ಗದ್ದಲದ ನಡುವೆ ಮಹಿಳಾ ವಿಧೇಯಕ ಮಂಡನೆ

ಪ್ರತಿಪಕ್ಷಗಳಾದ ಗದ್ದಲದಿಂದ ಸದನವನ್ನು ಇಂದು ಎರಡೆರೆಡು ಬಾರಿ ಮುಂದೂಡಲಾಯಿತು. ಸಮಾಜವಾದಿ ಪಕ್ಷ, ಆರ್ ಜೆಡಿ ಹಾಗೂ ಬಿಎಸ್ ಪಿಯ ಸದಸ್ಯರು ಸದನದ ಬಾವಿಗೆ ಇಳಿದು ಪ್ರತಿಭಟನೆ ನಡೆಸಿದರು. ಸಭಾಪತಿ ಹಮೀದ್ ಅನ್ಸಾರಿ ಅವರೆಡೆಗೆ ತೆರಳಿ ವಿಧೇಯಕದ ಪ್ರತಿಗಳನ್ನು ಕಿತ್ತುಕೊಳ್ಳಲು ಯತ್ನಿಸಿದರು. ತಮ್ಮ ಬಳಿ ಇದ್ದ ಪ್ರತಿಗಳನ್ನು ಹರಿದು ಗಾಳಿಗೆ ತೂರಿ, ಕೂಗಾಟ ನಡೆಸಿದರು.
ಮಹಿಳಾ ಮೀಸಲಾತಿ ವಿಧೇಯಕದ ಪರ ವಿರೋಧದ ಮತದಾನ ಸಂಜೆ 6ಕ್ಕೆ ನಡೆಯುವ ಸಾಧ್ಯತೆಗಳಿವೆ. ಸದನದಲ್ಲಿ ಗೊಂದಲಮಯ ಸನ್ನಿವೇಶ ಏರ್ಪಟ್ಟಿರುವುದರಿಂದ ವಿಧೇಯಕ ಕುರಿತು ಚರ್ಚೆ ನಡೆಯುವ ಸಾಧ್ಯತೆಗಳು ಕಮ್ಮಿ ಎನ್ನಲಾಗಿದೆ.
ಆರ್ ಜೆಡಿ, ಎಪ್ ಪಿ ಖಂಡನೆ: ಮಹಿಳಾ ವಿಧೇಯಕ ಮಂಡನೆಯಿಂದ ಎದ್ದಿರುವ ಗೊಂದಲ ನಿವಾರಣೆಗೆ ಪ್ರಧಾನಿ ಮನಮೋಹನ್ ಸಿಂಗ್ ಅವರು ಸರ್ವ ಪಕ್ಷಗಳ ಸಭೆಯನ್ನು ಕರೆದಿದ್ದಾರೆ. ಸರ್ಕಾರಕ್ಕೆ ನೀಡಿರುವ ಬೆಂಬಲ ವಾಪಾಸ್ ಪಡೆಯುವ ಬಗ್ಗೆ ಲಾಲೂ ಸುಳಿವು ನೀಡಿದ್ದಾರೆ.
More From
-
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
ಆರ್ಸಿಬಿ ಗೆಲ್ಲಿಸಿದ ಕೊಹ್ಲಿ ಕಂಡು ಗ್ಯಾಲರಿಯಲ್ಲೇ ಕುಣಿದು ಕುಪ್ಪಳಿಸಿದ ಅನನ್ಯಾ ಬಿರ್ಲಾ: ಭಾರೀ ವೈರಲ್ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
Bengaluru: 19 ಸಾವಿರಕ್ಕೆ 2BHK ಮನೆ ಸಿಕ್ಕಿದ್ದೇಗೆ? 4 ವರ್ಷದಲ್ಲಿ 3 ಮನೆ ಬದಲಾಯಿಸಿದ ದಂಪತಿ ಹೇಳಿದ ಬಾಡಿಗೆ ಸೀಕ್ರೆಟ್ Viral -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
NWKRTC: ದಾಂಡೇಲಿ-ಬೆಂಗಳೂರು ಮಧ್ಯೆ ಪಲ್ಲಕ್ಕಿ ವೈಭವ: ಬಸ್ಗಳ ಸಂಚಾರಕ್ಕೆ ಗ್ರೀನ್ ಸಿಗ್ನಲ್, ಡಿಟೇಲ್ಸ್ -
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
New Railway Line: ಗದಗ-ಹೊಟಗಿ ರೈಲು ಡಬ್ಲಿಂಗ್ ಪೂರ್ಣ, ಮಹಾರಾಷ್ಟ್ರವರೆಗೂ ಸಂಚಾರ ಸುಧಾರಣೆ












Click it and Unblock the Notifications