ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ನಿತ್ಯಾನಂದನ ಲೀಲೆ ಪ್ರಸಾರಕ್ಕೆ ಬ್ರೇಕ್?

By Mrutyunjaya Kalmat
|
Google Oneindia Kannada News

ಬೆಂಗಳೂರು, ಮಾ. 10 : ನಿತ್ಯಾನಂದನ ಲೀಲೆಗಳನ್ನು ಪ್ರಸಾರ ಮಾಡದಂತೆ ಖಾಸಗಿ ದೃಶ್ಯ ಮಾಧ್ಯಮಗಳಿಗೆ ನಿರ್ದೇಶನ ನೀಡುವಂತೆ ಕೋರಿ ಹೈಕೋರ್ಟ್ ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಲಾಗಿದೆ.

ಮಾಜಿ ಶಾಸಕರೂ ಆಗಿರುವ ವಕೀಲ ಕೆಎನ್ ಸುಬ್ಬಾರೆಡ್ಡಿ ಈ ಕುರಿತು ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದು, ನಿತ್ಯಾನಂದ ಸ್ವಾಮಿ ಸಿನಿಮಾ ನಟಿ ಜೊತೆ ಬೆಡ್ ರೂಂನಲ್ಲಿರುವ ದೃಶ್ಯಗಳನ್ನು ಪ್ರಸಾರ ಮಾಡದಂತೆ ಖಾಸಗಿ ದೃಶ್ಯ ಮಾಧ್ಯಮಕ್ಕೆ ನಿರ್ಬಂಧ ಹೇರಬೇಕು ಎಂದು ಅರ್ಜಿಯಲ್ಲಿ ಕೋರಿದ್ದಾರೆ.

ಈ ದೃಶ್ಯಗಳನ್ನು ಮಾಡುತ್ತಿರುವ ಖಾಸಗಿ ಚಾನೆಲ್ ಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ದೂರದರ್ಶನ ಸೆನ್ಸಾರ್ ಮಂಡಳಿಗೂ ನಿರ್ದೇಶನ ನೀಡಬೇಕು ಎಂದು ಅರ್ಜಿದಾರರು ಕೋರಿದ್ದಾರೆ.

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X