ಮಾಯಾವತಿಗೆ ಏನಾಗಿದೆ..?

ಮಾಯಾವತಿ ಉತ್ತರ ಪ್ರದೇಶ ಬಹುಜನ ಸಮಾಜ ಪಕ್ಷದ ನಾಯಕಿ ಹಾಗೂ ಪ್ರಸ್ತುತ ಆ ರಾಜ್ಯದ ಮುಖ್ಯಮಂತ್ರಿ. ಈಯಮ್ಮನ ಹುಚ್ಚಾಟಕ್ಕೆ ಅಲ್ಲಿನ ಜನರು ನಗಬೇಕೋ, ಅಳಬೇಕೋ ತಿಳಿಯದಾಗಿದೆ. ರಾಜ್ಯದ ಮುಖ್ಯಮಂತ್ರಿಯಂತಹ ಅತ್ಯಂತ ಪ್ರಭಾವಿ ಹುದ್ದೆಯಲ್ಲಿರುವ ಮಾಯಾವತಿ, ನೋಟಿನ ಹಾರವನ್ನು ಹಾಕಿಕೊಂಡು ಜನರತ್ತ ಕೈಬೀಸುವುದೇ ?
ನೋಟನ್ನು ಸರವಾಗಿಸಿಕೊಂಡು ಕೊರಳಲ್ಲಿ ಹಾಕಿಸಿಕೊಂಡು ಕುಣಿಯುದು, ಹಾಡುವುದು, ನೃತ್ಯ ಮಾಡುವುದು ಸಾಮಾನ್ಯ. ಪ್ರೇಕ್ಷಕರು ಖುಷಿಯಿಂದ ನೋಟಿನ ಹಾರ ಹಾಕಿ ಮಜಾ ಉಡಾಯಿಸುವುದು ಕಂಡು ಬರುವ ದೃಶ್ಯ. ಆದರೆ, ಇಂದಲ್ಲ, ನಾಳೆ ಭಾರತದ ಪ್ರಧಾನಮಂತ್ರಿಯಾಗುವೆ ಎಂದು ಬೀಗುವ ಮಾಯಾವತಿ ನೋಟಿನ ಹಾರ ಹಾಕಿಸಿಕೊಂಡು ಆತ್ಮರತಿ ಪ್ರದರ್ಶಿಸಿಸುವುದು ಸಹಿಸಲು ಸಾಧ್ಯವೇ ? ಇವರು ಭಾರತದ ಪ್ರಧಾನಿಯಾದರೆ ಗತಿ ಏನು ?
ಲಖನೌನಲ್ಲಿ ಬಿಎಸ್ ಪಿ ಕಾರ್ಯಕರ್ತರು ಏರ್ಪಡಿಸಿದ್ದ ಸಮಾವೇಶದಲ್ಲಿ ಪಾಲ್ಗೊಂಡಿದ್ದ ಅವರಿಗೆ ಕಾರ್ಯಕರ್ತರು ಸುಮಾರು 18 ಲಕ್ಷ ರುಪಾಯಿಯ ನೋಟಿನ ಹಾರವನ್ನು ಹಾಕಿ ಕೇಕೆ ಹಾಕಿದ್ದಾರೆ. ಮಾಯಾವತಿ ಅವರ ಹುಚ್ಚಾಟಕ್ಕೆ ವಿರೋಧ ಪಕ್ಷಗಳು ತೀವ್ರ ಆಕ್ಷೇಪಿಸಿವೆ. ಲೋಕಸಭೆಯಲ್ಲೂ ಕೂಡಾ ಇದರ ಬಗ್ಗೆ ಚರ್ಚೆಯಾಗಿದೆ.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications