ಕನ್ನಡ ಪತ್ರಿಕೆಗೆ ಲೇಖನವನ್ನೇ ಬರೆದಿಲ್ಲ, ತಸ್ಲೀಮಾ

ವಿಡಿಯೋ: ಕನ್ನಡ ಪತ್ರಿಕೆಗೆ ಲೇಖನ ಬರೆದಿಲ್ಲ: ತಸ್ಲೀಮಾ
ಕನ್ನಡಪ್ರಭದ ಭಾನುವಾರದ ಸಂಚಿಕೆಯಲ್ಲಿ ಬಂದಿದ್ದ ಲೇಖನ ವಿರೋಧಿಸಿ ಹಾಸನ ಮತ್ತು ಶಿವಮೊಗ್ಗದಲ್ಲಿ ನಡೆದ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ತಸ್ಲೀಮಾ ನೀಡಿರುವ ಸ್ಪಷ್ಟನೆ ಇದು. ಪಿಟಿಐ ವರದಿಗಾರರೊಂದಿಗೆ ಮಾತನಾಡಿದ ಅವರು, ನಾನು ಬರೆದ ಲೇಖನಕ್ಕೆ ಸಂಬಂಧಿಸಿದಂತೆ ಕರ್ನಾಟಕದ ನಗರಗಳಲ್ಲಿ ಹಿಂಸಾಚಾರ ಉಂಟಾಗಿದೆ ಎಂದು ಕೇಳಿ ತಲ್ಲಣಗೊಂಡಿದ್ದೇನೆ. ಆ ಘಟನೆಗೆ ನಾನು ಬರೆದ ಲೇಖನ ಕಾರಣ ಎಂದು ಬಿಂಬಿಸಲಾಗಿದೆ. ಆದರೆ, ಕನ್ನಡ ಪತ್ರಿಕೆಯೊಂದಕ್ಕೆ ನಾನು ಈವರೆಗೊ ಯಾವುದೇ ಲೇಖನ ಬರೆದಿಲ್ಲ ಎಂದು ಅವರು ಹೇಳಿದ್ದಾರೆ.
ವಿಡಿಯೋ:ಮಾ.1ರಂದು ನಡೆದ ಹಾಸನ, ಶಿವಮೊಗ್ಗದ ಹಿಂಸೆ, ಗಲಭೆ
ಪ್ರವಾದಿ ಮೊಹ್ಮದ್ ಪೈಗಂಬರರು ಬುರ್ಖಾ ವಿರೋಧಿ ಎಂದು ಎಂದೂ ನಾನು ಬರೆದಿಲ್ಲ. ಈ ಲೇಖನಕ್ಕೂ ನನಗೂ ಯಾವುದೇ ಸಂಬಂಧವಿಲ್ಲ. ಕೆಲವರು ನನ್ನ ಮೇಲೆ ವಿನಾಕಾರಣ ಗೂಬೆ ಕೂರಿಸುತ್ತಿದ್ದಾರೆ. ನನ್ನ ಹೆಸರು ಕೆಡಿಸುವ ಎಲ್ಲ ಪ್ರಯತ್ನವೂ ಇದರಲ್ಲಿ ನಡೆದಿದೆ ಎಂದ ತಸ್ಲೀಮಾ, ಸಾರ್ವಜನಿಕರು ಶಾಂತಿಯನ್ನು ಕಾಪಾಡಬೇಕು ಎಂದು ಮನವಿ ಮಾಡಿಕೊಂಡರು.
More From
-
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
ಆರ್ಸಿಬಿ ಗೆಲ್ಲಿಸಿದ ಕೊಹ್ಲಿ ಕಂಡು ಗ್ಯಾಲರಿಯಲ್ಲೇ ಕುಣಿದು ಕುಪ್ಪಳಿಸಿದ ಅನನ್ಯಾ ಬಿರ್ಲಾ: ಭಾರೀ ವೈರಲ್ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
Bengaluru: 19 ಸಾವಿರಕ್ಕೆ 2BHK ಮನೆ ಸಿಕ್ಕಿದ್ದೇಗೆ? 4 ವರ್ಷದಲ್ಲಿ 3 ಮನೆ ಬದಲಾಯಿಸಿದ ದಂಪತಿ ಹೇಳಿದ ಬಾಡಿಗೆ ಸೀಕ್ರೆಟ್ Viral -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
NWKRTC: ದಾಂಡೇಲಿ-ಬೆಂಗಳೂರು ಮಧ್ಯೆ ಪಲ್ಲಕ್ಕಿ ವೈಭವ: ಬಸ್ಗಳ ಸಂಚಾರಕ್ಕೆ ಗ್ರೀನ್ ಸಿಗ್ನಲ್, ಡಿಟೇಲ್ಸ್ -
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
New Railway Line: ಗದಗ-ಹೊಟಗಿ ರೈಲು ಡಬ್ಲಿಂಗ್ ಪೂರ್ಣ, ಮಹಾರಾಷ್ಟ್ರವರೆಗೂ ಸಂಚಾರ ಸುಧಾರಣೆ












Click it and Unblock the Notifications