ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕ್ರಿಮಿನಲ್ ಗಳಿಗೆ ಚುನಾವಣೆ ನಿರ್ಬಂಧ

By Mrutyunjaya Kalmat
|
Google Oneindia Kannada News

Veerappa Moily
ಬೆಂಗಳೂರು, ಮಾ. 25 : ಅಪರಾಧ ಹಿನ್ನೆಲೆಯುಳ್ಳವರು ರಾಜಕೀಯ ಪ್ರವೇಶಿಸುವುದನ್ನು ತಡೆಗಟ್ಟಲು ಶಾಸನ ರೂಪಿಸಲು ನಿರ್ಧರಿಸಿದ್ದು, ಈ ಸಂಬಂಧದ ವಿಧೇಯಕವನ್ನು ಅಗಸ್ಟ್ ನಲ್ಲಿ ಸಂಸತ್ತಿನಲ್ಲಿ ತರಲಾಗುವುದು ಎಂದು ಕೇಂದ್ರಪ ಕಾನೂನು ಸಚಿವ ವೀರಪ್ಪ ಮೊಯ್ಲಿ ಹೇಳಿದರು.

ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಚುನಾವಣೆಗಳಲ್ಲಿ ಹಣ, ತೋಳ್ಬಲ ತಡೆಯುವ ನಿಟ್ಟಿನಲ್ಲಿ ಕಾನೂನುಗಳಿಗೆ ದೊಡ್ಡ ಶಸ್ತ್ರಚಿಕಿತ್ಸೆ ಆಗಬೇಕಿದೆ. ರಾಜಕೀಯ ಅಪರಾಧೀಕರಣಕ್ಕೆ ಕಡಿವಾಣ ಹಾಕಲು ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ದೃಢ ನಿರ್ಧಾರ ಕೈಗೊಂಡಿದ್ದಾರೆ. ಈ ವಿಧೇಯಕ ತರುವುದಕ್ಕೆ ಪೂರ್ವಭಾವಿಯಾಗಿ ರಾಷ್ಟ್ರ ಮಟ್ಟದಲ್ಲಿ ಚರ್ಚೆ ನಡೆಯಲಿದ್ದು, ಬೆಂಗಳೂರಿನಲ್ಲಿ ಜೂನ್ ನಲ್ಲಿ ಈ ಸಭೆ ನಡೆಯಲಿದೆ ಎಂದರು.

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X