ಬಿಬಿಎಂಪಿ : ಕಾಂಗ್ರೆಸ್ ನಲ್ಲಿ ಬಂಡಾಯದ ಬಿರುಗಾಳಿ

ನಾಮಪತ್ರ ಸಲ್ಲಿಸಲು ಕೊನೆಯ ದಿನವಾಗಿದ್ದರಿಂದ ಅವಮಾಸ್ಯೆ ಲೆಕ್ಕಿಸದೇ ಅನೇಕ ಅಭ್ಯರ್ಥಿಗಳು ತಮ್ಮ ನಾಮಪತ್ರವನ್ನು ಸಲ್ಲಿಸಿದರು. ಪ್ರಮುಖ ಮೂರು ಪಕ್ಷಗಳಾದ ಕಾಂಗ್ರೆಸ್, ಬಿಜೆಪಿ ಹಾಗೂ ಜೆಡಿಎಸ್ ಚುನಾವಣೆಯನ್ನು ಗಂಭೀರವಾಗಿ ತೆಗೆದುಕೊಂಡಿವೆ. ನಾಮಪತ್ರ ಸಲ್ಲಿಕೆ ಕಾರ್ಯ ಮುಕ್ತಾಯಗೊಂಡಿದ್ದು, ಅಖಾಡ ರಂಗೇರತೊಡಗಿದೆ. ಮಂಗಳವಾರ ಯುಗಾದಿ ಹಬ್ಬ ಬಂದಿರುವುದರಿಂದ ಅಭ್ಯರ್ಥಿಗಳು ತಮ್ಮ ಪ್ರಚಾರ ಕಾರ್ಯವನ್ನು ಚುರುಕುಗೊಳಿಸಲಿದ್ದಾರೆ.
ಬಹುತೇಕ ವಾರ್ಡ್ ಗಳಲ್ಲಿ ತ್ರಿಕೋನ ಸ್ಪರ್ಧೆಗಳಿವೆ. ಆಡಳಿತರೂಢ ಬಿಜೆಪಿಗೆ ಅಗ್ನಿಪರೀಕ್ಷೆಯಾದರೆ, ಬಿಬಿಎಂಪಿ ವಲಯದಲ್ಲಿ ತನ್ನ ಸಾಮರ್ಥ್ಯ ತೋರಲು ಕಾಂಗ್ರೆಸ್, ಜೆಡಿಎಸ್ ಸಾಕಷ್ಟು ಶ್ರಮವಹಿಸುತ್ತಿವೆ. ಭಾನುವಾರ ರಾತ್ರಿವರೆಗೂ ಕಾಂಗ್ರೆಸ್ ಹೈಕಮಾಂಡ್ ಅಭ್ಯರ್ಥಿಗಳ ತಯಾರಿಸಲು ಹರಸಾಹಸ ಮಾಡಿದೆ. ಆದರೂ, ಬಂಡಾಯ ಕಾವು ಜೋರಾಗಿದೆ. ಪಕ್ಷದ ವಿರುದ್ಧ ಬಂಡೆದ್ದು ಕಣಕ್ಕಿಳಿಯುವವರ ಸಂಖ್ಯೆ ಹೆಚ್ಚಿದೆ. ಬಿಜೆಪಿ ಕೂಡಾ ಇದಕ್ಕೆ ಹೊರತಲ್ಲ. ಕಾಂಗ್ರೆಸ್ ಗೆ ಹೋಲಿಸಿದರೆ ಬಂಡಾಯಗಾರರ ಸಂಖ್ಯೆ ಕಡಿಮೆ ಎನ್ನಬಹುದು.
More From
-
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
B Khata: ಬಿ ಖಾತಾದಿಂದ ಎ ಖಾತಾ ಪರಿವರ್ತನೆ ಸವಾಲುಗಳು: ವೆಚ್ಚ, ಪ್ರಕ್ರಿಯೆ ಸ್ವಂತ ವಿವರ ಹಂಚಿಕೊಂಡ ಆಸ್ತಿದಾರ ಶ್ರೀನಿವಾಸ ಮಠ -
Rain in Karnataka: ಬಿರು ಬಿಸಿಲಿನ ನಡುವೆ ಬೆಂಗಳೂರು ಸೇರಿ ಕರ್ನಾಟಕದ ಈ ಜಿಲ್ಲೆಗಳಲ್ಲಿ ನಾಲ್ಕು ದಿನ ಮಳೆ: ಐಎಂಡಿ ರಿಪೋರ್ಟ್ -
ವಿಶ್ವಕಪ್ ಕಿರೀಟದ ಹಿಂದೆ ದೈವಬಲ: ಕರಾವಳಿಯ ಅಳಿಯ ಸೂರ್ಯಕುಮಾರ್ ಯಾದವ್ ನಡೆಗೆ ಮೆಚ್ಚುಗೆಗಳ ಸುರಿಮಳೆ -
New Airport: 3 ಜಿಲ್ಲೆ ಜನರ ಅನುಕೂಲಕ್ಕಾಗಿ ಸರ್ಕಾರದ ಮಾಸ್ಟರ್ ಪ್ಲ್ಯಾನ್: ಬಳ್ಳಾರಿ ಬಳಿ ಹೊಸ ಏರ್ಪೋರ್ಟ್ -
KSRTC: ಸಾರಿಗೆ ಲೋಕಕ್ಕೆ 'ಪಲ್ಲಕ್ಕಿ' ಮೆರುಗು: ವಿಶ್ವ ಮಹಿಳಾ ದಿನಾಚರಣೆ ಪ್ರಯುಕ್ತ 115 ಹೊಸ ಬಸ್ಗಳ ಲೋಕಾರ್ಪಣೆ -
ಬೆಂಗಳೂರಲ್ಲಿ ಗ್ಯಾಸ್ ಏಜೆನ್ಸಿಗಳ ಭರ್ಜರಿ ದಂಧೆ: ಸಿಲಿಂಡರ್ ಸಿಗದೇ ಗ್ರಾಹಕರು ಕಂಗಾಲು; ಕಾಳಸಂತೆಯಲ್ಲಿ ₹3,000ಕ್ಕೆ ಮಾರಾಟ -
LPG Gas: ಎಲ್ಪಿಜಿ ನಿಯಮಗಳಲ್ಲಿ ಭಾರೀ ಬದಲಾವಣೆ; ಗ್ರಾಹಕರು ದೂರು ನೀಡಲು ಸಹಾಯವಾಣಿ ಸಂಖ್ಯೆಗಳ ಬಿಡುಗಡೆ -
Gold Rate March 13: ಸತತ 3ನೇ ದಿನವೂ ಚಿನ್ನ - ಬೆಳ್ಳಿ ಬೆಲೆ ಭರ್ಜರಿ ಕುಸಿತ, ಎಷ್ಟಾಗಿದೆ ಇಂದಿನ ಬಂಗಾರದ ಬೆಲೆ -
Resort: ಕರ್ನಾಟಕದಲ್ಲಿ ಶುರುವಾಯ್ತು ರೆಸಾರ್ಟ್ ರಾಜಕೀಯ: ‘ಅವರು ನಮ್ಮ ಅತಿಥಿಗಳು’ ಎಂದ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ -
Horoscope March 13: ಈ ರಾಶಿಯವರ ಬದುಕಲ್ಲಿ ಸಕಾರಾತ್ಮಕ ಬೆಳವಣಿಗೆ, ಅಧಿಕ ಲಾಭ; ದಿನ ಭವಿಷ್ಯ












Click it and Unblock the Notifications