ಸೋನಿಯಾಜಿಗೆ ಭಾರತರತ್ನ ನೀಡಿ: ಆಂಧ್ರ ಕಾಂಗ್ರೆಸ್

ಸುಮಾರು 13ವರ್ಷಗಳಿಂದ ನೆನೆಗುದಿಗೆ ಬಿದ್ದಿದ್ದ ಮಹಿಳಾ ಮೀಸಲಾತಿ ಮಸೂದೆ ಮಂಡನೆ ಹಾಗೂ ರಾಜ್ಯಸಭೆಯಲ್ಲಿ ಅಂಗೀಕಾರವಾಗಲು ಸೋನಿಯಾಜಿ ಅವರೇ ನೇರ ಕಾರಣ. ಬಂಡಾಯ ನಾಯಕರನ್ನು ಮಟ್ಟ ಹಾಕುವ ಅವರ ಕಾರ್ಯವೈಖರಿ ಯುವ ರಾಜಕಾರಣಿಗಳಿಗೆ ಮಾದರಿ . ಪ್ರಧಾನಿ ಪಟ್ಟವನ್ನು ನಿರಾಕರಿಸಿದ ತ್ಯಾಗಮಯಿ ಎಂದೆಲ್ಲಾ ಆಂಧ್ರಪ್ರದೇಶದ ಕಾಂಗ್ರೆಸ್ ಮಹಿಳಾ ಘಟಕ ಸೋನಿಯಾ ಅವರನ್ನು ಹಾಡಿ ಹೊಗಳಿದೆ.
ವಿಡಿಯೋ: ಮಹಿಳಾ ಮೀಸಲಾತಿ ವಿಧೇಯಕ, ಸೋನಿಯಾ ದಿಲ್ ಖುಷ್
ಯುಪಿಎ ಸರ್ಕಾರ ತೆಗೆದುಕೊಳ್ಳುವ ಮಹತ್ವದ ನಿರ್ಧಾರದ ಹಿಂದೆ ಸೋನಿಯಾ ಗಾಂಧಿ ಅವರ ಪರಿಶ್ರಮ ಎದ್ದು ಕಾಣುತ್ತದೆ. ಸರ್ಕಾರ ಹಾಗೂ ದೇಶಕ್ಕೆ ಕಷ್ಟ ಎದುರಾದಾಗ ಅವರು ಸಲೀಸಾಗಿ ಬಗೆಹರಿಸುತ್ತಾರೆ. ಈ ಎಲ್ಲಾ ಕಾರಣಗಳಿಂದ ಅವರು ಭಾರತ ರತ್ನ ಪಡೆಯಲು ಸೂಕ್ತ ವ್ಯಕ್ತಿ ಎಂದು ರಾಷ್ಟ್ರಪತಿ ಪ್ರತಿಭಾ ಪಾಟೀಲ್ ಅವರಿಗೆ ಮನವಿ ಪತ್ರವನ್ನು ಫ್ಯಾಕ್ಸ್ ಮೂಲಕ ಕಳಿಸಿದ್ದೇವೆ ಎಂದು ಮಹಿಳಾ ಘಟಕದ ಅಧ್ಯಕ್ಷೆ ಕೆ ಗಂಗಾ ಭವಾನಿ ಹೇಳಿದರು.
More From
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications