ತಾರತಮ್ಯಕ್ಕೆ ಕೊನೆ : ಜೆಡಿಎಸ್ ಪ್ರಣಾಳಿಕೆ

*ಕಾರ್ಮಿಕರಿಗೆ ವಿಶೇಷ ಆರೋಗ್ಯ ವಿಮೆ ಯೋಜನೆ.
*ಅನಾಥ ಮಕ್ಕಳಿಗೆ ಶಾಲೆ ಆರಂಭ.
*ಹಿರಿಯ ನಾಗರಿಕರಿಗೆ ವೃದ್ಧಾಶ್ರಮ ನಿರ್ಮಾಣ.
*ಸ್ವಯಂ ಘೋಷಿತ ಆಸ್ತಿ ತೆರಿಗೆ ಪದ್ಧತಿ ಪರಿಷ್ಕರಣೆ.
*ಅಕ್ರಮ ಸಕ್ರಮ ದಂಡ ಪ್ರಮಾಣ ಪರಿಷ್ಕರಣೆ.
*ನಾಲ್ವರು ಅಭಿವೃದ್ಧಿ ಆಯುಕ್ತರ ನೇಮಕ.
*ಬಿಡಿಎ ಅಕ್ರಮ ಆಸ್ತಿ ತಡೆಗೆ ಕ್ರಮ.
*ರಾಜಕಾಲುವೆ ಅತಿಕ್ರಮ ತೆರವು ಕಡ್ಡಾಯ.
*ಪ್ರತಿ ವಾರ್ಡ್ ನಲ್ಲೂ ಪಾರ್ಕ್ ಕಡ್ಡಾಯ.
*ಪ್ರತಿ ಕ್ಷೇತ್ರದಲ್ಲೂ ಆಸ್ಪತ್ರೆ.
*ಬಿಪಿಎಲ್ ಕಾರ್ಡ್ ದಾರರಿಗೆ ಜೀವವಿಮೆ.
*ಹಿರಿಯ ನಾಗರೀಕರಿಗೆ ಉಚಿತ ಶಸ್ತ್ರ ಚಿಕಿತ್ಸೆ.
*ನಾಯಿ ಕಾಟ ತಡೆಗೆ ವಿಶೇಷ ಕ್ರಮ.
*ಹೊರವಲಯದ ವಾರ್ಡ್ ಗಳಿಗೆ ಕುಡಿಯುವ ನೀರಿನ ಯೋಜನೆ.
*ಜಲಮಂಡಳಿಗೆ ವಿಶೇಷ ಅಧಿಕಾರಿಗಳ ನೇಮಕ.
*ಎಲ್ಲ ಇಲಾಖೆಗಳ ನಡುವೆ ಸಮನ್ವಯ ಘಟಕ.
*ಕೆರೆಗಳ ಒತ್ತುವರಿ ವಿರುದ್ದ ಕಠಿಣ ಕ್ರಮ.
*ಹೆರಿಗೆ ಆಸ್ಪತ್ರೆ ನಿರ್ಮಾಣ.
*ಶೇ.20 ರಷ್ಟು ತೆರಿಗೆ ಕಡಿತ.
*ಬಿಬಿಎಂಪಿಯಲ್ಲಿ ಏಕರೂಪ ಆಡಳಿತ.
*ಅಕ್ರಮ ಸಕ್ರಮ ಯೋಜನೆ ಪರಿಷ್ಕರಣೆ.
*ಭ್ರಷ್ಟಾಚಾರ ರಹಿತ ಟೆಂಡರ್ ಪ್ರಕ್ರಿಯೆಗೆ ಚಾಲನೆ.
More From
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications