ತ್ವರಿತ ಅಲರ್ಟ್ ಗಳಿಗಾಗಿ
For Daily Alerts
ಓಬಳಾಪುರಂ ಗಣಿಗಾರಿಕೆ ಯಥಾಸ್ಥಿತಿಗೆ ಆದೇಶ
ಆಂಧ್ರ ಪ್ರದೇಶ ಸರಕಾರ ಫೆ. 26ರ ಹೈಕೋರ್ಟ್ ಆದೇಶಕ್ಕೆ ತಡೆ ಕೋರಿ ಸಲ್ಲಿಸಿರುವ ಮೇಲ್ಮನವಿ ಕುರಿತು ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ ಕೆ. ಜಿ. ಬಾಲಕೃಷ್ಣನ್ ಅವರ ನೇತೃತ್ವದ ನ್ಯಾಯಪೀಠದ ಗಮನಕ್ಕೆ ತರಲಾಯಿತು. ಮಾ. 22 ರಂದು ಈ ಪ್ರಕರಣದ ವಿಚಾರಣೆ ನಡೆಯುವವರೆಗೆ ಯಥಾಸ್ಥಿತಿ ಕಾಯ್ದುಕೊಳ್ಳುವಂತೆ ನ್ಯಾಯಪೀಠ ಸೂಚಿಸಿದೆ.
Comments
supreme court janardhana reddy andhra pradesh ಓಬಳಾಪುರಂ ಮೈನಿಂಗ್ ಕಂಪನಿ ಸುಪ್ರಿಂಕೋರ್ಟ್ ಜನಾರ್ದನ ರೆಡ್ಡಿ ಬಳ್ಳಾರಿ ಆಂಧ್ರ ಪ್ರದೇಶ ಅನಂತಪುರ
Story first published: Friday, March 12, 2010, 12:44 [IST]