ಮೂರನೇ ಐಚ್ಛಿಕ ಭಾಷೆಯಾಗಿ ತುಳು

ಈ ಬೋಧನೆ 10ನೇ ತರಗತಿ ವರೆಗೆ ಮುಂದುವರಿಯಲಿದೆ. ಪ್ರಾಥಮಿಕ ಶಾಲೆಯಲ್ಲಿ ತುಳು ಪಠ್ಯವನ್ನು ಸೇರ್ಪಡೆಗೊಳಿಸುವ ನಿಟ್ಟಿನಲ್ಲಿ 2009 ರಲ್ಲಿ ತುಳು ಅಕಾಡೆಮಿ ಅಧ್ಯಕ್ಷರು ಬೆಂಗಳೂರಿನಲ್ಲಿ ಎಲ್ಲ ತುಳು ಸಂಘಟನೆಗಳ ಮುಖ್ಯಸ್ಥ ರೊಂದಿಗೆ ಸಭೆ ನಡೆಸಿ ಈ ಬಗ್ಗೆ ಸರಕಾರವನ್ನು ಒತ್ತಾಯಿಸಲು ಸಮಿತಿ ರಚಿಸಿದ್ದರು. ಅಕಾಡೆಮಿ ಸದಸ್ಯ ಉದಯ ಧರ್ಮಸ್ಥಳ ಅವರನ್ನು ಸಮಿತಿ ಸಂಚಾಲಕರನ್ನಾಗಿ ನೇಮಿಸಲಾಗಿತ್ತು. ಈ ಸಮಿತಿ ಸಂಚಾಲಕರ ಮೂಲಕ ಮುಖ್ಯಮಂತ್ರಿ ಹಾಗೂ ಶಿಕ್ಷಣ ಸಚಿವರಿಗೆ ಸಲ್ಲಿಸಲಾದ ಬೇಡಿಕೆ ಫಲವಾಗಿ ಪ್ರಸ್ತಾವನೆಗೆ ಮುಖ್ಯಮಂತ್ರಿ ಒಪ್ಪಿಗೆ ಸೂಚಿಸಿದ್ದಾರೆ.
ಬಾಸೆಲ್ ಮಿಷನ್ ಸ್ಕೂಲ್ ನವರು ಮತ ಪ್ರಚಾರಕ್ಕಾಗಿ 1892ರಲ್ಲಿ ತುಳು ಭಾಷೆಯನ್ನು ಪಠ್ಯವಾಗಿ ಕಲಿಸಲು ಪ್ರಯತ್ನಿಸಿದ್ದರು. ಆದರೆ ಆಂಗ್ಲ ಭಾಷೆಯ ವ್ಯಾಮೋಹದಿಂದ ತುಳು ಕಲಿಕೆಗೆ ಹಿನ್ನಡೆಯಾಗಿ ಮೂರನೇ ತರಗತಿಯಲ್ಲಿ ನಿಂತು ಹೋಗಿತ್ತು.ಕನ್ನಡ,ಇಂಗ್ಲೀಷ್, ಹಿಂದಿ, ಅರಬ್ಬಿ, ಪರ್ಷಿಯನ್, ಸಂಸ್ಕೃತ ಮತ್ತು ಕೊಂಕಣಿ ಭಾಷೆಯನ್ನು ತೃತೀಯ ಭಾಷೆಯಗಿ ಕಲಿಯಲು ಈಗಾಗಲೇ ಅವಕಾಶ ಕಲ್ಪಿಸಲಾಗಿದೆ.
More From
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications