ತ್ವರಿತ ಅಲರ್ಟ್ ಗಳಿಗಾಗಿ
For Daily Alerts
ಕ್ರಿಮಿನಲ್ ಗಳಿಗೆ ಚುನಾವಣೆ ನಿರ್ಬಂಧ
ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಚುನಾವಣೆಗಳಲ್ಲಿ ಹಣ, ತೋಳ್ಬಲ ತಡೆಯುವ ನಿಟ್ಟಿನಲ್ಲಿ ಕಾನೂನುಗಳಿಗೆ ದೊಡ್ಡ ಶಸ್ತ್ರಚಿಕಿತ್ಸೆ ಆಗಬೇಕಿದೆ. ರಾಜಕೀಯ ಅಪರಾಧೀಕರಣಕ್ಕೆ ಕಡಿವಾಣ ಹಾಕಲು ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ದೃಢ ನಿರ್ಧಾರ ಕೈಗೊಂಡಿದ್ದಾರೆ. ಈ ವಿಧೇಯಕ ತರುವುದಕ್ಕೆ ಪೂರ್ವಭಾವಿಯಾಗಿ ರಾಷ್ಟ್ರ ಮಟ್ಟದಲ್ಲಿ ಚರ್ಚೆ ನಡೆಯಲಿದ್ದು, ಬೆಂಗಳೂರಿನಲ್ಲಿ ಜೂನ್ ನಲ್ಲಿ ಈ ಸಭೆ ನಡೆಯಲಿದೆ ಎಂದರು.
Comments
Story first published: Thursday, March 25, 2010, 10:18 [IST]