ದಕ್ಷಿಣ ಆಫ್ರಿಕಾದತ್ತ ದಾವೂದ್ 'ಡಿ' ಪಡೆ ?

ಭಾರತಕ್ಕೆ ಬೇಕಾಗಿರುವ 'ಮೋಸ್ಟ್ ವಾಂಟೆಡ್ ಭಯೋತ್ಪಾದಕ' ದಾವೂದ್ ಪಾಕ್ ತೊರೆಯಲು ನಿರ್ಧರಿಸಿರುವುದು ನಿಜ ಎಂದು ಆತನ ನಿಕಟವರ್ತಿ ಫಿರೋಜ್ ಅಬ್ದುಲ್ ರಶೀದ್ ಖಾನ್ ಆಲಿಯಾಸ್ 'ಹಂಜಾ' ದೃಢಪಡಿಸಿದ್ದಾರೆ. ಹಂಜಾನನ್ನು ಮುಂಬೈ ಕ್ರೈಂ ಪೊಲೀಸರು ಇತ್ತೀಚೆಗೆ ಬಂಧಿಸಿದ್ದರು. ದಾವೂದ್, ಛೋಟಾ ಶಕೀಲ್, ಅನೀಸ್ ಇಬ್ರಾಹಿಮ್ ಮತ್ತು ಟೈಗರ್ ಮೆಮೊನ್ ತಮ್ಮ ಕುಟುಂಬದ ಸದಸ್ಯರ ರಕ್ಷಣೆಗಾಗಿ ಮತ್ತು ಐಎಸ್ಐ ಬಿಗಿಹಿಡಿತದಿಂದ ತಪ್ಪಿಸಿಕೊಳ್ಳಲು ಪಾಕಿಸ್ತಾನದಿಂದ ಪರಾರಿಯಾಗಲು ನಿರ್ಧರಿಸಿದ್ದಾರೆಂದು ಹಂಜಾ ಹೇಳಿಕೆ ಆಧರಿಸಿ ಮುಂಬೈ ಕ್ರೈಂ ಬ್ರಾಂಚ್ ಅಧಿಕಾರಿಗಳು ಹೇಳಿಕೆ ನೀಡಿದ್ದಾರೆಂದು ಡಿಎನ್ಎ ವರದಿ ಮಾಡಿದೆ.
ಹಂಸಾ ಹೇಳಿಕೆ ಪ್ರಕಾರ ತನ್ನ ವಿರೋಧಿ ಛೋಟಾ ರಾಜನ್ ತಂಡದ ಸದಸ್ಯರ ಅಪಾಯ ಇರುವುದರಿಂದ ದಾವೂದ್ ಪಶ್ಚಿಮ ಏಷ್ಯಾ ರಾಷ್ಟ್ರಗಳಲ್ಲಿ ನೆಲೆಸುವ ಸಾಧ್ಯತೆ ಇಲ್ಲ ಎಂದು ಹೇಳಿಕೆ ನೀಡಿದ್ದಾನೆ. ದಾವೂದ್ ಅತ್ಯಂತ ನಿಕಟವರ್ತಿಯಲ್ಲೊಬ್ಬನಾದ ಹಂಜಾ 1993ರ ಮುಂಬೈ ಸರಣಿ ಸ್ಪೋಟಕ್ಕೆ ಶಸ್ತ್ರಾಸ್ತ್ರ ಪೂರೈಸಿದ್ದು ಫೆಬ್ರವರಿ 2010 ರಲ್ಲಿ ಈತನನ್ನುಮುಂಬೈ ಕ್ರೈಂ ಪೊಲೀಸರು ಬಂಧಿಸಿದ್ದರು.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications