ಯುಪಿಎಗೆ ಲಾಲೂ, ಮುಲಾಯಂ ಬೆಂಬಲ ವಾಪಸ್

ಈ ನಡುವೆ ಪ್ರಧಾನಿ ಮನಮೋಹನ್ ಸಿಂಗ್ ಅವರು ಕರೆದಿದ್ದ ಸರ್ವಪಕ್ಷಗಳ ಸಭೆಯನ್ನು ನಾಳೆಗೆ ಮುಂದೂಡಲಾಗಿದೆ. ವಿಧೇಯಕ ಮಂಡನೆ ನಂತರದ ಬೆಳವಣಿಗೆಯ ಬಗ್ಗೆ ಚರ್ಚಿಸಲು ಪ್ರಣಬ್ ಮುಖರ್ಜಿ ಅವರು ಪ್ರಧಾನಿ ನಿವಾಸಕ್ಕೆ ತೆರಳಿದ್ದಾರೆ. ಇಂದು ಗದ್ದಲದ ನಡುವೆ ಮಹಿಳಾ ಮೀಸಲಾತಿ ವಿಧೇಯಕ ಮಂಡನೆ ಮಾಡಲಾಗಿತ್ತು ಹಾಗೂ ವಿಧೇಯಕದ ಮತಯಾಚನೆ ಇಂದು ಸಂಜೆ 6 ಗಂಟೆಗೆ ಎಂದು ನಿಗದಿಯಾಗಿತ್ತು. ಆದರೆ, ಮತಯಾಚನೆಗೂ ಮುನ್ನ ವಿಧೇಯಕ ಕುರಿತು ಚರ್ಚೆ ನಡೆಸುವ ಅಗತ್ಯವಿದೆ ಎಂದು ಬಿಜೆಪಿ ಪಟ್ಟು ಹಿಡಿದಿರುವ ಕಾರಣ, ಮತಯಾಚನೆಯನ್ನು ಮಂಗಳವಾರದವರೆಗೂ ಮುಂದೂಡಲಾಗಿದೆ.
ವಿಡಿಯೋ: ಲಾಲೂ, ಮುಲಾಯಂ ಮೀಸಲಾತಿ ನಾಟಕ
ಯುಪಿಎ ಸರ್ಕಾರಕ್ಕೆ ಬೆಂಬಲ ವಾಪಾಸ್ ಪಡೆದ ಲಾಲೂ, ಮುಲಾಯಂ ಅವರ ನಿರ್ಧಾರದಿಂದ ಸರ್ಕಾರಕ್ಕೆ ಯಾವುದೇ ತೊಂದರೆಯಾಗದು. ಲೋಕಸಭೆಯಲ್ಲಿ ಎಸ್ಪಿ ಸಂಸದರ ಸಂಖ್ಯೆ 21, ಆರ್ ಜೆಡಿ ಸಂಸದರ ಸಂಖ್ಯೆ 4. ಅಲ್ಲದೆ, ಇವೆರಡೂ ಪಕ್ಷಗಳು ಸರ್ಕಾರಕ್ಕೆ ಬಾಹ್ಯ ಬೆಂಬಲ ನೀಡಿದ್ದವು. ಇಂದು ಸದನದಲ್ಲಿ ನಡೆದ ಗದ್ದಲವನ್ನು ಎಡಪಕ್ಷಗಳು ಹಾಗೂ ಬಿಜೆಪಿ ತೀವ್ರವಾಗಿ ಖಂಡಿಸಿದ್ದು, ಯುಪಿಎ ಸರ್ಕಾರವನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡಿವೆ.
-
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
Vande Bharat Express: 20 ಬೋಗಿಗಳ 42ನೇ ವಂದೇ ಭಾರತ್ ರೈಲು ಸಂಚಾರ ಆರಂಭ, ಎಲ್ಲಿ? ವೇಳಾಪಟ್ಟಿ -
ಟಿ20 ವಿಶ್ವಕಪ್ 2026 ಫೈನಲ್ ಪಂದ್ಯ ಮಳೆಯಿಂದ ರದ್ದಾದ್ರೆ ಟ್ರೋಫಿ ಯಾರ ಮುಡಿಗೆ?; ಐಸಿಸಿ ನಿಯಮಗಳು ಹೀಗಿವೆ -
Gold Price: ಚಿನ್ನ ಬೆಲೆ ಭಾರಿ ಕುಸಿತ ಸಾಧ್ಯತೆ, ಆದರೆ ಇದೊಂದು ದೇಶದ ನಿರ್ಧಾರ ಮುಖ್ಯ -
Horoscope March 7: ಉದ್ಯೋಗದಲ್ಲಿ ಉತ್ತಮ ಬದಲಾವಣೆ, ದಾಂಪತ್ಯದಲ್ಲಿ ಸಿಹಿ ಅಲೆ, ದಿನ ಭವಿಷ್ಯ -
ಕನ್ನಡ ನಾಡಿನ ಪ್ರತಿಭೆಗಳ ಸಾಧನೆ, ಯುಪಿಎಸ್ಸಿ ಟಾಪರ್ಸ್ ಮಾಹಿತಿ ತಿಳಿಯಿರಿ | UPSC Toppers -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Women's Day Wishes: ಹೆಣ್ಣು ಜಗದ ಕಣ್ಣು: ಮಹಿಳಾ ದಿನಕ್ಕೆ ನಿಮ್ಮ ಪ್ರೀತಿಪಾತ್ರರಿಗೆ ಶುಭ ಕೋರಲು ಇಲ್ಲಿವೆ ಸುಂದರ ಸಾಲುಗಳು -
MS Dhoni: ಕುಣಿದು ಕುಪ್ಪಳಿಸುತ್ತಿದ್ದ ಪತ್ನಿ ಸಾಕ್ಷಿ ಸಿಂಗ್ಗೆ ಸುಮ್ನೆ ಕೂತ್ಕೋ ಎಂದ ಎಂಎಸ್ ಧೋನಿ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Gold Rate Today: ಸತತ ಆರನೇ ದಿನವೂ ಚಿನ್ನದ ಬೆಲೆಯಲ್ಲಿ ಇಳಿಕೆ: ಬೆಂಗಳೂರಿನಲ್ಲಿ ಇಂದಿನ ದರಗಳು ಹೀಗಿವೆ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು












Click it and Unblock the Notifications