ಬಾಷ್ ಕಂಪೆನಿ ಘಟಕ ಲಾಕೌಟ್

ಕಂಪೆನಿಯ ಕಾರ್ಮಿಕರು ವ್ಯವಸ್ಥಾಪಕರಿಗೆ ದೈಹಿಕ ಬೆದರಿಕೆ ಹಾಕಿ ವೇತನ ಪರಿಷ್ಕರಣೆಗೆ ಆಗ್ರಹಿಸಿ ಟೂಲ್ ಡೌನ್ ಮುಷ್ಕರ ಘೋಷಿಸಿದ್ದರು. ಈ ಮುಷ್ಕರದಿಂದಾಗಿ ಘಟಕಗಳಲ್ಲಿರುವ ಯಂತ್ರಗಳ ಸಾಮರ್ಥ್ಯಕ್ಕೆ ಹೋಲಿಸಿದರೆ ಕಳೆದ ಫೆಬ್ರವರಿ ತಿಂಗಳಲ್ಲಿ ಸುಮಾರು ಆರು ಕೋಟಿ ರೂಪಾಯಿ ಆದಾಯ ಕಡಿಮೆ ಗಳಿಸಿದೆ. ಇದರಿಂದ ಕಾರ್ಮಿಕರು ಕೂಡ ಭತ್ಯೆ ಮತ್ತು ಇತರ ಸೌಲಭ್ಯಗಳನ್ನೂ ಕಳೆದು ಕೊಂಡಿದ್ದರೂ ತಮ್ಮ ಮುಷ್ಕರವನ್ನು ಮುಂದುವರಿಸಿದ್ದರು.
ಇಲ್ಲಿನ ಘಟಕದ ಕಾರ್ಮಿಕರು ದೇಶದಲ್ಲಿರುವ ತನ್ನ ಇತರ ಘಟಕಗಳಲ್ಲಿನ ಕಾರ್ಮಿಕರಿಗಿಂತ ಅಧಿಕ ವೇತನ ಪಡೆಯುತ್ತಿದ್ದಾರೆ. ನಾಗನಾಥಪುರ ಘಟಕದ ಕಾರ್ಮಿಕನ್ನೊಬ್ಬನ ಸರಾಸರಿ ತಿಂಗಳಿಗೆ 37 ಸಾವಿರ ವೇತನ ಪಡೆಯುತ್ತಿದ್ದಾರೆ ಎಂದು ಆಡಳಿತ ಮಂಡಳಿಸ್ಪಷ್ಟೀಕರಣ ನೀಡಿದೆ.
More From
-
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ












Click it and Unblock the Notifications