ಬಿಳಿಗಿರಿರಂಗನ ಬೆಟ್ಟದಲ್ಲಿ ಕಾಳ್ಗಿಚ್ಚು

ಸ್ಥಳದಲ್ಲಿರುವ ಅರಣ್ಯಾಧಿಕಾರಿಗಳು ವನ್ಯಧಾಮದ ಸಿಬಂದಿಗಳೊಂದಿಗೆ ಬೆಂಕಿ ನಂದಿಸುವ ಕಾರ್ಯದಲ್ಲಿ ನಿರತರಾಗಿದ್ದಾರೆ. ಸುಮಾರು 100ಕ್ಕೂ ಹೆಚ್ಚು ಮಂದಿಯನ್ನು ಬೆಂಕಿ ನಂದಿಸುವ ಕಾರ್ಯಕ್ಕೆ ಬಳಸಿಕೊಳ್ಳಲಾಗಿದೆ. ಒಣಗಿರುವ ಹುಲ್ಲು, ಲಾಂತೆನಾ ಸೇರಿದಂತೆ ಕುರುಚಲು ಗಿಡಗಳು ಹೊತ್ತಿ ಉರಿಯುತ್ತಿವೆ. ಮರಗಳು ಇನ್ನೂ ಹಸಿರಿರುವ ಕಾರಣ ಬೆಂಕಿ ಮೇಲ್ಭಾಗಕ್ಕೆ ವ್ಯಾಪಿಸಿಲ್ಲ. ಈ ವನ್ಯಧಾಮದಲ್ಲಿ ಅಪರೂಪದ ಸಸ್ಯ, ಪ್ರಾಣಿ ಮತ್ತು ಗಿಡಮೂಲಿಕೆ ಸಸ್ಯಗಳಿವೆ. ಬೆಂಕಿ ಪ್ರಾಣಿ ಮತ್ತು ಸಸ್ಯ ಸಂಕುಲದ ಕಡೆ ಹರಡುವುದನ್ನು ತಡೆಯಲು ಸಿಬ್ಬಂದಿ ಶ್ರಮಿಸುತ್ತಿದ್ದಾರೆ.
ಬಳ್ಳಾರಿ ವರದಿ : ಹೊಸಪೇಟೆ ವ್ಯಾಸನಕೆರೆ ಪ್ರದೇಶದ ರಾಯನಕೆರೆ ಗುಡ್ಡ ಬೆಂಕಿ ಆಕಸ್ಮಿಕದಲ್ಲಿ ಭಸ್ಮವಾಗಿದೆ ಎಂದು ವರದಿಯಾಗಿದೆ. ಅಗ್ನಿ ದುರಂತದಲ್ಲಿ 2.5 ಎಕರೆ ಪ್ರದೇಶದ ಗುಡ್ಡ ನಾಶವಾಗಿದ್ದು, ನೂರಾರು ಪ್ರಾಣಿ ಪಕ್ಷಿಗಳು ಪ್ರಾಣ ಕಳೆದುಕೊಂಡಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಶಿರಹಟ್ಟಿ ವರದಿ : ಶಿರಹಟ್ಟಿ ತಾಲೂಕಿನ ಅರಣ್ಯ ವ್ಯಾಪ್ತಿ ಛಬ್ಬಿ ಮತ್ತು ಕುಂದ್ರಲ್ಲಿ ಗ್ರಾಮಗಳ ಬಳಿಯ ಗುಡ್ಡದಲ್ಲಿ ಸೋಮವಾರ (ಮಾ. 8) ಬೆಳಗ್ಗೆ ಹತ್ತಿದ ಬೆಂಕಿ ಪಕ್ಕದ ಗುಡ್ದಕ್ಕೂ ಪಸರಿಸಿ ಕೆನ್ನಾಲಿಗೆ ಚಾಚಿದ್ದರಿಂದ ನೂರಾರು ಹೆಕ್ಟೇರ್ ಪ್ರದೇಶದ ಅರಣ್ಯ ಸಂಪತ್ತುಗಳು ಸುಟ್ಟು ಕರಕಲಾಗಿವೆ. ಹಚ್ಚ ಹಸಿರಿನಿಂದ ಕಂಗೊಳಿಸುತ್ತಿದ್ದ ಗುಡ್ದವೀಗ ಕರಿ ಮಣ್ಣಿನ ಗುಂಪೆಯಂತೆ ಕಾಣುತ್ತಿದೆ.
-
ಟೀಂ ಇಂಡಿಯಾಗೆ ನನ್ನದೊಂದು ಸಲಾಂ, ಐಪಿಎಲ್ ಬಗ್ಗೆ ಮನದಾಳದ ಮಾತು ಬಿಚ್ಚಿಟ್ಟ ಪಂಜಾಬ್ ಕಿಂಗ್ಸ್ ಕೋಚ್ ರಿಕಿ ಪಾಂಟಿಂಗ್ -
Horoscope March 17; ಈ ರಾಶಿಯವರ ಅದೃಷ್ಟ ಇಂದು ಬದಲಾಗಬಹುದು -
Byadagi Chilli: ಕರ್ನಾಟಕದ ಕೆಂಪು ಚಿನ್ನ ಬ್ಯಾಡಗಿ ಮೆಣಸಿನಕಾಯಿಗೆ ಹೊಸ ಸಂಕಷ್ಟ, ರೈತರು ಕಂಗಾಲು -
Prem: ಅಂದು ಮೇಲುಕೋಟೆ ಹುಡುಗಿ, ಇಂದು ಸೆರಗ ಸರ್ಸೆ: ವಿವಾದಕ್ಕೆ ಕಾರಣವಾದ ಪ್ರೇಮ್ ಸಿನಿಮಾ ಹಾಡುಗಳು -
ಶಿಕ್ಷಕಿಯರು ಹೆರಿಗೆ ರಜೆಗಾಗಿ ಅರ್ಜಿ ಸಲ್ಲಿಸಿದ 15 ದಿನಗಳ ಒಳಗೆ ಮಂಜೂರು; 5 ವರ್ಷ ಇಚ್ಛಿಸಿದ ಶಾಲೆಯಲ್ಲೇ ಕೆಲಸಕ್ಕೆ ಅವಕಾಶ -
SSLC Exam 2026 : ಮಾರ್ಚ್ 18ರಿಂದ ಪರೀಕ್ಷೆ; ವಿದ್ಯಾರ್ಥಿಗಳೇ, ನಿಮ್ಮ ಕೊನೆ ಕ್ಷಣದ ಸಿದ್ಧತೆಗೆ ಹೀಗಿರಲಿ -
Puneeth Rajkumar Birthday: ಇಂದು ನಟ ಪುನೀತ್ ರಾಜ್ಕುಮಾರ್ ಹುಟ್ಟುಹಬ್ಬ; ಅಭಿಮಾನಿಗಳಿಂದ ವಿಶೇಷ ನಮನ, ಶುಭಾಶಯಗಳ ಮಹಾಪೂರ -
SSLC ವಿದ್ಯಾರ್ಥಿಗಳ ಗಮನಕ್ಕೆ: ಮಾರ್ಚ್ 18ಕ್ಕೆ ಪ್ರಥಮ ಭಾಷೆ ಕನ್ನಡ ಪರೀಕ್ಷೆ; ಪಾಸಾಗಲು ಈ ಪ್ರಮುಖ ಅಂಶಗಳನ್ನು ಗಮನಿಸಿ -
ಸಿನಿಮಾ ಕಥೆಗೆ ವಿರುದ್ಧವಾಗಿ ಕುಂಭಮೇಳ ಮೊನಾಲಿಸಾ ಮದುವೆ, 10 ಕೋಟಿ ರೂ. ಸಾಲ ಮಾಡಿದ್ದೇನೆ: ನಿರ್ದೇಶಕ ಸನೋಜ್ ಮಿಶ್ರಾ ಆತಂಕ -
Shame on You: ಸೆರಗ ಸರ್ಸೆ ಡಬಲ್ ಮೀನಿಂಗ್ ಹಾಡಿಗೆ ಕನ್ನಡಿಗರ ಆಕ್ರೋಶ-ಶೋಭಾ ಮಳವಳ್ಳಿ ಬರಹ -
ನಾಳೆಯಿಂದ ರಾಜ್ಯಾದ್ಯಂತ SSLC ಪರೀಕ್ಷೆ: ಟೆನ್ಷನ್ ಬಿಡಿ, ರಿಲಾಕ್ಸ್ ಆಗಿರಿ; ಕೊನೆಯ ಕ್ಷಣದ ಸಿದ್ಧತೆಗೆ ಇಲ್ಲಿವೆ ಟಿಪ್ಸ್ -
Bengaluru Rain: ಬೆಂಗಳೂರಿನ ವಿವಿಧ ಭಾಗಗಳಲ್ಲಿ ಧಾರಾಕಾರ ಮಳೆ: ಯುಗಾದಿಗೆ ಮೊದಲ ಮಳೆ; ರಾಜ್ಯಕ್ಕೆ ಶುಭಸೂಚಕ












Click it and Unblock the Notifications