪಂದ್ಯದ 39ನೇ ನಿಮಿಷದಲ್ಲಿ ಶಿವೇಂದ್ರ ಸಿಂಗ್ ಮತ್ತು ಫರೀದ್ ಚೆಂಡಿನ ಮೇಲೆ ನಿಯಂತ್ರಣ ಸಾಧಿಸಲು ಹೋರಾಟ ನಡೆಸಿದ್ದರು.
ಆಗ ಭಾರತೀಯ ಆಟಗಾರ ಚೆಂಡಿನ ಮೇಲೆ ಸ್ವಲ್ಪ ಪ್ರಭುತ್ವ ಸ್ಥಾಪಿಸಿ ಮುನ್ನಡೆಯಲೆತ್ನಿಸಿದಾಗ ಸ್ಟಿಕ್ ಪಾಕ್ ಆಟಗಾರನ ಕಣ್ಣಿಗೆ ಬಲವಾಗಿ ಬಡಿದು ಆತನನ್ನು ಗಾಯಗೊಳಿಸಿತು. ಆಗ ಸ್ವಲ್ಪ ರಕ್ತಸ್ರಾವವಾಯಿತು. ಇದೀಗ ಶಿವೇಂದ್ರ ಸಿಂಗ್ ನಾಳಿನ ಮಹತ್ವದ ಆಸ್ಟ್ರೇಲಿಯಾ, ಮಾರ್ಚ್ 4ರ ಸ್ಪೇನ್ ವಿರುದ್ಧ ಪಂದ್ಯಗಳಿಂದ ಹೊರಗುಳಿಯಬೇಕಾಗಿದೆ.
-
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
ಕಾಂತಾರ ವಿವಾದ: ಮೈಸೂರು ಚಾಮುಂಡಿ ಬೆಟ್ಟಕ್ಕೆ ಬರ್ತೀನಿ, ಕ್ಷಮೆಯೂ ಕೇಳ್ತೀನಿ ಎಂದ ನಟ ರಣವೀರ್ ಸಿಂಗ್












Click it and Unblock the Notifications