ಗೋಹತ್ಯೆ ನಿಷೇಧ ವಿಧೇಯಕ ವಾಪಸ್

ವಿಧೇಯಕ ಹಿಂಪಡೆಯಲು ಸರಕಾರ ಯಾವುದೇ ಕಾರಣ ನೀಡಿಲ್ಲ. ಆದರೆ ಕರಡು ವಿಧೇಯಕದಲ್ಲಿ ಕೆಲವೊಂದು ಬದಲಾವಣೆಗಳನ್ನು ಮಾಡಿ ಮರುಮಂಡಿಸಲು ಸರಕಾರ ಚಿಂತನೆ ನಡೆಸಿದೆ ಎಂದು ತಿಳಿದು ಬಂದಿದೆ. ಪ್ರತಿಪಕ್ಷಗಳ ಒತ್ತಾಯದ ನಡುವೆಯೂ ಸಂಸದೀಯ ವ್ಯವಹಾರ ಮತ್ತು ಕಾನೂನು ಸಚಿವ ಸುರೇಶ ಕುಮಾರ್ ಸಮಜಾಯಿಷಿ ನೀಡದೆ 'ಕಾನೂನಿನಲ್ಲಿ ವಿಧೇಯಕವನ್ನು ಹಿಂದಕ್ಕೆ ಪಡೆಯಲು ಅವಕಾಶವಿದೆ' ಎಂದಷ್ಟೇ ಹೇಳಿದ್ದಾರೆ. ಸ್ಪೀಕರ್ ಕೂಡ ಸರಕಾರ ಸ್ಪಷ್ಟನೆ ನೀಡುವ ಅಗತ್ಯವಿಲ್ಲ ಎಂದು ವಿಧಾನಸಭೆಯಲ್ಲಿ ಚರ್ಚೆಗೆ ತೆರೆಎಳೆದಿದ್ದಾರೆ.
ಸದ್ಯ ಜಾರಿಯಲ್ಲಿರುವ ಕಾನೂನಿಂದ ಗೋರಕ್ಷಣೆ ಅಸಾಧ್ಯ ಇದಕ್ಕೆ ಕಟ್ಟುನಿಟ್ಟಿನ ಕಾನೂನು ಅಗತ್ಯ ಎಂದು ಸರಕಾರ ಗೋಹತ್ಯೆ ನಿಷೇಧ ಜಾರಿಗೆ ತರಲು ಮುಂದಾಗಿತ್ತು. ಆದರೆ ಅಲ್ಪಸಂಖ್ಯಾತರು, ದಲಿತರು, ರಾಜ್ಯ ರೈತಸಂಘ, ಪ್ರಗತಿಪರ ಸಂಘಟನೆಗಳು ಮತ್ತು ಪ್ರತಿಪಕ್ಷಗಳು ವಿಧೇಯಕಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಿದ್ದವು.
More From
-
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Summer Drinks: ಬಿಸಿಲಿನಲ್ಲಿ ದೇಹಕ್ಕೆ ಬೆಸ್ಟ್ ಡ್ರಿಂಕ್ ಯಾವುದು? ಎಳನೀರು ಅಥವಾ ಮಜ್ಜಿಗೆ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ












Click it and Unblock the Notifications