Get Updates
Get notified of breaking news, exclusive insights, and must-see stories!

ವೀರಪ್ಪ ಮೊಯಿಲಿಗೆ ಮೂರ್ತಿದೇವಿ ಪ್ರಶಸ್ತಿ

Moily gets Moortidevi award
ನವದೆಹಲಿ, ಮಾ.18: ಕೇಂದ್ರ ಕಾನೂನು ಸಚಿವ ಎಂ ವೀರಪ್ಪ ಮೊಯಿಲಿ ಅವರಿಗೆ ಭಾರತೀಯ ಜ್ಞಾನಪೀಠ ಪ್ರತಿಷ್ಠಾನ ನೀಡುವ ಮೂರ್ತಿದೇವಿ ಪ್ರಶಸ್ತಿಯನ್ನು ಇಂದು (ಮಾ.18) ಪ್ರದಾನ ಮಾಡಲಾಗುತ್ತದೆ. ರಾಷ್ಟ್ರಪತಿ ಪ್ರತಿಭಾ ಪಾಟೀಲ್ ಅವರು ಪ್ರಶಸ್ತಿಯನ್ನು ಪ್ರದಾನ ಮಾಡಲಿದ್ದಾರೆ.

ಮೊಯಿಲಿ ಅವರು ರಚಿಸಿರುವ 'ಶ್ರೀ ರಾಮಯಣ ಮಹಾನ್ವೇಷಣಂ' ಮಹಾಕಾವ್ಯಕ್ಕಾಗಿ ಈ ಪ್ರಶಸ್ತಿ ದೊರಕಿದೆ. ಕನ್ನಡದ ಪ್ರಮುಖ ಬರಗಾರರಾಗಿರುವ ಮೊಯಿಲಿ ಐದು ಸಂಪುಟಗಳಲ್ಲಿ ಶ್ರೀ ರಾಮಾಯಣ ಮಹಾನ್ವೇಷಣಂ ಮಾಹಾಕಾವ್ಯವನ್ನು ರಚಿಸಿದ್ದರು.

ಸಾಹಿತ್ಯ ಕ್ಷೇತ್ರದಲ್ಲಿ ಗಣನೀಯ ಸೇವೆ ಸಲ್ಲಿಸಿರುವ ಮೊಯಿಲಿ ನಾಲ್ಕು ಕಾದಂಬರಿ, ಮೂರು ಕವನ ಸಂಗ್ರಹ, ಮೂರು ನಾಟಕಗಳನ್ನು ರಚಿಸಿದ್ದಾರೆ. 2007ರಲ್ಲಿ ಮೊಯಿಲಿ ಅವರಿಗೆ ಫಾದರ್ ಕಮಿಲ್ ಬುಲ್ಕೆ ರಾಮಾಯಣ ಅಂತಾರಾಷ್ಟ್ರೀಯ ಪ್ರಶಸ್ತಿಯೂ ಲಭಿಸಿತ್ತು.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+