ಯುಪಿಎಗೆ ಲಾಲೂ, ಮುಲಾಯಂ ಬೆಂಬಲ ವಾಪಸ್

ಈ ನಡುವೆ ಪ್ರಧಾನಿ ಮನಮೋಹನ್ ಸಿಂಗ್ ಅವರು ಕರೆದಿದ್ದ ಸರ್ವಪಕ್ಷಗಳ ಸಭೆಯನ್ನು ನಾಳೆಗೆ ಮುಂದೂಡಲಾಗಿದೆ. ವಿಧೇಯಕ ಮಂಡನೆ ನಂತರದ ಬೆಳವಣಿಗೆಯ ಬಗ್ಗೆ ಚರ್ಚಿಸಲು ಪ್ರಣಬ್ ಮುಖರ್ಜಿ ಅವರು ಪ್ರಧಾನಿ ನಿವಾಸಕ್ಕೆ ತೆರಳಿದ್ದಾರೆ. ಇಂದು ಗದ್ದಲದ ನಡುವೆ ಮಹಿಳಾ ಮೀಸಲಾತಿ ವಿಧೇಯಕ ಮಂಡನೆ ಮಾಡಲಾಗಿತ್ತು ಹಾಗೂ ವಿಧೇಯಕದ ಮತಯಾಚನೆ ಇಂದು ಸಂಜೆ 6 ಗಂಟೆಗೆ ಎಂದು ನಿಗದಿಯಾಗಿತ್ತು. ಆದರೆ, ಮತಯಾಚನೆಗೂ ಮುನ್ನ ವಿಧೇಯಕ ಕುರಿತು ಚರ್ಚೆ ನಡೆಸುವ ಅಗತ್ಯವಿದೆ ಎಂದು ಬಿಜೆಪಿ ಪಟ್ಟು ಹಿಡಿದಿರುವ ಕಾರಣ, ಮತಯಾಚನೆಯನ್ನು ಮಂಗಳವಾರದವರೆಗೂ ಮುಂದೂಡಲಾಗಿದೆ.
ವಿಡಿಯೋ: ಲಾಲೂ, ಮುಲಾಯಂ ಮೀಸಲಾತಿ ನಾಟಕ
ಯುಪಿಎ ಸರ್ಕಾರಕ್ಕೆ ಬೆಂಬಲ ವಾಪಾಸ್ ಪಡೆದ ಲಾಲೂ, ಮುಲಾಯಂ ಅವರ ನಿರ್ಧಾರದಿಂದ ಸರ್ಕಾರಕ್ಕೆ ಯಾವುದೇ ತೊಂದರೆಯಾಗದು. ಲೋಕಸಭೆಯಲ್ಲಿ ಎಸ್ಪಿ ಸಂಸದರ ಸಂಖ್ಯೆ 21, ಆರ್ ಜೆಡಿ ಸಂಸದರ ಸಂಖ್ಯೆ 4. ಅಲ್ಲದೆ, ಇವೆರಡೂ ಪಕ್ಷಗಳು ಸರ್ಕಾರಕ್ಕೆ ಬಾಹ್ಯ ಬೆಂಬಲ ನೀಡಿದ್ದವು. ಇಂದು ಸದನದಲ್ಲಿ ನಡೆದ ಗದ್ದಲವನ್ನು ಎಡಪಕ್ಷಗಳು ಹಾಗೂ ಬಿಜೆಪಿ ತೀವ್ರವಾಗಿ ಖಂಡಿಸಿದ್ದು, ಯುಪಿಎ ಸರ್ಕಾರವನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡಿವೆ.
-
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
ಆರ್ಸಿಬಿ ಗೆಲ್ಲಿಸಿದ ಕೊಹ್ಲಿ ಕಂಡು ಗ್ಯಾಲರಿಯಲ್ಲೇ ಕುಣಿದು ಕುಪ್ಪಳಿಸಿದ ಅನನ್ಯಾ ಬಿರ್ಲಾ: ಭಾರೀ ವೈರಲ್ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
Bengaluru: 19 ಸಾವಿರಕ್ಕೆ 2BHK ಮನೆ ಸಿಕ್ಕಿದ್ದೇಗೆ? 4 ವರ್ಷದಲ್ಲಿ 3 ಮನೆ ಬದಲಾಯಿಸಿದ ದಂಪತಿ ಹೇಳಿದ ಬಾಡಿಗೆ ಸೀಕ್ರೆಟ್ Viral -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
NWKRTC: ದಾಂಡೇಲಿ-ಬೆಂಗಳೂರು ಮಧ್ಯೆ ಪಲ್ಲಕ್ಕಿ ವೈಭವ: ಬಸ್ಗಳ ಸಂಚಾರಕ್ಕೆ ಗ್ರೀನ್ ಸಿಗ್ನಲ್, ಡಿಟೇಲ್ಸ್ -
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
New Railway Line: ಗದಗ-ಹೊಟಗಿ ರೈಲು ಡಬ್ಲಿಂಗ್ ಪೂರ್ಣ, ಮಹಾರಾಷ್ಟ್ರವರೆಗೂ ಸಂಚಾರ ಸುಧಾರಣೆ












Click it and Unblock the Notifications