ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಖಾದ್ರಿ ಶಾಮಣ್ಣ ಪ್ರಶಸ್ತಿಗೆ ಸತ್ಯನಾರಾಯಣ ಆಯ್ಕೆ

By Mahesh
|
Google Oneindia Kannada News

K Satyanarayana bags Khadri Shamanna award.
ಬೆಂಗಳೂರು, ಏ.1: ಕನ್ನಡಪ್ರಭ ದಿನ ಪತ್ರಿಕೆಯ ನಿವೃತ್ತ ಸಂಪಾದಕಕೆ.ಸತ್ಯನಾರಾಯಣ ಪ್ರಸಕ್ತ ಸಾಲಿನ ಖಾದ್ರಿಶಾಮಣ್ಣ ಪತ್ರಿಕೋದ್ಯಮ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ಪ್ರಶಸ್ತಿಯು 15 ಸಾವಿರ ರೂಪಾಯಿ ನಗದು, ಪ್ರಶಸ್ತಿ ಫಲಕ ಹಾಗೂ ಅಭಿನಂದನಾ ಪತ್ರ ಒಳಗೊಂಡಿರುತ್ತದೆ.

ಹಿರಿಯ ಪತ್ರಕರ್ತರಾದ ಎಸ್.ವಿ.ಜಯಶೀಲರಾವ್, ಎಂ.ಕೆ. ಭಾಸ್ಕರ್‌ರಾವ್, ಎಚ್.ಆರ್. ಶ್ರೀಶ ಹಾಗೂ ಖಾದ್ರಿ ಎಸ್. ಅಚ್ಯುತನ್ ಅವರನ್ನೊಳಗೊಂಡ ಆಯ್ಕೆ ಸಮಿತಿಯು ಸತ್ಯನಾರಾಯಣ ಅವರನ್ನು ಪ್ರಶಸ್ತಿಗೆ ಶಿಫಾರಸು ಮಾಡಿದೆ. ಜೂನ್ 6ರಂದು ನಗರದಲ್ಲಿ ನಡೆಯುವ ಖಾದ್ರಿ ಶಾಮಣ್ಣ ಅವರ ಜನ್ಮದಿನ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಆಯ್ಕೆ ಸಮಿತಿಯ ಸದಸ್ಯರಾದ ಖಾದ್ರಿಶಾಮಣ್ಣ ಸ್ಮಾರಕ ಟ್ರಸ್ಟ್‌ನ ಕಾರ್ಯದರ್ಶಿ ಖಾದ್ರಿ ಎಸ್.ಅಚ್ಯುತನ್ ತಿಳಿಸಿದರು.

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X