ಪುಟ್ಟ ಹುಡುಗಿ ಅನುಶ್ರೀಯ ಬೆಟ್ಟದಷ್ಟು ಸಾಧನೆ

ಚಿಕ್ಕಂದಿನಲ್ಲೇ ಹಲವು ಸ್ಪರ್ಧೆಗಳಲ್ಲಿ ಭಾಗವಹಿಸಿ ತಾಲ್ಲೂಕು ಮಟ್ಟದ, ಜಿಲ್ಲಾ ಮಟ್ಟದ, ರಾಜ್ಯ ಮಟ್ಟದ ಪ್ರಶಸ್ತಿ ಪಡೆದು ಕೀರ್ತಿ ಸಂಪಾದಿಸಿರುವ ಈಕೆ ಈಗ ಅಂತಾರಾಷ್ಟ್ರೀಯ ಮಟ್ಟದ ಮಕ್ಕಳ ಹಾಗೂ ಯುವಕರ ಸಮ್ಮೇಳನದಲ್ಲಿ ಪರಿಸರ ಸಂಬಂಧಿ ಚಟುವಟಿಕೆ ಕುರಿತಾದ ಪ್ರಬಂಧ ಸ್ಪರ್ಧೆಯಲ್ಲಿ ಭಾಗವಹಿಸುವ ಸಿದ್ಧತೆಯಲ್ಲಿ ತೊಡಗಿದ್ದಾಳೆ.
ತೀರ್ಥಹಳ್ಳಿಯ ಎಸ್.ಗುರುದತ್ ಹಾಗೂ ಅಖಿಲ ಗುರುದತ್ ದಂಪತಿಗಳ ಮಗಳಾದ ಅನುಶ್ರೀ ಬೆಂಗಳೂರಿನಲ್ಲಿ ನಡೆದ ರಾಜ್ಯ ಮಟ್ಟದ ಮಕ್ಕಳ ಅಣುಕು ಸಂಸತ್ ಸ್ಪರ್ಧೆಯಲ್ಲಿ ವಿರೋಧ ಪಕ್ಷದ ನಾಯಕಿಯಾಗಿ ಭಾಗವಹಿಸಿ ದ್ವಿತೀಯ ಸ್ಥಾನವನ್ನು ಪಡೆದು, ಶಾಲೆಗೆ ಹಾಗೂ ಪೋಷಕರಿಗೆ ಕೀರ್ತಿ ತಂದಿದ್ದಾಳೆ.
ಹಾಗೆಯೇ, ರಾಜ್ಯ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ ನಗು ವಿಷಯ ಕುರಿತಾದ ಪಿಕ್ ಅಂಡ್ ಸ್ಪೀಚ್ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನವನ್ನು ಗಳಿಸಿದ್ದು, ಓದಿನಲ್ಲೂ ಅಷ್ಟೆ ಮುಂದಿದ್ದಾಳೆ. ಈ ಎಲ್ಲಾ ಸಾಧನೆಗಳ ಹಿಂದೆ ಪೋಷಕರು ಹಾಗೂ ಶಿಕ್ಷಕರು ತುಂಬಾ ಸಹಕಾರ ನೀಡಿದ್ದಾರೆ ಎನ್ನುವ ಅನುಶ್ರೀ, ಬ್ರಜಿಲ್ ದೇಶದಲ್ಲಿ ನಡೆಯಲಿರುವ ಅಂತಾರಾಷ್ಟ್ರೀಯ ಮಟ್ಟದ ಮಕ್ಕಳ ಸಮ್ಮೇಳನದಲ್ಲಿ ಭಾಗವಹಿಸಲು ತುಂಬಾ ಸಂತೋಷವಾಗುತ್ತಿದೆ ಎಂದು ಹೇಳಿದ್ದಾರೆ. ಮುಂದೆ ಐ.ಎ.ಎಸ್. ಓದಿ ಜಿಲ್ಲಾಧಿಕಾರಿಯಾಗಬೇಕೆಂಬ ಕನಸನ್ನು ಹೊಂದಿದ್ದಾಳೆ.
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications