ತ್ವರಿತ ಅಲರ್ಟ್ ಗಳಿಗಾಗಿ
For Daily Alerts
ಗೌಡರೆ, ಬೇಳೆ ಬೇಯಿಸಿಕೊಳ್ಳಬೇಡಿ
ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಬೆಂಗಳೂರು ಮೈಸೂರು ಕಾರಿಡಾರ್ ರಸ್ತೆ ಯೋಜನೆ ನಿರಾತಂಕವಾಗಿ ಮುಂದುವರೆಯಲಿದೆ ಎಂದರು. ದೇವೇಗೌಡರು ಈ ನೈಸ್ ಯೋಜನೆಯನ್ನು ಆರಂಭಿಸಿದ್ದು, ಇದೀಗ ರೈತರಿಗೆ ಅನ್ಯಾಯವಾಗುತ್ತಿದೆ ಎಂದು ಬೊಬ್ಬೆ ಹಾಕುತ್ತಿರುವವರು ಅವರೇ, ಅವರು ಯಾಕೆ ಅಂದು ಅರ್ಥ ಈ ಸಮಸ್ಯೆ ಅರ್ಥವಾಗಲಿಲ್ಲ ಎಂದು ಯಡಿಯೂರಪ್ಪ ತಿರಗೇಟು ನೀಡಿದ್ದಾರೆ.
ನೈಸ್ ಯೋಜನೆ ಕುರಿತು ಮಾಜಿ ಮುಖ್ಯಮಂತ್ರಿಗಳಾದ ಧರಂಸಿಂಗ್, ಎಸ್ ಎಂ ಕೃಷ್ಣ ಕಾಲದಲ್ಲಿ ಬಹುತೇಕ ಕೆಲಸ ಆಗಿವೆ. ಈ ಬಗ್ಗೆ ಅವರಿಗೆ ಪತ್ರ ಬರೆದು ಮಾಜಿ ಪ್ರಧಾನಿಗಳು ಸರಕಾರದ ವಿರುದ್ಧ ಅಪಪ್ರಚಾರದಲ್ಲಿ ತೊಡಗಿದ್ದಾರೆ. ಈ ಯೋಜನೆಯನ್ನು ಮುಂದುವರೆಸಬೇಕೇ,ಬೇಡವೇ ಎಂಬುದನ್ನು ತೀರ್ಮಾನಿಸಲಾಗುವುದು. ಕೂಡಲೇ ಈ ಇಬ್ಬರು ನಾಯಕರಿಗೆ ಪತ್ರ ಬರೆಯಲಾಗುವುದು. ಸಾಧ್ಯವಾದರೆ, ನಾನೇ ಈ ಇವರನ್ನು ಭೇಟಿ ಮಾಡಿ ಚರ್ಚಿಸುವೆ ಎಂದು ಯಡಿಯೂರಪ್ಪ ಹೇಳಿದರು.
Comments
ನೈಸ್ ಯಡಿಯೂರಪ್ಪ ಬಿಎಂಐಸಿ ದೇವೇಗೌಡ ಧರಂಸಿಂಗ್ ಎಸ್ಎಂ ಕೃಷ್ಣ ಪ್ರತಿಭಟನೆ nice yediyurappa bmic deve gowda dharam singh sm krishna protest
Story first published: Friday, March 26, 2010, 16:40 [IST]