ತಾರತಮ್ಯಕ್ಕೆ ಕೊನೆ : ಜೆಡಿಎಸ್ ಪ್ರಣಾಳಿಕೆ

*ಕಾರ್ಮಿಕರಿಗೆ ವಿಶೇಷ ಆರೋಗ್ಯ ವಿಮೆ ಯೋಜನೆ.
*ಅನಾಥ ಮಕ್ಕಳಿಗೆ ಶಾಲೆ ಆರಂಭ.
*ಹಿರಿಯ ನಾಗರಿಕರಿಗೆ ವೃದ್ಧಾಶ್ರಮ ನಿರ್ಮಾಣ.
*ಸ್ವಯಂ ಘೋಷಿತ ಆಸ್ತಿ ತೆರಿಗೆ ಪದ್ಧತಿ ಪರಿಷ್ಕರಣೆ.
*ಅಕ್ರಮ ಸಕ್ರಮ ದಂಡ ಪ್ರಮಾಣ ಪರಿಷ್ಕರಣೆ.
*ನಾಲ್ವರು ಅಭಿವೃದ್ಧಿ ಆಯುಕ್ತರ ನೇಮಕ.
*ಬಿಡಿಎ ಅಕ್ರಮ ಆಸ್ತಿ ತಡೆಗೆ ಕ್ರಮ.
*ರಾಜಕಾಲುವೆ ಅತಿಕ್ರಮ ತೆರವು ಕಡ್ಡಾಯ.
*ಪ್ರತಿ ವಾರ್ಡ್ ನಲ್ಲೂ ಪಾರ್ಕ್ ಕಡ್ಡಾಯ.
*ಪ್ರತಿ ಕ್ಷೇತ್ರದಲ್ಲೂ ಆಸ್ಪತ್ರೆ.
*ಬಿಪಿಎಲ್ ಕಾರ್ಡ್ ದಾರರಿಗೆ ಜೀವವಿಮೆ.
*ಹಿರಿಯ ನಾಗರೀಕರಿಗೆ ಉಚಿತ ಶಸ್ತ್ರ ಚಿಕಿತ್ಸೆ.
*ನಾಯಿ ಕಾಟ ತಡೆಗೆ ವಿಶೇಷ ಕ್ರಮ.
*ಹೊರವಲಯದ ವಾರ್ಡ್ ಗಳಿಗೆ ಕುಡಿಯುವ ನೀರಿನ ಯೋಜನೆ.
*ಜಲಮಂಡಳಿಗೆ ವಿಶೇಷ ಅಧಿಕಾರಿಗಳ ನೇಮಕ.
*ಎಲ್ಲ ಇಲಾಖೆಗಳ ನಡುವೆ ಸಮನ್ವಯ ಘಟಕ.
*ಕೆರೆಗಳ ಒತ್ತುವರಿ ವಿರುದ್ದ ಕಠಿಣ ಕ್ರಮ.
*ಹೆರಿಗೆ ಆಸ್ಪತ್ರೆ ನಿರ್ಮಾಣ.
*ಶೇ.20 ರಷ್ಟು ತೆರಿಗೆ ಕಡಿತ.
*ಬಿಬಿಎಂಪಿಯಲ್ಲಿ ಏಕರೂಪ ಆಡಳಿತ.
*ಅಕ್ರಮ ಸಕ್ರಮ ಯೋಜನೆ ಪರಿಷ್ಕರಣೆ.
*ಭ್ರಷ್ಟಾಚಾರ ರಹಿತ ಟೆಂಡರ್ ಪ್ರಕ್ರಿಯೆಗೆ ಚಾಲನೆ.
More From
-
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ಇರಾನ್ ಪರಮಾಣು ವಿಜ್ಞಾನಿ ಕಥೆ ಮುಗಿಸಿದ ಇಸ್ರೇಲ್, ಮತ್ತಷ್ಟು ತಿಕ್ಕಾಟ ಶುರು | Operation Roaring Lion -
ಹೊಸೂರು ವಿಮಾನ ನಿಲ್ದಾಣ: ಬೆಂಗಳೂರು ಸಮೀಪ 2,979 ಎಕರೆ ಭೂಮಿ ಸ್ವಾಧೀನ; ಕನ್ನಡದಲ್ಲೇ ಮಾತನಾಡಿದ ತಮಿಳುನಾಡು ಶಾಸಕ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
ಭಾರತೀಯ ಸೇನೆಯನ್ನ ಅಪಹಾಸ್ಯ ಮಾಡಿದ್ದ ಪಾಕ್ ಆಟಗಾರನಿಗೆ 2.34 ಕೋಟಿ ಆಫರ್; ಕಾವ್ಯಾ ಮಾರನ್ ವಿರುದ್ಧ ಭುಗಿಲೆದ್ದ ಆಕ್ರೋಶ -
ಒಣ ಮೆಣಸಿನಕಾಯಿ ಬಳಸುವ ಮುನ್ನ ಈ ಕೆಲಸ ಮಾಡಿದ್ದೀರಾ? ಆರೋಗ್ಯ ಕಾಪಾಡಲು ಇಲ್ಲಿದೆ ಸೂಪರ್ ಐಡಿಯಾ -
Rashmika Mandanna: ಆ ಆಡಿಯೋ, ವಿಷಯವನ್ನ 24 ಗಂಟೆಯೊಳಗೆ ಡಿಲೀಟ್ ಮಾಡದಿದ್ದರೆ ಕಾನೂನು ಕ್ರಮ ಎಂದ ರಶ್ಮಿಕಾ ಮಂದಣ್ಣ -
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
ವಿಶ್ವಗುರು ಬಸವಣ್ಣ ಮತ್ತು ಅಕ್ಕಮಹಾದೇವಿ ಬಗ್ಗೆ ಅವಹೇಳನಕಾರಿ ಪೋಸ್ಟ್: ಆರೋಪಿ ಬಂಧನಕ್ಕೆ ಆಗ್ರಹ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ












Click it and Unblock the Notifications