ಮಾಯಾವತಿ ಇದು ನ್ಯಾಯಾನಾ?

ಏಪ್ರಿಲ್ 14 , 2009 ಕ್ಕೆ ಬಹುಜನ ಸಮಾಜವಾದಿ ಪಕ್ಷಕ್ಕೆ 25 ವರ್ಷ ತುಂಬಿದ ಹಿನ್ನಲೆಯಲ್ಲಿ ಪಕ್ಷ ಇಂದು (ಮಾರ್ಚ್ 15, 2010 ) ಬೃಹತ್ ರ್ಯಾಲಿ ಆಯೋಜಿಸಿದೆ. ಇದರಲ್ಲಿ ಸುಮಾರು 25ಲಕ್ಷ ಜನ ಪಾಲ್ಗೊಳ್ಳುವ ನಿರೀಕ್ಷೆಯಿದೆ. ಈ ಸಮಾವೇಶಕ್ಕೆ ಸರಕಾರ ಸುಮಾರು 200ಕೋಟಿ ಖರ್ಚು ಮಾಡುತ್ತಿದೆ. ಕಳೆದ ವರ್ಷವೇ ಈ ಸಮಾವೇಶ ಆಯೋಜಿಸಲಾಗಿತ್ತು,
ಆದರೆ ಲೋಕಸಭಾ ಚುನಾವಣಾ ಹಿನ್ನಲೆಯಲ್ಲಿ ಬೆಳ್ಳಿಹಬ್ಬ ಆಚರಣೆಯನ್ನು ನಡೆಸುತ್ತಿದ್ದೇವೆ ಎಂದು ಬಿಎಸ್ಪಿ ನಾಯಕರುಗಳ ನುಡಿಮುತ್ತು. ಸಮಾವೇಶದಲ್ಲಿ ಪಾಲ್ಗೊಳ್ಳುತ್ತಿರುವ ಪಕ್ಷದ ಕಾರ್ಯಕರ್ತರಿಗೆ ಹವಾನಿಯಂತ್ರಿತ ಕೊಠಡಿ, ಭೂರಿ ಭೋಜನ, ಸುಸಜ್ಜಿತ ಪ್ರಥಮ ಚಿಕಿತ್ಸಾ ಘಟಕ ತಯಾರಾಗಿದೆ. ಸರಕಾರಿ ಅಧಿಕಾರಿಗಳು ಮೇಲ್ವಿಚಾರಣೆನಡೆಸುತ್ತಿದ್ದಾರೆ.
ಉತ್ತರಪ್ರದೇಶದ ಮುಖ್ಯಮಂತ್ರಿ ಮಾಯವತಿಯ ದುಂದುವೆಚ್ಚ ನಡೆಸುತ್ತಿರುವುದು ಇದೇನು ಹೊಸದಲ್ಲ. ಪಕ್ಷದ ನಾಯಕರ ಮತ್ತು ಚಿಹ್ನೆಗಳ ಪ್ರತಿಮೆಯನ್ನು ಲಕ್ನೋ ನಗರದಾದ್ಯಂತ ಸ್ಥಾಪಿಸಲು ಮುಂದಾಗಿದ್ದಾಗ ಸುಪ್ರೀಂಕೋರ್ಟ್ ನಿಂದ ಚೀಮಾರಿಗೆ ಒಳಗಾಗಿದ್ದರು. ಮುಖ್ಯಮಂತ್ರಿಯ ಈ ದುಂದುವೆಚ್ಚದ ಕ್ರಮ ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆಗೆ ಮತ್ತು ಟೀಕೆಗೆ ಒಳಗಾಗಿದೆ.
ರಾಜ್ಯ ಕಾಂಗ್ರೆಸ್ ಘಟಕದ ಅಧ್ಯಕ್ಷೆ ರೀಟಾ ಬಹುಗುಣ ಸಾರ್ವಜನಿಕರಿಂದ ಸಂಗ್ರಹವಾಗಿರುವ ತೆರಿಗೆ ಹಣವನ್ನು ಬೇಕಾಬಿಟ್ಟಿ ಪೋಲು ಮಾಡುತ್ತಿರುವುದಕ್ಕೆ ಮಾಯಾ ಸರಕಾರವನ್ನು ತರಾಟೆಗೆ ತೆಗೆದು ಕೊಂಡಿದ್ದಾರೆ. 2002ರಲ್ಲಿ ಇದೇ ರೀತಿ ಬಹುಜನ ಸಮಾಜವಾದಿ ಪಕ್ಷದ ಸಮಾವೇಶದಲ್ಲಿ 16 ಜನ ಕಾಲ್ತುಳಿತದಲ್ಲಿ ಸಾವನ್ನಪ್ಪಿದ್ದರು.
-
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
B Khata: ಬಿ ಖಾತಾದಿಂದ ಎ ಖಾತಾ ಪರಿವರ್ತನೆ ಸವಾಲುಗಳು: ವೆಚ್ಚ, ಪ್ರಕ್ರಿಯೆ ಸ್ವಂತ ವಿವರ ಹಂಚಿಕೊಂಡ ಆಸ್ತಿದಾರ ಶ್ರೀನಿವಾಸ ಮಠ -
Rain in Karnataka: ಬಿರು ಬಿಸಿಲಿನ ನಡುವೆ ಬೆಂಗಳೂರು ಸೇರಿ ಕರ್ನಾಟಕದ ಈ ಜಿಲ್ಲೆಗಳಲ್ಲಿ ನಾಲ್ಕು ದಿನ ಮಳೆ: ಐಎಂಡಿ ರಿಪೋರ್ಟ್ -
ವಿಶ್ವಕಪ್ ಕಿರೀಟದ ಹಿಂದೆ ದೈವಬಲ: ಕರಾವಳಿಯ ಅಳಿಯ ಸೂರ್ಯಕುಮಾರ್ ಯಾದವ್ ನಡೆಗೆ ಮೆಚ್ಚುಗೆಗಳ ಸುರಿಮಳೆ -
New Airport: 3 ಜಿಲ್ಲೆ ಜನರ ಅನುಕೂಲಕ್ಕಾಗಿ ಸರ್ಕಾರದ ಮಾಸ್ಟರ್ ಪ್ಲ್ಯಾನ್: ಬಳ್ಳಾರಿ ಬಳಿ ಹೊಸ ಏರ್ಪೋರ್ಟ್ -
KSRTC: ಸಾರಿಗೆ ಲೋಕಕ್ಕೆ 'ಪಲ್ಲಕ್ಕಿ' ಮೆರುಗು: ವಿಶ್ವ ಮಹಿಳಾ ದಿನಾಚರಣೆ ಪ್ರಯುಕ್ತ 115 ಹೊಸ ಬಸ್ಗಳ ಲೋಕಾರ್ಪಣೆ -
ಬೆಂಗಳೂರಲ್ಲಿ ಗ್ಯಾಸ್ ಏಜೆನ್ಸಿಗಳ ಭರ್ಜರಿ ದಂಧೆ: ಸಿಲಿಂಡರ್ ಸಿಗದೇ ಗ್ರಾಹಕರು ಕಂಗಾಲು; ಕಾಳಸಂತೆಯಲ್ಲಿ ₹3,000ಕ್ಕೆ ಮಾರಾಟ -
LPG Gas: ಎಲ್ಪಿಜಿ ನಿಯಮಗಳಲ್ಲಿ ಭಾರೀ ಬದಲಾವಣೆ; ಗ್ರಾಹಕರು ದೂರು ನೀಡಲು ಸಹಾಯವಾಣಿ ಸಂಖ್ಯೆಗಳ ಬಿಡುಗಡೆ -
Gold Rate March 13: ಸತತ 3ನೇ ದಿನವೂ ಚಿನ್ನ - ಬೆಳ್ಳಿ ಬೆಲೆ ಭರ್ಜರಿ ಕುಸಿತ, ಎಷ್ಟಾಗಿದೆ ಇಂದಿನ ಬಂಗಾರದ ಬೆಲೆ -
Resort: ಕರ್ನಾಟಕದಲ್ಲಿ ಶುರುವಾಯ್ತು ರೆಸಾರ್ಟ್ ರಾಜಕೀಯ: ‘ಅವರು ನಮ್ಮ ಅತಿಥಿಗಳು’ ಎಂದ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ -
Horoscope March 13: ಈ ರಾಶಿಯವರ ಬದುಕಲ್ಲಿ ಸಕಾರಾತ್ಮಕ ಬೆಳವಣಿಗೆ, ಅಧಿಕ ಲಾಭ; ದಿನ ಭವಿಷ್ಯ












Click it and Unblock the Notifications