ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಯುಗಾದಿಗೆ ಶೋಭಾ ಮೇಡಂಗೆ ಸಿಹಿ ಸುದ್ದಿ?

By Mahesh
|
Google Oneindia Kannada News

Shobha Karandlaje
ನಾಗ್ಪುರ, ಮಾ. 14: ಭಾರತೀಯ ಜನತಾ ಪಕ್ಷ(ಬಿಜೆಪಿ) ತನ್ನ ರಾಷ್ಟ್ರೀಯ ಕಾರ್ಯಕಾರಿ ತಂಡವನ್ನು ಯುಗಾದಿ ದಿನ(ಮಾ.16)ದಂದು ಪ್ರಕಟಿಸಲಿದೆ. ನೂತನ ಅಧ್ಯಕ್ಷ ನಿತಿನ್ ಗಡ್ಕರಿ ಅವರ ಹೊಸ ತಂಡದಲ್ಲಿ ಕರ್ನಾಟಕದ ಮಾಜಿ ಸಚಿವೆ ಶೋಭಾ ಕರಂದ್ಲಾಜೆ ಅವರಿಗೆ ಸ್ಥಾನ ಸಿಗುವುದು ಬಹುತೇಕ ಖಚಿತವಾಗಿದೆ.

ನಾಗ್ಪುರದಲ್ಲಿ ಬಿಜೆಪಿಯ ನೂತನ ಸಂಸದೀಯ ಕಾರ್ಯಾಲಯ ಉದ್ಘಾಟಿಸಿ ಮಾತನಾಡಿದ ಗಡ್ಕರಿ ಅವರು, ಬಿಜೆಪಿ ಕಾರ್ಯಕಾರಿ ತಂಡಕ್ಕೆ ಸಶಕ್ತ ನಾಯಕರನ್ನು ಆರಿಸಲಾಗಿದೆ, ಆದರೆ, ಈ ತಂಡದಲ್ಲಿ ಎಷ್ಟು ಜನರಿದ್ದಾರೆ. ಯಾವ ರೀತಿ ತಂಡ ರೂಪುಗೊಂಡಿದೆ ಎಂಬುದರ ಬಗ್ಗೆ ವಿವರವನ್ನು ಬುಧವಾರ ನಿರೀಕ್ಷಿಸಿ ಎಂದು ಹೇಳಿದರು. ಇದೇ ವೇಳೆ, ನಾಗ್ಪುರದಲ್ಲಿ ಉದ್ದೇಶಿತ ಅಂತಾರಾಷ್ಟ್ರೀಯ ಕಾರ್ಗೋ ಮತ್ತು ಪ್ಯಾಸೆಂಜರ್ ವಿಮಾನ ನಿಲ್ದಾಣ ಹಬ್ ಕಾಮಗಾರಿಯ ವಿಳಂಬಕ್ಕೆ ಆಕ್ರೋಶ ವ್ಯಕ್ತಪಡಿಸಿದರು.

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X