ಗಣಿಧಣಿಗಳ ವಿರುದ್ಧ ದೇವೇಗೌಡ ಪತ್ರ

ರಾಜ್ಯದಲ್ಲಿ ಜನರಿಗೆ ರಕ್ಷಣೆ ಹಾಗೂ ನೆಮ್ಮದಿಯ ಬದುಕು ನಡೆಸುವ ವಾತಾವರಣ ಕಾಪಾಡುವಲ್ಲಿ ರಾಜ್ಯ ಸರಕಾರ ವಿಫಲವಾಗಿದೆ. ಬಳ್ಳಾರಿಯ ಗಣಿಧಣಿ ಸಚಿವರ ಕಪಿಮುಷ್ಠಿಯಲ್ಲಿ ಆಡಳಿತ ಯಂತ್ರ ಸಿಲುಕಿದೆ ಎಂದು ಹಲವು ಘಟನೆ ಹಾಗೂ ನಿದರ್ಶನಗಳ ಮೂಲಕ ಸಾಬೀತಾಗಿದೆ. ಅದರಲ್ಲೂ ಬಳ್ಳಾರಿಯಲ್ಲಿ ಸಂವಿಧಾನಿಕ ಯಂತ್ರ ಸಂಪೂರ್ಣ ಕುಸಿದಿದೆ ಎನ್ನುವುದಕ್ಕೆ ಗಣಿ ಮಾಲೀಕ ಟಪಾಲು ಗಣೇಶ್ ಮೇಲೆ ನಡೆದ ಮಾರಣಾಂತಿಕ ಹಲ್ಲೆ ಸ್ಪಷ್ಟ ನಿದರ್ಶನ ಎಂದು ದೇವೇಗೌಡ ಆರೋಪಿಸಿದ್ದಾರೆ.
ಬಳ್ಳಾರಿಯಲ್ಲಿ ಪೊಲೀಸರು ಸೇರಿದಂತೆ ಅಧಿಕಾರಿಗಳ ವರ್ಗ ರೆಡ್ಡಿ ಸಹೋದರರ ತಾಳಕ್ಕೆ ತಕ್ಕಂತೆ ಕುಣಿಯುತ್ತಿದೆ. ಇನ್ನೊಂದು ಪ್ರಮುಖ ನಿದರ್ಶನವೆಂದರೆ ಒಬಳಾಪುರಂ ಮೈನಿಂಗ್ ಕಂಪನಿ ವಿರುದ್ಧ ಸಿಬಿಐಗೆ ದಾಖಲೆ ಒದಗಿಸಿದ್ದ ಅಂಜನೇಯ ಎಂಬುವವರನ್ನು ಚಿತ್ರಹಿಂಸೆ ನೀಡಲಾಯಿತು. ಇದರಿಂದ ಬೇಸತ್ತು ಅವರು ಅತ್ಮಹತ್ಯೆ ಶರಣಾದರು. ಇಂತಹ ಅನೇಕ ಘಟನೆಗಳು ಬಳ್ಳಾರಿಯಲ್ಲಿ ನಡೆಯುತ್ತಲೇ ಇವೆ ಎಂದು ದೇವೇಗೌಡ ಪತ್ರದಲ್ಲಿ ವಿವರಿಸಿದ್ದಾರೆ. ಹೀಗಾಗಿ ರಾಜ್ಯ ಸರಕಾರದ ವಿರುದ್ದ ಕ್ರಮ ಕೈಗೊಳ್ಳಬೇಕು ಎಂದು ಅವರು ಒತ್ತಾಯಿಸಿದ್ದಾರೆ.
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications